Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಿಮಾನ ಪತನಗೊಂಡ 56 ವರ್ಷಗಳ ಬಳಿಕ 4 ಮೃತದೇಹಗಳು ಪತ್ತೆ
ಪ್ರಮುಖ

ವಿಮಾನ ಪತನಗೊಂಡ 56 ವರ್ಷಗಳ ಬಳಿಕ 4 ಮೃತದೇಹಗಳು ಪತ್ತೆ

Share
1 Min Read
SHARE

newsics.com

ನವದೆಹಲಿ: 56 ವರ್ಷಗಳ ಹಿಂದೆ ಸಂಭವಿಸಿದ್ದ ವಿಮಾನ ಅಪಘಾತವೊಂದರಲ್ಲಿ ನಾಪತ್ತೆಯಾಗಿದ್ದ ಮೃತದೇಹಗಳಲ್ಲಿ ನಾಲ್ಕು ಮೃತ ದೇಹಗಳು ಪತ್ತೆಯಾಗಿದೆ.

ಇದೀಗ ಹಿಮಭರಿತ ಭೂಪ್ರದೇಶದಲ್ಲಿ ಹುದುಗಿಹೋಗಿದ್ದ ವಿಮಾನದ ಅವಶೇಷಗಳು ದೊರೆತಿದ್ದು, ಪತ್ತೆಯಾದ ಮೃತ ದೇಹಗಳಲ್ಲಿ ಮೂವರ ಗುರುತನ್ನು ಪತ್ತೆ ಹಚ್ಚಲಾಗಿದ್ದು, ಸೇನೆಯ ವಿವಿಧ ವಲಯದಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ ಸೈನಿಕರು ಎಂದು ಗುರುತಿಸಲಾಗಿದೆ.

ಘಟನೆ ಹಿನ್ನೆಲೆ:
1968ರಲ್ಲಿ 56 ವರ್ಷಗಳ ಹಿಂದೆ ಭಾರತೀಯ ವಾಯುಪಡೆಯ A-12 ಎಂಬ ವಿಮಾನವು ಹಿಮಾಚಲ ಪ್ರದೇಶದ ರೋಹ್ಟಾಂಗ್ ಪಾಸ್‌ನಲ್ಲಿ ಅಪಘಾತಕ್ಕೀಡಾಗಿತ್ತು. ಫೆಬ್ರವರಿ 7, 1968 ರಂದು 102 ಜನರನ್ನು ಹೊತ್ತಿದ್ದ ಅವಳಿ-ಎಂಜಿನ್ ಟರ್ಬೊಪ್ರಾಪ್ ಸಾರಿಗೆ ವಿಮಾನವು ಚಂಡೀಗಢದಿಂದ ಲೇಹ್‌ಗೆ ಹಾರುತ್ತಿದ್ದಾಗ ನಾಪತ್ತೆಯಾಗಿತ್ತು.

ಅಪಘಾತಕ್ಕೀಡಾದ ವಿಮಾನದಲ್ಲಿ ಈ ಹಿಂದೆ 2003ರಲ್ಲಿ ಮೊದಲ ಬಾರಿಗೆ ಅಟಲ್ ಬಿಹಾರಿ ವಾಜಪೇಯಿ ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್‌ನ (Atal Bihari Vajpayee Institute of Mountaineering) ಪರ್ವತಾರೋಹಿಗಳು ಅವಶೇಷಗಳನ್ನು ಪತ್ತೆಹಚ್ಚಲಾಗಿತ್ತು. ಅದಾದ ಬಳಿಕ 2005, 2006, 2013, ಮತ್ತು 2019ರಲ್ಲಿ ಡೋಗ್ರಾ ಸ್ಕೌಟ್ಸ್ (Dogra Scouts) ವಿವಿಧ ಕಾರ್ಯಾಚರಣೆಗಳನ್ನು ನಡೆಸಿತ್ತು.

TAGGED:4 dead bodies were found56 years after the plane crash
Share This Article
Facebook Twitter Copy Link Print
Previous Article ಇಡಿಯಿಂದ ಮತ್ತೊಂದು ಕೇಸ್‌ – 18 ಅಧಿಕಾರಿಗಳ ವಿರುದ್ಧ ECIR ದಾಖಲು
Next Article ಶಾಲಾ ಬಸ್ ಹೊತ್ತಿ ಶಿಕ್ಷಕರು 25 ವಿದ್ಯಾರ್ಥಿಗಳು ಸಜೀವ ದಹನ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?