Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹುಲಿ ಕಾರ್ತಿಕ್ ಮೇಲೆ‌‌ ದಾಖಲಾಯ್ತು FIR ; ವಿಚಾರಣೆಗೆ ಹಾಜರಾಗುವಂತೆ ನೋಟಿಸ್
ಕರ್ನಾಟಕಪ್ರಮುಖ

ಹುಲಿ ಕಾರ್ತಿಕ್ ಮೇಲೆ‌‌ ದಾಖಲಾಯ್ತು FIR ; ವಿಚಾರಣೆಗೆ ಹಾಜರಾಗುವಂತೆ ನೋಟಿಸ್

Share
1 Min Read
SHARE

newsics.com

ಕಿರುತೆರೆ ನಟ ಹುಲಿ ಕಾರ್ತಿಕ್ ಮೇಲೆ FIR ದಾಖಲಾಗಿದೆ. ಜಾತಿ ನಿಂದನೆ ಮಾಡಿದ್ದಾನೆಂದು ಕೇಸ್ ದಾಖಲಾಗಿದೆ. ಸಮುದಾಯವೊಂದನ್ನ ಹಿಯಾಳಿಸುವ ರೀತಿಯಲ್ಲಿ ಮಾತನಾಡಿದ್ದ ಆರೋಪ ಕೇಳಿಬಂದಿದೆ.

ಹುಲಿ ಕಾರ್ತಿಕ್ ಕಿರುತೆರೆ ರಿಯಾಲಿಟಿ ಶೋನಲ್ಲಿ ಗೆದ್ದು ಹಿರಿ ತೆರೆಯಲ್ಲಿ ಮಿಂಚುತ್ತಿದ್ದಾರೆ. ಆದರೀಗ ಜಾತಿ ನಿಂದನೆ ಮಾಡಿದ್ದಾನೆಂದು ನಟನ ಮೇಲೆ ಅಟ್ರಾಸಿಟಿ ಕೇಸ್ ದಾಖಲಾಗಿದೆ.

‘ಯಾವುದೋ ರೋಡಲ್ಲಿ ಬಿದ್ದಿರುವ ವಡ್ಡನ ತರ ಇದ್ಯಾ’ ಎಂದು ಕಾರ್ಯಕ್ರಮದಲ್ಲಿ ಹುಲಿ ಕಾರ್ತಿಕ್ ಹೇಳಿದ್ದರು. ಖಾಸಗಿ ಚಾನಲ್ ಅವಾರ್ಡ್ ನೀಡುವ ಕಾರ್ಯಕ್ರಮದಲ್ಲಿ ಈ ಡೈಲಾಗ್ ಹೊಡೆದಿದ್ದರು. ಈ ಪದ ಬಳಕೆ ಬೋವಿ ಜನಾಂಗಕ್ಕೆ ನೋವುಂಟು ಮಾಡಿದೆ. ಹೀಗಾಗಿ ಜಾತಿಯನ್ನ ನಿಂದಿಸಿ ಮಾತನಾಡಿದ ನಟನ ಮೇಲೆ ಕ್ರಮ ಕೈಗೊಳ್ಳಲು ದೂರು ನೀಡಲಾಗಿದೆ.

ಮೊದಲನೇ ಆರೋಪಿಯಾಗಿ ಹುಲಿ ಕಾರ್ತಿಕ್ ಹೆಸರು ಉಲ್ಲೇಖಿಸಲಾಗಿದೆ. ಲೋಕೇಶ್ ಎಂಬುವವರು ದೂರು ನೀಡಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಿರ್ದಿಷ್ಟ ಸಮುದಾಯದ ಹೆಸರನ್ನ ನೆಗೆಟೀವ್ ಆಗಿ ಬಳಸಿರುವ ಕಾರಣ ನಟನನ್ನು ಪೊಲೀಸರು ತನಿಖೆಗೆ ನಡೆಸಲು ಕರೆದಿದ್ದಾರೆ.

TAGGED:FIR registered against Tiger Karthik; Notice to attend hearing
Share This Article
Facebook Twitter Copy Link Print
Previous Article ಜ್ವರ, ನೆಗಡಿ ಕೆಮ್ಮು ಬಂದಾಗ ನಾವು ಜಿಮ್ಗೆ ಹೋಗಬಹುದಾ?
Next Article ಸಪ್ತಮಿ ಗೌಡ ಲುಕ್ ಗೆ ಫ್ಯಾನ್ಸ್ ಫಿದಾ; ನಿಮ್ಮಿಂದಲೇ ಸೀರೆಗೆ ಅಂದ ಎಂದ ಅಭಿಮಾನಿಗಳು

Popular Posts

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

You Might Also Like

ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಪ್ರಮುಖಕರ್ನಾಟಕ

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?