Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಮಹಾಲಕ್ಷ್ಮಿ ದೇಹವನ್ನು ಕತ್ತರಿಸಿದ ವೆಪನ್ ಯಾವ್ದು?
ಕರ್ನಾಟಕಪ್ರಮುಖ

ಮಹಾಲಕ್ಷ್ಮಿ ದೇಹವನ್ನು ಕತ್ತರಿಸಿದ ವೆಪನ್ ಯಾವ್ದು?

Share
1 Min Read
SHARE

newsics.com

ಬೆಂಗಳೂರು: ಮಹಾಲಕ್ಷ್ಮೀ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮತ್ತೊಂದು ಅನುಮಾನ ಮೂಡಿದೆ.

ಹೌದು, ಈ ಕೊಲೆ ಪರಿಶೀಲನೆ ನಡೆಸಿದ ಪೊಲೀಸರಿಗೆ ಇದು ಒಬ್ಬನಿಂದ ಕೊಲೆಯಾಗಿಲ್ಲ ಎಂದು ಡೌಟ್ ಬಂದಿದೆ..ಅಲ್ಲದೇ, ಕೊಲೆಯಾದ ಜಾಗದಲ್ಲಿ ಮಲ್ಟಿಪಲ್ ಫಿಂಗರ್ ಪ್ರಿಂಟ್ಸ್ ದೊರಕಿವೆ ಎಂದು ಹೇಳಲಾಗುತ್ತಿದೆ.

ಇನ್ನು ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮಹಾಲಕ್ಷ್ಮಿ ದೇಹವನ್ನ ತುಂಡು ತುಂಡಾಗಿ ಕತ್ತರಿಸಿದ್ದ ವೆಪನ್ ಕೂಡ ಸಿಕ್ಕಿಲ್ಲ. ಯಾವ ಮಾರಕಾಸ್ತ್ರದಿಂದ ಕತ್ತರಿಸಲಾಗಿದೆ ಎಂಬ ಬಗ್ಗೆ ಪೊಲೀಸರು ತಲೆ ಕೆಡಿಸಿಕೊಂಡಿದ್ದು, ಇದಕ್ಕಾಗಿ ಮರಣೋತ್ತರ ಪರೀಕ್ಷೆ ಹಾಗೂ ಎಫ್ಎಸ್ಎಲ್ ವರದಿಗಾಗಿ ಕಾಯುತ್ತಿದ್ದಾರೆ . ಯಾಕಂದ್ರೆ ಮರಣೋತ್ತರ ಪರೀಕ್ಷೆಯಲ್ಲಿ ಯಾವ ವೆಪನ್ ಬಳಸಿ ದೇಹ ಕತ್ತರಿಸಲಾಗಿದೆ ಅನ್ನೋದು ತಿಳಿಯಲಿದೆ.
ಈ ನಡುವೆ ಮಹಾಲಕ್ಷ್ಮಿ ಕುಟುಂಬಸ್ಥರ ಮೇಲೆಯೇ ಹಲವು ಅನುಮಾನಗಳು ಮೂಡುತ್ತಿವೆ. ಮಹಾಲಕ್ಷ್ಮಿ ಪತಿ ಹೇಮಂತ್ ದಾಸ್ ಹಾಗೂ ಸಹೋದರರ ಮೇಲೂ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಯಾಕಂದ್ರೆ ಕೆಲ ವರ್ಷಗಳಿಂದಲೂ ಹೇಮಂತ್ ದಾಸ್ ಹಾಗೂ ಮಹಾಲಕ್ಷ್ಮಿ ನಡುವೆ ಸಂಬಂಧ ಸರಿಯಿರಲಿಲ್ಲವಂತೆ. ಜೊತೆಗೆ ಹಣಕಾಸಿನ ವಿಚಾರಕ್ಕೆ ಸಹೋದರರ ಜೊತೆಗೂ ಮಹಾಲಕ್ಷ್ಮಿ ಜಗಳವಾಡಿಕೊಂಡಿದ್ಲು ಎನ್ನಲಾಗಿದೆ.

TAGGED:Which weapon cut Mahalakshmi's body?
Share This Article
Facebook Twitter Copy Link Print
Previous Article ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ದೂರು ದಾಖಲಿಸಲು ಹರಸಾಹಸ, ಮಹಿಳೆಯೇ ನಾಪತ್ತೆ!
Next Article ಮದುವೆಯಾದ ಒಂದು ವಾರದವರೆಗೆ ವಧು ಬಟ್ಟೆಯನ್ನೇ ಧರಿಸುವಂತಿಲ್ಲ!

Popular Posts

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?