Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೋಗಿ ಸೋಗಿನಲ್ಲಿ ಬಂದು ಸರ್ಕಾರಿ ಆಸ್ಪತ್ರೆಯಲ್ಲಿ ಕಳ್ಳತನ ಮಾಡ್ತಿದ್ದವ ಅರೆಸ್ಟ್
ಕರ್ನಾಟಕ

ರೋಗಿ ಸೋಗಿನಲ್ಲಿ ಬಂದು ಸರ್ಕಾರಿ ಆಸ್ಪತ್ರೆಯಲ್ಲಿ ಕಳ್ಳತನ ಮಾಡ್ತಿದ್ದವ ಅರೆಸ್ಟ್

Share
1 Min Read
SHARE

newsics.com

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಸಾರ್ವಜನಿಕರ ಆಸ್ವತ್ರೆಗೆ ಎದೆನೋವು ಅಂತ ಆಸ್ಪತ್ರೆಗೆ ಬಂದ ನಕಲಿ ರೋಗಿಯೋರ್ವ ಮಾಡಿದ ಕೆಲಸ ನೋಡಿ ಸಿಬ್ಬಂದಿ ಜೊತೆಗೆ ಜನರು ಸಹ ಬೆಚ್ಚಿ ಬಿದ್ದಿದ್ದು, ಸರಿಯಾಗಿ ಥಳಿಸಿ ಪೊಲೀಸರ ವಶಕ್ಕೆ ನೀಡಿದ್ದಾರೆ

ಶಂಕರ್ ಎಂಬಾತ ಮೊದಲಿಗೆ ಆಸ್ವತ್ರೆಯ ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದಾನೆ. ಮನಗೆ ಹೋಗದೆ ನೇರವಾಗಿ ಆಸ್ಪತ್ರೆಯ ಮೊದಲನೇ ಮಹಡಿಗೆ ತೆರಳಿದ್ದು ಅಲ್ಲಿ ವಾರ್ಡ್ಗಳ ಒಳಗಡೆ ಹೋಗಿ ನಿದ್ದೆಗೆ ಜಾರಿರುವ ರೋಗಿಗಳ ಹಣ, ಮೊಬೈಲ್ ಮತ್ತು ಬೆಲೆ ಬಾಳುವ ವಸ್ತುಗಳನ್ನ ಎಗರಿಸುವ ಯತ್ನ ಮಾಡಿದ್ದಾನೆ.

ಆದರೆ ಈ ವೇಳೆ ರೋಗಿಯೊಬ್ಬರು ಎಚ್ಚೆತ್ತು ಯಾರು ನೀನು ಅಂತಿದ್ದಂತೆ ನಾನು ಆಸ್ಪತ್ರೆ ಸಿಬ್ಬಂದಿ ಡಾಕ್ಟರ್ ಎಂದು ಹೇಳಿ ಅಲ್ಲಿಂದ ಹೊರಗಡೆ ಬಂದಿದ್ದಾನೆ. ಹೀಗಾಗೆ ಅನುಮಾನಗೊಂಡ ಜನರು ಆರೋಪಿಯನ್ನ ಹಿಂಬಾಲಿಸಿದಾಗ ಕಳ್ಳತನ ಮಾಡಲು ಬಂದಿರುವುದು ಗೊತ್ತಾಗಿದ್ದು ಕೂಡಲೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

Share This Article
Facebook Twitter Copy Link Print
Previous Article ನೀವು ಸಹ ರಾತ್ರಿ ಹಲ್ಲುಜ್ಜದೆ ಮಲಗುತ್ತೀರಾ? ಹೃದ್ರೋಗದ ಸಾಧ್ಯತೆ ಇದೆ ಎಚ್ಚರ
Next Article ಬಿಡುವು ಮಾಡಿಕೊಂಡು ಸೆಕ್ಸ್ ಮಾಡಿ ಅಂದ್ರು ಈ ದೇಶದ ಅಧ್ಯಕ್ಷ!

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

1 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?