Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತೆಲುಗು ಚಿತ್ರರಂಗಕ್ಕೆ ಕಾಲಿಟ್ಟ ಕ್ರಿಕೆಟಿಗ ಡೇವಿಡ್ ವಾರ್ನರ್
ದೇಶಮನರಂಜನೆ

ತೆಲುಗು ಚಿತ್ರರಂಗಕ್ಕೆ ಕಾಲಿಟ್ಟ ಕ್ರಿಕೆಟಿಗ ಡೇವಿಡ್ ವಾರ್ನರ್

Share
1 Min Read
SHARE

newsics.com

ಮುಂಬೈ : ಆಸ್ಟ್ರೇಲಿಯಾದ ಜನಪ್ರಿಯ ಕ್ರಿಕೆಟಿಗ ಡೇವಿಡ್ ತೆಲುಗು ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ.

ಆಸ್ಟ್ರೇಲಿಯಾದ ಜನಪ್ರಿಯ ಕ್ರಿಕೆಟಿಗ ಡೇವಿಡ್ ವಾರ್ನರ್ಗೆ ತೆಲುಗು ಸಿನಿಮಾಗಳೆಂದರೆ ಬಹಳ ಅಚ್ಚು-ಮೆಚ್ಚು. ಕೋವಿಡ್ ಸಮಯದಲ್ಲಿ ಹಲವಾರು ತೆಲುಗು ಸಿನಿಮಾಗಳ ಹಾಡುಗಳು, ಡೈಲಾಗ್ಗಳ ರೀಲ್ಸ್ಗಳನ್ನು ಡೇವಿಡ್ ಮಾಡಿದ್ದರು. ಇದೀಗ ಡೇವಿಡ್ ತೆಲುಗು ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ.

ಡೇವಿಡ್ ವಾರ್ನರ್, ತೆಲುಗಿನ ಜನಪ್ರಿಯ ನಟ ‘ಜಯಂ’ ಖ್ಯಾತಿಯ ನಿತಿನ್ ನಟಿಸುತ್ತಿರುವ ‘ರಾಬಿನ್ಹುಡ್’ ಸಿನಿಮಾದಲ್ಲಿ ನಟಿಸುತ್ತಿದ್ದಾರಂತೆ. ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದ್ದು ಡೇವಿಡ್ ವಾರ್ನರ್ ‘ರಾಬಿನ್ ಹುಡ್’ ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರಂತೆ. ಸಿನಿಮಾದ ಮುಖ್ಯ ವಿಲನ್ ಸಹ ಆಗಿದ್ದಾರೆ ಡೇವಿಡ್ ವಾರ್ನರ್ ಎನ್ನಲಾಗುತ್ತಿದೆ. ಡೇವಿಡ್ ವಾರ್ನರ್ಗಾಗಿ ಆಕ್ಷನ್ ಜೊತೆಗೆ ಕೆಲವು ಹಾಸ್ಯ ದೃಶ್ಯಗಳನ್ನು ಸಹ ಸೃಷ್ಟಿಸಲಾಗಿದೆಯಂತೆ.

ಕ್ರಿಕೆಟಿಗರು ಸಿನಿಮಾಗಳಲ್ಲಿ ನಟಿಸುವುದು ಹೊಸದೇನೂ ಅಲ್ಲ. ಈ ಹಿಂದೆ ಹಲವು ಭಾರತೀಯ ಕ್ರಿಕೆಟಿಗರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ವಿದೇಶಿ ಕ್ರಿಕೆಟಿಗರು ಭಾರತದ ಸಿನಿಮಾದಲ್ಲಿ ಅದರಲ್ಲೂ ಪ್ರಮುಖ ಪಾತ್ರದಲ್ಲಿ ನಟಿಸಿದ್ದಿಲ್ಲ. ಇದೀಗ ಡೇವಿಡ್ ವಾರ್ನರ್ ತೆಲುಗು ಸಿನಿಮಾದಲ್ಲಿ ವಿಲನ್ ಪಾತ್ರ ಮಾಡುವ ಮೂಲಕ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

Share This Article
Facebook Twitter Copy Link Print
Previous Article ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಮಿಥುನ್ ಚಕ್ರವರ್ತಿ
Next Article ಬೆಂಗಳೂರಿನಲ್ಲಿ ವಾಯುಮಾಲಿನ್ಯದಿಂದಾಗಿ ಸಾವಿನ ಸಂಖ್ಯೆ ಹೆಚ್ಚಳ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?