Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶ್ರೀರಂಗಪಟ್ಟಣದ ಜಂಬೂಸವಾರಿ ವೇಳೆ ಹಿರಣ್ಯ ಆನೆ ರಂಪಾಟ
ಕರ್ನಾಟಕಪ್ರಮುಖ

ಶ್ರೀರಂಗಪಟ್ಟಣದ ಜಂಬೂಸವಾರಿ ವೇಳೆ ಹಿರಣ್ಯ ಆನೆ ರಂಪಾಟ

Share
1 Min Read
SHARE

newsics.com

ಮಂಡ್ಯ: ದಸರಾ ಮಹೋತ್ಸವಕ್ಕೆ ಆಗಮಿಸಿದ ಹಿರಣ್ಯ ಆನೆ ಚಿತ್ರಾಲಂಕಾರದ ಬಳಿಕ ಬೆದರಿ ಅಡ್ಡಾದಿಡ್ಡಿ ಓಡಾಡಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣ ಮಿನಿ ವಿಧಾನಸೌಧದ ಬಳಿ ನಡೆದಿದೆ.

ಇನ್ನು ಆನೆಯ ರಂಪಾಟಕ್ಕೆ ದಿಕ್ಕಾಪಾಲಾಗಿ ಜನರು ಓಡಿದ್ದಾರೆ. ಕೂಡಲೇ ಎಚ್ಚೆತ್ತ ಮಾವುತರು ಹಾಗೂ ಕಾವಾಡಿಗರು ಮುಂದಾಗುವ ಅನಾಹುತವನ್ನು ತಪ್ಪಿಸಿದ್ದಾರೆ.

ನಿನ್ನೆಯಷ್ಟೇ ಶ್ರೀರಂಗಪಟ್ಟಣಕ್ಕೆ ಮಹೇಂದ್ರ, ಲಕ್ಷ್ಮೀ, ಹಿರಣ್ಯ ಎಂಬ 3 ಆನೆಗಳು ಆಗಮಿಸಿವೆ. ಬನ್ನಿಮಂಟಪದಿಂದ ರಂಗನಾಥ ಮೈದಾನದವರೆಗೆ ಅಂಬಾರಿ ಜೊತೆ ಹಿರಣ್ಯ ಆನೆ ಹೆಜ್ಜೆ ಹಾಕಲಿದೆ. ಮಹೇಂದ್ರ ಆನೆ ಮರದ ಅಂಬಾರಿ ಹೊರಲಿದೆ. ಈ ಆನೆಗೆ ಕುಮ್ಕಿ ಆನೆಯಾಗಿ ಲಕ್ಷ್ಮೀ ಹಾಗೂ ಹಿರಣ್ಯ ಆನೆಗಳು ಹೆಜ್ಜೆ ಹಾಕಲಿದೆ. ಆನೆಗಳಿಗೆ ಚಿತ್ರಾಲಂಕಾರದ ಮಾಡಿದ ಬಳಿಕ ಹಿರಣ್ಯ ಎಂಬ ಆನೆ ಬೆದರಿ ಅಡ್ಡಾದಿಡ್ಡಿ ಓಡಾಡಿದೆ.

TAGGED:Hiranya elephant rampage during Jamboosawari in Srirangapatna
Share This Article
Facebook Twitter Copy Link Print
Previous Article ಮಗಳ ಸೆಕ್ಸ್ ವೀಡಿಯೋ ಲೀಕ್ ಮಾಡೋದಾಗಿ ಬೆದರಿಕೆ– ಶಿಕ್ಷಕಿ ಸಾವು
Next Article ಇಂದು ಸಿಗದ ಬೇಲ್!; ಮತ್ತೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?