Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬ್ರಿಟಿಷರ ನಾಡಿನಲ್ಲಿ ಕನ್ನಡದ ಕಂಪು ಮೊಳಗಿಸಿದ ಬೀದರ್ ನ ಯುವಕ
ಕರ್ನಾಟಕಪ್ರಮುಖ

ಬ್ರಿಟಿಷರ ನಾಡಿನಲ್ಲಿ ಕನ್ನಡದ ಕಂಪು ಮೊಳಗಿಸಿದ ಬೀದರ್ ನ ಯುವಕ

Share
1 Min Read
SHARE

newsics.com
ಯುಕೆ ಸಂಸತ್ ನಲ್ಲಿ ಬಸವೇಶ್ವರರ ‘ಇವನಾರವ ಇವನಾರವ’ ವಚನ ಪಠಿಸಿ ಬೀದರ್ ನ ಆದೀಶ್ ವಾಲಿ ಕನ್ನಡ ಪ್ರೇಮ ಮೆರೆದಿದ್ದಾರೆ.

ಲಂಡನ್ ಸಂಸತ್ ನಲ್ಲಿ ಬಸವಣ್ಣವರ ವಚನ ಪಠಿಸಿದ ಯುವಕ ಬೀದರ್ ಜಿಲ್ಲೆಯರು. ಬೀದರ್‌ನ ಡಾ. ರಜನೀಶ ವಾಲಿ ಪುತ್ರ ಆದಿಶ್ ವಾಲಿ ಪಿಯುಸಿ ವರೆಗೆ ಬೀದರ್‌ನಲ್ಲಿ ಅಭ್ಯಾಸ ಮಾಡಿ ನಂತರ ಲಂಡನ್ನಲ್ಲಿರುವ ಪ್ರತಿಷ್ಠಿತ ಕೋವೆಂಟ್ರಿ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ಪದವಿ ಪಡೆದುಕೊಂಡಿದ್ದಾರೆ.

ಯುಕೆ ಕೌನ್ಸಿಲ್‌ನ ಮೊದಲ ಭಾರತೀಯ ಸದಸ್ಯ

ಲಂಡನ್, ಯುಕೆ ಕೌನ್ಸಿಲ್‌ನ ಮೊದಲ ಭಾರತೀಯ ಸದಸ್ಯ ಕೂಡಾ ಆಗಿರುವ ಆದೇಶ ವಾಲಿ ವಿದೇಶದಲ್ಲಿ ಕನ್ನಡದ ಕಂಪು ಮೂಡಿಸಿದ್ದಾರೆ. ಆದೇಶ ರಜನೀಶ್ ವಾಲಿ ಇಂಗ್ಲೆಂಡಿನ ಸಂಸತ್ ಭವನದಲ್ಲಿ ಕನ್ನಡದ ಕಲರವ ಮೂಡಿಸಿದ್ದಾರೆ. ವಿಶ್ವಗುರು ಬಸವೇಶ್ವರರ ‘ಇವನಾರವ ಇವನಾರವ’ ಎಂಬ ವಚನ ಪಠಿಸಿದ್ದಾರೆ.

ಶೈಕ್ಷಣಿಕ ಕ್ಷೇತ್ರದಲ್ಲಿ ಹಿಂದುಳಿದ ಜಿಲ್ಲೆ ಎಂದು ಹಣೆಪಟ್ಟಿ ಹೊಂದಿರುವ ಬೀದರ್ ಜಿಲ್ಲೆಯ ವಿದ್ಯಾರ್ಥಿಯೊಬ್ಬ ವಿಶೇಷ ಸಾಧನೆ ಮಾಡಿದ್ದಕ್ಕೆ ಶ್ಲಾಘನೆ ವ್ಯಕ್ತವಾಗುತ್ತಿದೆ.

TAGGED:A young man from Bidar who made Kannada sound in British land
Share This Article
Facebook Twitter Copy Link Print
Previous Article ಗಾಂಧಿ ಜಯಂತಿ: ರಾಜ್‌ಘಾಟ್‌ನಲ್ಲಿ ಗಣ್ಯರಿಂದ ಪುಷ್ಪ ನಮನ
Next Article ಪುಣೆಯಲ್ಲಿ ಹೆಲಿಕಾಪ್ಟರ್ ಪತನ: ಮೂವರ ಸಾವು

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?