Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟ್ಯಾಂಕರ್ ಪಲ್ಟಿ: ಸಾವಿರಗಟ್ಟಲೆ ಲೀಟರ್ ಹಾಲು ರಸ್ತೆ ಪಾಲು, ಬಿಂದಿಗೆ,‌ ಕ್ಯಾನ್‌ಗಳಲ್ಲಿ ಹಾಲು ತುಂಬಿಕೊಂಡ ಗ್ರಾಮಸ್ಥರು
ಕರ್ನಾಟಕ

ಟ್ಯಾಂಕರ್ ಪಲ್ಟಿ: ಸಾವಿರಗಟ್ಟಲೆ ಲೀಟರ್ ಹಾಲು ರಸ್ತೆ ಪಾಲು, ಬಿಂದಿಗೆ,‌ ಕ್ಯಾನ್‌ಗಳಲ್ಲಿ ಹಾಲು ತುಂಬಿಕೊಂಡ ಗ್ರಾಮಸ್ಥರು

Share
1 Min Read
SHARE

newsics.com

ಪಾವಗಡ(ತುಮಕೂರು): ಪಾವಗಡ ತಾಲೂಕಿನ ವಡ್ಡರಹಟ್ಟಿಯಲ್ಲಿ ಹಾಲಿನ ಟ್ಯಾಂಕರ್ ಪಲ್ಟಿಯಾಗಿದೆ. ಈ ವೇಳೆ ಸ್ಥಳೀಯರು ಲಾರಿ ಚಾಲಕನ ರಕ್ಷಣೆ ಮರೆತು, ಬಿಂದಿಗೆ ಹಾಗೂ ಬಾಟಲಿಗಳಲ್ಲಿ ಹಾಲನ್ನು ತುಂಬಿಕೊಂಡು ಹೋಗಿದ್ದಾರೆ.
ತಾಲೂಕಿನ ಬ್ಯಾಡನೂರು ಗುಂಡಾರ್ಲಹಳ್ಳಿ ನಡುವಿನ ರಸ್ತೆಯ ವಡ್ಡರಹಟ್ಟಿ ಬಳಿ ಟ್ಯಾಂಕರ್ ಪಲ್ಟಿಯಾಗಿದೆ. ರಸ್ತೆಯಲ್ಲಿ ಹಾಲಿನ ವಾಹನ ಚಾಲನೆ ಮಾಡಿಕೊಂಡು ಹೋಗುತ್ತಿರಯವಾಗ ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಟ್ಯಾಂಕರ್ ಪಲ್ಟಿಯಾಗಿದೆ. ಬ್ಯಾಡನೂರು ಗ್ರಾಮದಿಂದ ಹಾಲು ತುಂಬಿಕೊಂಡು ಪಾವಗಡದ ಕಡೆ ಬರುವಾಗ ಪಲ್ಟಿಯಾಗಿದೆ. ಗ್ರಾಮದ ರಸ್ತೆಯಲ್ಲಿ ಭಾರಿ ಸದ್ದು ಬಂದ ಹಿನ್ನೆಲೆಯಲ್ಲಿಯೇ ಜನರು ಓಡಿ ಬಂದು ಏನಾಗಿದೆ ಎಂದು ನೋಡಿದ್ದಾರೆ. ಅಷ್ಟರಲ್ಲಾಗಲೇ ಲಕ್ಷಾಂತರ ಲೀಟರ್ ಹಾಲು ರಸ್ತೆಯಲ್ಲಿ ಹರಿದು ಹೋಗುತ್ತಿತ್ತು.

ಪೋಲಾಗುತ್ತಿದ್ದ ಹಾಲನ್ನು ನೋಡಿದ ಸ್ಥಳೀಯರು ತಮ್ಮ ಮನೆಯಲ್ಲಿ ನೀರು ತುಂಬಿಸಲು ಇಟ್ಟುಕೊಂಡಿದ್ದ ಬಿಂದಿಗೆ, ಕ್ಯಾನ್‌ಗಳು, ಪಾತ್ರೆಗಳನ್ನು ತಂದು ಪೋಲಾಗುತ್ತಿದ್ದ ಹಾಲನ್ನು ತುಂಬಿಕೊಂಡು ಹೋಗುತ್ತಿದ್ದರು.

ಪೊಲೀಸರು ಕ್ರೇನ್ ಸಹಾಯದಿಂದ ಹಾಲಿನ ಟ್ಯಾಂಕರ್ ಅನ್ನು ಮೇಲಕ್ಕೆತ್ತಿದ್ದಾರೆ. ಈ ಘಟನೆ ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚುನಾವಣಾ ಭಾಷಣ ವೇಳೆ ಕುಸಿದುಬಿದ್ದ ಮಲ್ಲಿಕಾರ್ಜುನ ಖರ್ಗೆ, ಆಸ್ಪತ್ರೆಗೆ ದಾಖಲು, ವಿಡಿಯೋ ನೋಡಿ

ಇಂದಿನಿಂದ ಬಿಗ್ ಬಾಸ್ ಸೀಸನ್ 11: ಸ್ಪರ್ಧಿಗಳ ಹೆಸರು ರಿವೀಲ್, ಯಾರ‌್ಯಾರಿದ್ದಾರೆ ಪಟ್ಟಿಯಲ್ಲಿ?

ದಸರಾ ಸಿದ್ಧತೆ ನಡುವೆಯೇ ಮೈಸೂರಲ್ಲಿ ರೇವ್ ಪಾರ್ಟಿ, ದಾಳಿ ವೇಳೆ ಪೊಲೀಸರ ಮೇಲೆಯೇ ಹಲ್ಲೆ

TAGGED:Tanker overturned: thousands of liters of milk on the road
Share This Article
Facebook Twitter Copy Link Print
Previous Article ಚುನಾವಣಾ ಭಾಷಣ ವೇಳೆ ಕುಸಿದುಬಿದ್ದ ಮಲ್ಲಿಕಾರ್ಜುನ ಖರ್ಗೆ, ಆಸ್ಪತ್ರೆಗೆ ದಾಖಲು, ವಿಡಿಯೋ ನೋಡಿ
Next Article IIFA 2024: ಅನಿಮಲ್ ಅತ್ಯುತ್ತಮ ಸಿನಿಮಾ, ಶಾರುಕ್ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?