Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ದಿವ್ಯಾ ವಸಂತ ಜೊತೆಗಿನ ವ್ಯಕ್ತಿಯ ನಿಜ ಸಂಬಂಧ ಬಹಿರಂಗ!
ಕರ್ನಾಟಕಮನರಂಜನೆ

ದಿವ್ಯಾ ವಸಂತ ಜೊತೆಗಿನ ವ್ಯಕ್ತಿಯ ನಿಜ ಸಂಬಂಧ ಬಹಿರಂಗ!

Share
1 Min Read
SHARE

newsics.com

ಬೆಂಗಳೂರು : ಇತ್ತೀಚೆಗೆ ಸುದ್ದಿಯಲ್ಲಿದ್ದ ದಿವ್ಯಾ ವಸಂತ ಅವರೊಂದಿಗೆ ಕಾಣಿಸಿಕೊಂಡ ವ್ಯಕ್ತಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ದಿವ್ಯಾ ವಸಂತ ಅವರೊಂದಿಗೆ ಆತ್ಮೀಯವಾಗಿ ಕಾಣಿಸಿಕೊಂಡಿದ್ದ ವ್ಯಕ್ತಿಯೊಂದಿಗೆ ತರಹೇವಾರಿ ಸಂಬಂಧ ಕಲ್ಪಿಸಲಾಗಿತ್ತು. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಲು ವಿಡಿಯೋ ಒಂದನ್ನು ಪೋಸ್ಟ್ ಮಾಡಿಕೊಂಡಿರುವ ದಿವ್ಯಾ ವಸಂತ , ಆವರು ನನ್ನನ್ನು ದತ್ತು ತೆಗೆದುಕೊಂಡ ವೆಂಕಟೇಶಪ್ಪ ಎಂದು ಹೇಳಿಕೊಂಡಿದ್ದಾರೆ.

ನಾನೊಬ್ಬ ಪ್ರಮುಖವಾದ ವ್ಯಕ್ತಿಯನ್ನು ನಿಮಗೆ ಪರಿಚಯ ಮಾಡಿಕೊಡ್ತೀನಿ. ಒನ್ ಅಂಡ್ ಓನ್ಲಿ ನಮ್ಮ ವೆಂಕಟೇಶ್ ಅಪ್ಪ. ನಾನು ಮೀಡಿಯಾದಲ್ಲಿ ವೃತ್ತಿ ಜೀವನ ಆರಂಭ ಮಾಡಿದ್ದು, ವೆಂಕಟೇಶಪ್ಪ ಅವರ ಕಡೆಯಿಂದ. ಅವರು ಒಂದು ಚಾನೆಲ್‌ನಲ್ಲಿ ಮೆಟ್ರೋ ಚೀಫ್ ಆಗಿ ಕೆಲಸ ಮಾಡಿಕೊಂಡಿದ್ದರು. ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಅದಕ್ಕಾಗಿ ನನ್ನನ್ನು ದತ್ತು ತೆಗೆದುಕೊಂಡಿದ್ದಾರೆ. ನಾನು ಅವರ ದತ್ತು ಪತ್ರಿ.. ಈ ಬಗ್ಗೆ ನೀನು ಹೇಳಪ್ಪ.. ಎಂದು ನಗೆ ಬೀರುತ್ತಾಳೆ.

ವಿಡಿಯೋ ಮೂಲಕ ವ್ಯಕ್ತಿಯನ್ನು ತಮ್ಮ ದತ್ತು ತಂದೆ ಎಂದು ಪರಿಚಯಿಸಿದ್ದಾರೆ.

https://www.instagram.com/reel/DAJAmW2NCSa/?igsh=d3dxNjM0czJuc3Fn

Share This Article
Facebook Twitter Copy Link Print
Previous Article ಚೀನಾದ ಸೌಂದರ್ಯವತಿ ಗವರ್ನರ್ಗೆ 13 ವರ್ಷಗಳ ಕಾಲ ಜೈಲು ಶಿಕ್ಷೆ
Next Article ಮತ್ತೊಮ್ಮೆ ಹಾಟ್‌ ಹಾಟ್‌ ಫೋಟೋಗಳನ್ನು ಹಂಚಿಕೊಂಡ ಜ್ಯೋತಿ ರೈ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?