Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್‌ಬಾಸ್ ಕನ್ನಡ 11: ಒಂದೇ ವಾರದಲ್ಲಿ ಆಟ ಮುಗಿಸಿದ ಯಮುನಾ ಶ್ರೀನಿಧಿ
ಕರ್ನಾಟಕಮನರಂಜನೆ

ಬಿಗ್‌ಬಾಸ್ ಕನ್ನಡ 11: ಒಂದೇ ವಾರದಲ್ಲಿ ಆಟ ಮುಗಿಸಿದ ಯಮುನಾ ಶ್ರೀನಿಧಿ

Share
1 Min Read
SHARE

newsics.com

‘ಬಿಗ್ ಬಾಸ್ ಕನ್ನಡ ಸೀಸನ್ 11′ ರಿಯಾಲಿಟಿ ಶೋನಲ್ಲಿ ಮೊದಲ ವಾರದ ಎಲಿಮಿನೇಷನ್ ಪ್ರಕ್ರಿಯೆ ನಡೆದಿದೆ.

ಯಮುನಾ ಶ್ರೀನಿಧಿ ಅವರು ಒಂದೇ ವಾರದಲ್ಲಿ ಆಟ ಮುಗಿಸಿದ್ದಾರೆ. ಫಸ್ಟ್ ವೀಕ್ನಲ್ಲಿಯೇ ಅವರು ಎಲಿಮಿನೇಟ್ ಆಗುತ್ತಾರೆ ಎಂದು ಅವರ ಅಭಿಮಾನಿಗಳು ಊಹಿಸಿರಲಿಲ್ಲ.

ಟ್ರೋಫಿ ಗೆಲ್ಲಬೇಕು ಎಂಬ ಆಸೆ ಇಟ್ಟುಕೊಂಡು ಬಿಗ್ ಬಾಸ್ ಮನೆಗೆ ಬಂದಿದ್ದ ಯಮುನಾ ಶ್ರೀನಿಧಿ ಅವರಿಗೆ ನಿರಾಸೆ ಆಗಿದೆ.

ಒಂದೇ ವಾರಕ್ಕೆ ಬಿಗ್ ಬಾಸ್ ಆಟ ಅಂತ್ಯಗೊಳಿಸಿದ ಯಮುನಾ ಶ್ರೀನಿಧಿ ಅವರಿಗೆ 1 ಲಕ್ಷ ರೂಪಾಯಿ ಚೆಕ್ ನೀಡಲಾಯಿತು.

ಮೊದಲ ವಾರದ ಎಲಿಮಿನೇಷನ್ ಬಳಿಕ ‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋನಲ್ಲಿ ಪೈಪೋಟಿ ಹೆಚ್ಚಾಗಿತ್ತು. ನರಕದಲ್ಲಿ ಇದ್ದ ರಂಜಿತ್ ಅವರಿಗೆ ಸ್ವರ್ಗಕ್ಕೆ ಎಂಟ್ರಿ ಸಿಕ್ಕಿದೆ. ಇಷ್ಟು ದಿನ ಸ್ವರ್ಗದಲ್ಲಿದ್ದ ಜಗದೀಶ್ ಅವರನ್ನು ನರಕಕ್ಕೆ ಕಳಿಸಲಾಗಿದೆ. ಬಿಗ್ ಬಾಸ್ ಮನೆಯ ಮೊದಲ ಕ್ಯಾಪ್ಟನ್ ಆಗಿ ಹಂಸಾ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

7 ದಿನಗಳ ಕಾಲ ವಿವಿಧ ಟಾಸ್ಕ್ನಲ್ಲಿ ಗುದ್ದಾಡಿ ಎಲಿಮಿನೇಷನ್ನಿಂದ ಬಚಾವ್ ಆಗಲು ಎಲ್ಲರೂ ಪ್ರಯತ್ನಿಸಿದ್ದರು. ಜಗದೀಶ್, ಯಮುನಾ ಶ್ರೀನಿಧಿ, ಹಂಸಾ, ಭವ್ಯಾ, ಗೌತಮಿ, ಚೈತ್ರಾ ಕುಂದಾಪುರ, ಶಿಶಿರ್, ಮಾನಸಾ ಮತ್ತು ಮೋಕ್ಷಿತಾ ಅವರು ಈ ವಾರ ನಾಮಿನೇಟ್ ಆಗಿದ್ದರು. ಅಂತಿಮವಾಗಿ ಯಮುನಾ ಶ್ರೀನಿಧಿ ಅವರು ಎಲಿಮಿನೇಟ್ ಆಗಿದ್ದಾರೆ. ಇದರಿಂದ ಅವರಿಗೆ ಶಾಕ್ ಆಗಿದೆ. ಅವರು ಮೊದಲ ವಾರ ಹೆಚ್ಚು ಆ್ಯಕ್ಟೀವ್ ಆಗಿದ್ದರೂ ಎಲಿಮಿನೇಷನ್ ಆಗುವುದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ.

ಯಮುನಾ ಶ್ರೀನಿಧಿ ಅವರು ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗುವಾಗ ಐಶ್ವರ್ಯಾ ಭಾವುಕವಾಗಿ ಕಣ್ಣೀರು ಹಾಕಿದರು. ಬಳಿಕ ವೇದಿಕೆಗೆ ಬಂದ ಯಮುನಾ ಅವರು ಸುದೀಪ್ ಜತೆ ಎಲಿಮಿನೇಷನ್ ಬಗ್ಗೆ ಮಾತನಾಡಿದರು. ‘ಇದನ್ನು ನಾನು ನಿರೀಕ್ಷಿಸಿರಲ್ಲ, ದಿನ ಇರುವಷ್ಟು ಸಾಮರ್ಥ್ಯ ನನ್ನಲ್ಲಿ ಇತ್ತು ಅನಿಸುತ್ತೆ. ಶಿಶಿರ್, ಧರ್ಮ, ತ್ರಿವಿಕ್ರಮ್ ಅವರು ಟಾಪ್ 3 ಸ್ಪರ್ಧಿಗಳಾಗಿರುತ್ತಾರೆ’ ಎಂದು ಹೇಳಿ ಬಿಗ್ ಬಾಸ್ ಆಟಕ್ಕೆ ಯಮುನಾ ವಿದಾಯ ಹೇಳಿದರು.

ಏರ್ ಶೋ ವೇಳೆ ನೂಕುನುಗ್ಗಲು, ನಾಲ್ವರ ಸಾವು, ನೂರಕ್ಕೂ ಹೆಚ್ಚು‌ ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಸೆರಗು ಜಾರಿದ್ರೂ ಡೋಂಟ್ ಕೇರ್ ಎಂದ ಪುಷ್ಪ ನಟಿ; ಹುಡುಗರ ನಿದ್ದೆಗೆಡಿಸಿದ ಅನಸೂಯಾ

ಕೀರ್ತಿಯ ಕಿಲ್ಲರ್ ಲುಕ್ ಗೆ ಫ್ಯಾನ್ಸ್ ಫಿದಾ!

TAGGED:Bigg Boss Kannada 11: Yamuna Srinidhi finished the game in one week
Share This Article
Facebook Twitter Copy Link Print
Previous Article ಏರ್ ಶೋ ವೇಳೆ ನೂಕುನುಗ್ಗಲು, ನಾಲ್ವರ ಸಾವು, ನೂರಕ್ಕೂ ಹೆಚ್ಚು‌ ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Next Article ಚೆನ್ನೈ ಏರ್ ಶೋ ವೇಳೆ ಉಸಿರುಗಟ್ಟಿ 5 ಮಂದಿ ಸಾವು

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?