Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಳ್ಳನ ಹಿಡಿಯಲು ಹೋಗಿದ್ದ ಪೊಲೀಸರ ಕಾರು ಅಪಘಾತ; ಸಿಬ್ಬಂದಿ ಗಂಭೀರ ಗಾಯ
ಕರ್ನಾಟಕ

ಕಳ್ಳನ ಹಿಡಿಯಲು ಹೋಗಿದ್ದ ಪೊಲೀಸರ ಕಾರು ಅಪಘಾತ; ಸಿಬ್ಬಂದಿ ಗಂಭೀರ ಗಾಯ

Share
1 Min Read
SHARE

newsics.com

ಆಂಧ್ರಪ್ರದೇಶ : ಕಳ್ಳನನ್ನು ಹಿಡಿಯಲು ಚೇಸ್ ಮಾಡುವ ವೇಳೆ ತುಮಕೂರು ಜಿಲ್ಲೆಯ ಮಧುಗಿರಿ ಪೊಲೀಸ್ ಠಾಣೆ ಸೇರಿದ ಪೊಲೀಸ್ ವಾಹನ ಅಪಘಾತಕ್ಕೀಡಾದ ಘಟನೆ ಆಂಧ್ರ ಪ್ರದೇಶದ ಮಣೂರು ಬಳಿ ಘಟನೆ ನಡೆದಿದೆ.

ಕಳ್ಳನ ಜಾಡು ಹಿಡಿದು ಆಂಧ್ರ ಪ್ರದೇಶಕ್ಕೆ ಹೊರಟಿದ್ದ ಮಧುಗಿರಿ ಪೊಲೀಸರು. ಕಳ್ಳನನ್ನು ಸೆರೆಹಿಡಿಯುವ ದಾವಂತದಲ್ಲಿ ವೇಗವಾಗಿ ಹೊರಟಿದ್ದ ಪೊಲೀಸ್ ವಾಹನ. ಈ ವೇಳೆ ಕಾರಿನ ಸ್ಟೇರಿಂಗ್ ಲಾಕ್ ಆಗಿ ಪಲ್ಟಿ ಹೊಡೆದಿದೆ. ಇನ್ನೇನು ಖದೀಮ ಸಿಕ್ಕೇ ಬಿಟ್ಟ ಎನ್ನುವಷ್ಟರಲ್ಲಿ ನಡೆದಿರುವ ಭೀಕರ ಅಪಘಾತ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೈ, ತಲೆ ಭಾಗಗಳಿಗೆ ಗಾಯಗಳಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಧರ್ಮವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸ್ ವಾಹನದಲ್ಲಿ ಮಧುಗಿರಿ ಪೊಲೀಸ್ ಠಾಣೆಯ ಪ್ರಕಾಶ್,ಮುದ್ದರಾಜು ಹಾಗೂ ರಮೇಶ್ ತಲೆ, ಕೈ ಕಾಲುಗಳಿಗೆ ಗಂಭೀರ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.

Share This Article
Facebook Twitter Copy Link Print
Previous Article ಹೊಸದಾಗಿ ಮದುವೆ ಆಗಿದ್ದೀರಾ? ಇಷ್ಟವಿದ್ದರೂ ಇವುಗಳನ್ನು ತಿನ್ನಬೇಡಿ
Next Article ಜೈಲಿನಲ್ಲಿ ದರ್ಶನ್ ತೂಗುದೀಪ್‌ಗೆ ಕಾಟ ಕೊಡುತ್ತಿರುವ ರೇಣುಕಾಸ್ವಾಮಿ ಆತ್ಮ!

Popular Posts

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?