Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿಫಾ ಆತಂಕ: 41 ಜನರಿಗೆ ಹೋಂ‌ ಐಸೊಲೇಷನ್
ಕರ್ನಾಟಕಪ್ರಮುಖ

ನಿಫಾ ಆತಂಕ: 41 ಜನರಿಗೆ ಹೋಂ‌ ಐಸೊಲೇಷನ್

Share
0 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ನಿಫಾ ಜೊತೆಗೆ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು, ಮತ್ತೆ ಹೋಮ್ ಕ್ವಾರಂಟೈನ್ ಶುರುವಾಗಲಿದೆ.

ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳದ ಯುವಕ ನಿಫಾಗೆ ಬಲಿಯಾಗಿದ್ದು ಯುವಕನ ಅಂತ್ಯಸಂಸ್ಕಾರಕ್ಕೆ ಬೆಂಗಳೂರಿನಿಂದ ತೆರಳಿದ್ದ ಸ್ನೇಹಿತರು ಹಾಗೂ ಪ್ರಾಥಮಿಕ ಸಂಪರ್ಕಿತರಿಗೆ ಹೋಂ‌ ಐಸೊಲೇಷನ್ ಮಾಡಲಾಗಿದೆ. 41 ಪ್ರಾಥಮಿಕ ಸಂಪರ್ಕಿತರ ಪತ್ತೆಯಾಗಿದ್ದು 41 ಜನರಿಗೂ ಕಡ್ಡಾಯ ಹೋಂ‌ ಐಸೊಲೇಷನ್ ಮಾಡಲಾಗಿದೆ. ಎಲ್ಲಾ ಸಂಪರ್ಕಿತರ ಮೇಲೆ ಆರೋಗ್ಯಾಧಿಕಾರಿಗಳು ನಿಗಾವಹಿಸಿದ್ದಾರೆ.

ಇನ್ನು 41 ಸಂಪರ್ಕಿತರ ಪೈಕಿ ಒಬ್ಬರಿಗೆ ನಿಫಾ ಗುಣಲಕ್ಷಣ ಕಂಡು ಬಂದಿದ್ದು, ಗುಣಲಕ್ಷಣಗಳಿರುವ ವ್ಯಕ್ತಿಯ ರಕ್ತವನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಎಲ್ಲಾ ಸಂಪರ್ಕಿತರ ಮೇಲೆ ಆರೋಗ್ಯಾಧಿಕಾರಿಗಳು ನಿಗಾ ಇಟ್ಟಿದ್ದಾರೆ.

ಕೇರಳದಲ್ಲಿ ಮಂಕಿಪಾಕ್ಸ್ ಪತ್ತೆ; ಮಂಗಳೂರಿನಲ್ಲಿ ಹೈ ಅಲರ್ಟ್

TAGGED:NIFA apprehension: Home isolation for 41 people
Share This Article
Facebook Twitter Copy Link Print
Previous Article ಪ್ಯಾಲೆಸ್ತೀನ್ ಧ್ವಜ ಹೋಲುವ ಶಾಮಿಯಾನ ತೆರೆವುಗೊಳಿಸಿದ ಪೊಲೀಸ್!
Next Article ವರ್ಕ್ ಟೈಂನಲ್ಲಿ ನಿದ್ರೆ ಬರುತ್ತಾ? ಈ ರೀತಿ ಮಾಡಿ

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?