Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕನ್ನಡ ಬಿಗ್ ಬಾಸ್ ನಿಂದ ಲಾಯರ್ ಜಗದೀಶ್ ಎಲಿಮಿನೇಷನ್?
ಕರ್ನಾಟಕಪ್ರಮುಖಮನರಂಜನೆ

ಕನ್ನಡ ಬಿಗ್ ಬಾಸ್ ನಿಂದ ಲಾಯರ್ ಜಗದೀಶ್ ಎಲಿಮಿನೇಷನ್?

Share
1 Min Read
SHARE

newsics.com

ಬಿಗ್ ಬಾಸ್ ಕನ್ನಡ ಸೀಸನ್ 11’ಕ್ಕೆ 17 ಸ್ಪರ್ಧಿಗಳು ಬಂದಿದ್ದಾರೆ. ಆ ಪೈಕಿ ಲಾಯರ್ ಜಗದೀಶ್ ಅವರು ಮಿತಿಮೀರಿ ವರ್ತಿಸುತ್ತಿದ್ದಾರೆ. ಇದನ್ನು ಸುದೀಪ್ ಅವರು ಖಂಡಿಸಿ, ಹಿಂದಿ ಬಿಗ್ ಬಾಸ್ ರೀತಿಯೇ ಇಲ್ಲಿಯೂ ಮಾಡಲಿ ಎಂದು ಕೋರಿಕೊಳ್ಳಲಾಗುತ್ತಿದೆ.

ಹಿಂದಿ ಬಿಗ್ ಬಾಸ್ ನ 10ನೇ ಸೀಸನ್ ನಲ್ಲಿ ಪ್ರಿಯಾಂಕಾ ಜಗ್ಗಾ ಎಂಬುವವರು ದರ್ಪ ತೋರಿದ್ದರು. ‘ಬಿಗ್ ಬಾಸ್ ಶೋ ನನ್ನ ಲೆವೆಲ್ಗೆ ಅಲ್ಲವೇ ಅಲ್ಲ’ ಎಂದಿದ್ದರು. ವೀಕೆಂಡ್ ನಲ್ಲಿ ಸಲ್ಮಾನ್ ಖಾನ್ ಅವರು ನೇರವಾಗಿ ಹೊರಹೋಗುವಂತೆ ಹೇಳಿದ್ದರು. ಜೊತೆಗೆ ಕಲರ್ಸ್ ವಾಹಿನಿಯ ಜೊತೆ ಅವರು ಕೆಲಸ ಮಾಡಿದರೆ ನಾನು ಕಲರ್ಸ್ ಜೊತೆಗಿನ ಸಂಬಂಧ ಕಡಿದುಕೊಳ್ಳುತ್ತೇನೆ ಎಂದು ಹೇಳಿದ್ದರು ಸಲ್ಲು. ತಕ್ಷಣವೇ ಪ್ರಿಯಾಂಕಾನ ಹೊರಹಾಕಲಾಯಿತು.

ಕನ್ನಡದಲ್ಲೂ ಬಿಗ್ ಬಾಸ್ ಗೆ ಅವಮಾನ ಮಾಡುವ ರೀತಿಯ ಘಟನೆ ನಡೆದಿದೆ. ಜಗದೀಶ್ ಅವರು ‘ಬಿಗ್ ಬಾಸ್ ಕಿತ್ತೋಗಿರೋ ಪ್ರೋಗ್ರಾಂ’, ‘ಬಿಗ್ ಬಾಸ್ನೇ ಖರೀದಿ ಮಾಡುತ್ತೇನೆ’, ‘ನನ್ನ ಎದುರಾಕ್ಕೊಂಡು ಬಿಗ್ ಬಾಸ್ ನಡೆಸ್ತೀರಾ’ ಎಂದೆಲ್ಲ ಪ್ರಶ್ನೆ ಮಾಡಿದ್ದರು. ಮನೆಯಲ್ಲಿದ್ದುಕೊಂಡೇ ಸ್ಪರ್ಧಿ ಹೇಳುವ ಮಾತು ಇದಲ್ಲ. ಹೀಗಾಗಿ, ಜಗದೀಶ್ ಅವರನ್ನು ಸುದೀಪ್ ನೇರವಾಗಿ ಹೊರಕ್ಕೆ ಹಾಕಲಿ ಎಂದು ಅನೇಕರು ಬಯಸಿದ್ದಾರೆ.

TAGGED:Lawyer Jagadish elimination from Kannada Bigg Boss?
Share This Article
Facebook Twitter Copy Link Print
Previous Article ಬಿಗ್ ಬಾಸ್ ಮನೆಯಲ್ಲಿ ಲಾಯರ್ ಜಗದೀಶ್ ರಂಪಾಟ!
Next Article ಅಪ್ರಾಪ್ತ ಅಣ್ಣನಿಂದಲೇ ತಂಗಿ ಮೇಲೆ ಅತ್ಯಾಚಾರ; ಆಕೆ ಈಗ ಗರ್ಭಿಣಿ

Popular Posts

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

2 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

You Might Also Like

ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?