Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮಗು ಮುಖ ರಿವೀಲ್; ಕವಿತಾ-ಚಂದನ್ ಮಗ ಹೇಗಿದ್ದಾನೆ ನೋಡಿ
ಪ್ರಮುಖಮನರಂಜನೆ

ಮಗು ಮುಖ ರಿವೀಲ್; ಕವಿತಾ-ಚಂದನ್ ಮಗ ಹೇಗಿದ್ದಾನೆ ನೋಡಿ

Share
1 Min Read
SHARE

newsics.com
ಕನ್ನಡದ ಕಿರುತೆರೆ ನಟಿ ಕವಿತಾ ಗೌಡ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್ ದಂಪತಿ ತಮ್ಮ ಮುದ್ದಾದ ಗಂಡು ಮಗುವಿನ ಮುಖವನ್ನು ರಿವೀಲ್ ಮಾಡಿದ್ದಾರೆ. ವಿಶೇಷ ಎಂದರೆ ನವರಾತ್ರಿ ಕೊನೆಯ ದಿನವೇ ಮುದ್ದಾದ ಮಗನ ಮುಖವನ್ನು ರಿವೀಲ್ ಮಾಡಿದ್ದಾರೆ.

ಕವಿತಾ ಗೌಡ ಹಾಗೂ ಚಂದನ್ ಕುಮಾರ್ ದಂಪತಿ ಇತ್ತೀಚೆಗಷ್ಟೇ ಗಂಡು ಮಗುವಿನ ಪಾಲಕರಾಗಿದ್ದರು. ಈ ಮಗುವಿನ ಮುಖವನ್ನು ರಿವೀಲ್ ಮಾಡಲಿ ಎಂದು ಫ್ಯಾನ್ಸ್ ಬಯಸುತ್ತಿದ್ದರು. ಸದ್ಯ ಅಭಿಮಾನಿಗಳ ಕೋರಿಕೆಯನ್ನು ಈಡೇರಿಸಿದ್ದಾರೆ.

ಹೌದು, ಸ್ವತಃ ಕವಿತಾ ಗೌಡ ಅವರೇ ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.
ಕೆಲವು ಸೆಲೆಬ್ರಿಟಿಗಳು ಮಕ್ಕಳ ಮುಖವನ್ನು ರಿವೀಲ್ ಮಾಡೋಕೆ ಇಷ್ಟಪಡುವುದಿಲ್ಲ. ಆದರೆ, ಕವಿತಾ ಗೌಡ ಹಾಗೂ ಚಂದನ್ ಆ ರೀತಿ ಅಲ್ಲ. ಅವರು ಮಗುವಿನ ಮುಖವನ್ನು ಎಲ್ಲರಿಗೂ ತೋರಿಸಿದ್ದಾರೆ. ಮತ್ತಷ್ಟು ಫೋಟೋ ಹಂಚಿಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.
ಚಂದನ್ ಹಾಗೂ ಕವಿತಾ ಒಂದೇ ಧಾರಾವಾಹಿಯಲ್ಲಿ ನಟಿಸಿದವರು. ಈ ಮೊದಲು ಪ್ರಸಾರ ಕಾಣುತ್ತಿದ್ದ ‘ಲಕ್ಷ್ಮೀ ಬಾರಮ್ಮ’ದಲ್ಲಿ ಒಟ್ಟಾಗಿ ತೆರೆ ಹಂಚಿಕೊಂಡಿದ್ದರು. ಆ ಬಳಿಕ ಇಬ್ಬರ ಮಧ್ಯೆ ಪ್ರೀತಿ ಮೂಡಿತು. ನಂತರ ಮದುವೆ ಆಗುವ ನಿರ್ಧಾರ ತೆಗೆದುಕೊಂಡರು.

TAGGED:Baby Face Reveal; See how Kavita-Chandan's son is doing
Share This Article
Facebook Twitter Copy Link Print
Previous Article ಬಿಗ್ ಬಾಸ್ ಮನೆಯಲ್ಲಿ ಮಧ್ಯರಾತ್ರಿ ಮುಸುಕುಧಾರಿಗಳಿಂದ ದಾಂಧಲೆ, ಸ್ವರ್ಗ- ನರಕ ಕಾನ್ಸೆಪ್ಟ್ ಅಂತ್ಯ ಸಾಧ್ಯತೆ
Next Article ದಸರಾ ಆಚರಣೆ ವೇಳೆಯಲ್ಲೇ ಮೈಸೂರು ಅರಮನೆಯಲ್ಲಿ ಪುತ್ರೋತ್ಸವ: ಇನ್ನೊಂದು ಮಗುವಿಗೆ ಜನ್ಮ ನೀಡಿದ ಯುವರಾಣಿ ತ್ರಿಷಿಕಾ ಕುಮಾರಿ

Popular Posts

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

2 Min Read

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

You Might Also Like

ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read
ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read
ಕರ್ನಾಟಕಪ್ರಮುಖ

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read
ಪ್ರಮುಖಕರ್ನಾಟಕ

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?