Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಗ್ ಬಾಸ್ ಮನೆಯಲ್ಲಿದ್ದ ನರಕವನ್ನು ಡೆಮಾಲಿಷ್ ಮಾಡಿದ್ದೇಕೆ..?
ಪ್ರಮುಖಮನರಂಜನೆ

ಬಿಗ್ ಬಾಸ್ ಮನೆಯಲ್ಲಿದ್ದ ನರಕವನ್ನು ಡೆಮಾಲಿಷ್ ಮಾಡಿದ್ದೇಕೆ..?

Share
1 Min Read
SHARE

newsics.com

ಬಿಗ್ ಬಾಸ್ ಸೀಸನ್‌ 11ರ ಮನೆಗೆ ಎಮರ್ಜೆನ್ಸಿ ಘೋಷಣೆಯಾಗಿದ್ದು, ಸ್ಪರ್ಧಿಗಳೆಲ್ಲಾ ಕಕ್ಕಾಬಿಕ್ಕಿ ಆಗಿದ್ದಾರೆ. 2 ವಾರ ಕಳೆಯುವುದರೊಳಗೆ ಮನೆಯ ವಾತಾವರಣ ಸಂಪೂರ್ಣ ಬದಲಾಗಿದೆ. ಬಿಗ್ ಬಾಸ್ ಸೀಸನ್ 11ರ ಹೊಸ ಅಧ್ಯಾಯಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ಹೌದು, ಎಮರ್ಜೆನ್ಸಿ ಸೈರನ್ ಆನ್ ಆಗುತ್ತಿದ್ದಂತೆ ಬಿಗ್‍‍ಬಾಸ್ ಮನೆಗೆ ಮುಸುಕುಧಾರಿಗಳು ಎಂಟ್ರಿ ಕೊಟ್ಟಿದ್ದಾರೆ. ಮನೆಯಲ್ಲಿದ್ದ ಸ್ಪರ್ಧಿಗಳು ಕಿರುಚಾಡಿಕೊಂಡು ಫುಲ್ ಗಾಬರಿ ಯಾಗಿದ್ದಾರೆ. ಕ್ರೇನ್ ಇಂದ ಬಂದ ಮುಸುಕುಧಾರಿಗಳು ಇಡೀ ನರಕದ ಮನೆಯನ್ನು ಪೀಸ್, ಪೀಸ್ ಮಾಡಿದ್ದಾರೆ.

ಬಿಗ್ ಬಾಸ್ ಮನೆಯ ಈ ಟ್ವಿಸ್ಟ್‌ಗೆ ಸ್ಪರ್ಧಿಗಳು ಏನೋ ಪನಿಶ್‌ ಮೆಂಟ್ ಕಾದಿದೆ ಗುರು ಎಂದು ಅಂದುಕೊಂಡಿದ್ದಾರೆ. ಆಗ ಬಿಗ್ ಬಾಸ್ 11ನೇ ಸೀಸನ್‌ನಲ್ಲಿ ನೀವೆಲ್ಲರೂ 2 ವಾರ ಜೀವಿಸಿದ್ದೀರಿ. ಇಲ್ಲಿನ ಪ್ರತಿ ಕ್ಷಣವನ್ನು ಅನುಭವಿಸಿದ್ದೀರಿ ಎಂದು ಹೊಸ ಅಧ್ಯಾಯಕ್ಕೆ ಹೊಸ ಕಿಚ್ಚು ಹಚ್ಚಿದ್ದಾರೆ.

ನರಕದ ಮನೆಯನ್ನೇ ಒಡೆದು ಹಾಕಿರುವುದರಿಂದ ಬಿಗ್ ಬಾಸ್ ಮನೆಯ ಆಟದ ಶೈಲಿ ಈಗ ಬದಲಾಗಿದೆ.

TAGGED:Why did Bigg Boss demolish the hell in the house..?
Share This Article
Facebook Twitter Copy Link Print
Previous Article ಸಾಹಿತ್ಯದಲ್ಲಿ ಮಹತ್ತರ ಸಾಧನೆ; ನೊಬೆಲ್ ಪ್ರಶಸ್ತಿ ಪಡೆದ ಏಷ್ಯಾದ ಮೊಟ್ಟ ಮೊದಲ ಮಹಿಳೆ ಇವರೇ..
Next Article ನ್ಯಾಷನಲ್ ಕಾನ್ಫರೆನ್ಸ್‌ಗೆ ಬೆಂಬಲ ಘೋಷಿಸಿದ AAP

Popular Posts

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

You Might Also Like

ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?