Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಂಬುಲೆನ್ಸ್ ಸಿಗದೆ ಬೈಕ್‌ನಲ್ಲೇ ವೃದ್ದನ ಶವ ಸಾಗಣೆ!
ಕರ್ನಾಟಕಪ್ರಮುಖ

ಆಂಬುಲೆನ್ಸ್ ಸಿಗದೆ ಬೈಕ್‌ನಲ್ಲೇ ವೃದ್ದನ ಶವ ಸಾಗಣೆ!

Share
1 Min Read
SHARE

newsics.com

ಪಾವಗಡ(ತುಮಕೂರು): ಆಂಬುಲೆನ್ಸ್ ಸಿಗದೆ ವೃದ್ದನ ಮೃತದೇಹವನ್ನು ಆತನ ಮಕ್ಕಳು ಬೈಕ್ ನಲ್ಲಿ ಕೊಂಡೊಯ್ದ ಹೃದಯವಿದ್ರಾವಕ ಘಟನೆ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ದಳವಾಯಿಹಳ್ಳಿ ಗ್ರಾಮದ ಗುಡುಕಲ್ಲು ಹೊನ್ನೂರಪ್ಪ (80 ವರ್ಷ) ಅವರನ್ನು ವೈ.ಎನ್.ಹೋಸಕೋಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದೆ. ತಪಾಸಣೆ ವೇಳೆ ವ್ಯಕ್ತಿಯು ಮೃತಪಟ್ಟಿರುವುದು ದೃಢವಾಗಿದೆ. ನಂತರ ಮೃತ ಹೊನ್ನೂರಪ್ಪರ ಶವವನ್ನು ಸಾಗಿಸಲು ಆಂಬುಲೆನ್ಸ್ ಗಾಗಿ ಹುಡುಕಾಟ ನಡೆಸಲಾಗಿದೆ.

ವೈದ್ಯರ ಬಳಿ ಈ ಬಗ್ಗೆ ಚರ್ಚಿಸಲಾಗಿದ್ದು, ಕಾನೂನು ರೀತ್ಯ 108 ವಾಹನದಲ್ಲಿ ಶವ ಸಾಗಿಸಲು ಸಾಧ್ಯವಿಲ್ಲ ಎಂಬ ವಿಚಾರ ಗೊತ್ತಾಗಿದೆ.
ವಿಧಿ ಇಲ್ಲದೆ ಹೊನ್ನೂರಪ್ಪನ ಮಕ್ಕಳು ತಮ್ಮ ತಂದೆಯ ಮೃತದೇಹವನ್ನು ತಮ್ಮ ದ್ವಿಚಕ್ರ ವಾಹನದಲ್ಲೇ ಕೂರಿಸಿಕೊಂಡು ಗ್ರಾಮಕ್ಕೆ ತೆರಳಿದ್ದಾರೆ.
ವೈ.ಎನ್.ಹೊಸಕೋಟಯ ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸುಮಾರು 34 ಹಳ್ಳಿಯ ಹದಿನೈದು ಸಾವಿರ ಜನ ಸೇರಿದಂತೆ ಆಂಧ್ರಪ್ರದೇಶ ಜನರು ಇಲ್ಲಿಗೆ ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಬರುತ್ತಾರೆ. ಪ್ರತಿನಿತ್ಯ ಸುಮಾರು 200-250 ರೋಗಿಗಳು ಭೇಟಿ ನೀಡುತ್ತಾರೆ. ಈ ಹಿಂದೆ ಇದ್ದ ಆಂಬುಲೆನ್ಸ್ ಸೇವೆ ನಿಂತು ವರ್ಷಗಳೇ ಕಳೆದಿವೆ.

HSRP ನಂಬರ್ ಪ್ಲೇಟ್ ಅಳವಡಿಕೆ ಅವಧಿ ವಿಸ್ತರಿಸಿದ ಹೈಕೋರ್ಟ್

ಮುನಿರತ್ನ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

TAGGED:Carriage of old man's body by bike
Share This Article
Facebook Twitter Copy Link Print
Previous Article HSRP ನಂಬರ್ ಪ್ಲೇಟ್ ಅಳವಡಿಕೆ ಅವಧಿ ವಿಸ್ತರಿಸಿದ ಹೈಕೋರ್ಟ್
Next Article ಗಗನಸಖಿಯರು ಸಮರ್ಪಕ ಒಳಉಡುಪು ಧರಿಸುವುದು ಕಡ್ಡಾಯ! ಏರ್ಲೈನ್ಸ್ ಸೂಚನೆ

Popular Posts

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

You Might Also Like

ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?