Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಇಂದಾದ್ರು ದರ್ಶನ್, ಪವಿತ್ರಾ ಗೌಡಗೆ ಜಾಮೀನು ಸಿಗುತ್ತಾ..?
ಕರ್ನಾಟಕಪ್ರಮುಖ

ಇಂದಾದ್ರು ದರ್ಶನ್, ಪವಿತ್ರಾ ಗೌಡಗೆ ಜಾಮೀನು ಸಿಗುತ್ತಾ..?

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡಗೆ ಇಂದು ಮಹತ್ವದ ದಿನವಾಗಿದೆ.

ಏಕೆಂದರೆ, ಜಾಮೀನಿಗಾಗಿ ಭಕಪಕ್ಷಿಗಳಂತೆ ಕಾಯ್ತಿರೋ ದರ್ಶನ್ ಹಾಗೂ ಪವಿತ್ರಾ ಇಂದು ಏನಾಗುತ್ತೋ ಅನ್ನೋ ಟೆನ್ಷನ್ನಲ್ಲಿದ್ದಾರೆ. ಈಗಾಗಲೇ ಪವಿತ್ರಾ ಗೌಡ ಪರ ವಕೀಲರು ವಾದ ಮಂಡಿಸಿ ಆಗಿದೆ. ಈಗೇನಿದ್ದರೂ ಎಸ್ಪಿಪಿ ಪ್ರತಿವಾದ ಮಂಡಿಸೋದು ಬಾಕಿ ಇದೆ. ಆದರೆ, ದರ್ಶನ್ ವಕೀಲರು ವಾದ ಮಂಡಿಸೋದಕ್ಕೆ ಸಮಯಾವಕಾಶ ಕೇಳಿದ್ದರಿಂದ ಇಂದಿಗೆ ವಿಚಾರಣೆ ಮುಂಡೂಡಲಾಗಿತ್ತು.

ಹೀಗಾಗಿ ಇಂದು ನಡೆಯುವ ಜಾಮೀನು ಅರ್ಜಿ ವಿಚಾರಣೆ ತುಂಬಾನೇ ಮಹತ್ವ ಪಡೆಯಲಿದೆ. ಇದರ ನಡುವೆಯೇ ನಟ ದರ್ಶನ್ ಗೆ ಬೆನ್ನು ನೋವು ಅನ್ನೋದು ನರಕ ತೋರಿಸೋದಕ್ಕೆ ಶುರುವಾಗಿದೆಯಂತೆ. ಜೈಲಿಗೆ ಹೋಗೋದಕ್ಕೂ ಮೊದಲು, ಜಿಮ್ಮು-ಗಿಮ್ಮು ಅಂತಾ ಸಿಕ್ಕಾಪಟ್ಟೆ ವರ್ಕೌಟ್ ಮಾಡುತ್ತಿದ್ದರು.

ಆದರೆ ಜೈಲಿಗೆ ಹೋದ್ಮೇಲೆ ಇದಕ್ಕೆಲ್ಲಾ ಬ್ರೇಕ್ ಬಿದ್ದಿದೆ. ಆಡಂಬರದ ಜೀವನ ಮರೆಯಾಗಿ, ನರಕ ಸೃಷ್ಟಿಯಾಗಿದೆ. ಹೀಗಾಗಿಯೇ ಬೆನ್ನು ನೋವು ಕಿತ್ಕೊಂಡು ಬರೋದಕ್ಕೆ ಶುರುವಾಗಿದೆ. ಕುಂತ್ರೂ ನಿಂತ್ರೂ ಬೆನ್ನುನೋವು ನಟ ದರ್ಶನ್ ಅವರ ಜೀವ ಹಿಂಡ್ತಿದೆಯಂತೆ. ವಿಮ್ಸ್ ವೈದ್ಯರು ಚಿಕಿತ್ಸೆ ನೀಡಿದ್ದು, ಎಂಆರ್ಐ ಸ್ಕ್ಯಾನ್ ಮಾಡ್ಬೇಕು ಎಂದಿದ್ದಾರಂತೆ.
ಆದರೆ, ದರ್ಶನ್ ಮಾತ್ರ ಎಮ್ಆರ್ಐ ಸ್ಕ್ಯಾನ್ ಬೇಡ, ಬೇಲ್ ಸಿಕ್ಮೇಲೆ ಬೆಂಗಳೂರಲ್ಲೇ ಸ್ಕ್ಯಾನ್ ಮಾಡಿಸ್ತೀನಿ. ಸದ್ಯಕ್ಕೆ ಮಾತ್ರೆಗಳನ್ನ ಮಾತ್ರ ಕೊಡಿ ಅಂತಾ ಹತ್ತು ದಿನಕ್ಕೆ ಬೇಕಾಗುಷ್ಟು ಬೆನ್ನುನೋವಿನ ಮಾತ್ರೆಗಳನ್ನ ಪಡೆದಿದ್ದಾರಂತೆ.

TAGGED:Pavitra Gowda get bail?Will Indadru Darshan
Share This Article
Facebook Twitter Copy Link Print
Previous Article ಉತ್ತರಪ್ರದೇಶದಲ್ಲಿ ಟ್ರ್ಯಾಕ್ಟರ್ ಲಾರಿ ಡಿಕ್ಕಿ; 10 ಮಂದಿ ಸಾವು
Next Article ಬಿಗ್ ಬಾಸ್ ಮನೆಯಲ್ಲಿ ಲಾಯರ್ ಜಗದೀಶ್ ರಂಪಾಟ!

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?