Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಾವು – ನೀವು ಬನ್ನಿ ತಗೊಂಡು ಬಂಗಾರದಂಗ ಇರೋಣ!
ಪ್ರಮುಖ

ನಾವು – ನೀವು ಬನ್ನಿ ತಗೊಂಡು ಬಂಗಾರದಂಗ ಇರೋಣ!

Share
1 Min Read
SHARE

newsics.com

ಭಾರತವು ಸಂಸ್ಕೃತಿಗಳ ನಾಡು. ಇಲ್ಲಿ ಪ್ರತಿಯೊಂದು ಹಬ್ಬವನ್ನು ತುಂಬಾ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಇಲ್ಲಿನ ಸಂಸ್ಕೃತಿಗೆ ಮಾರುಹೋಗದವರಿಲ್ಲ. ಆದ್ದರಿಂದ ಭಾರತವನ್ನು ಸಂಸ್ಕೃತಿಗಳ ತವರು ಎಂದು ಕರೆಯಲಾಗುತ್ತದೆ.

ವಿಜಯದಶಮಿ ದಿನದಂದು ಬನ್ನಿ ಮರವನ್ನು ಶುಭದ ಸಂಕೇತವಾಗಿ ಪೂಜಿಸಲಾಗುತ್ತದೆ. ಬನ್ನಿ ಮರಕ್ಕೆ ವಿಶೇಷ ಸ್ಥಾನವನ್ನು ನೀಡಲಾಗಿದೆ. ಬನ್ನಿ ಮರವನ್ನು ಶಮೀ ವೃಕ್ಷ ಎಂದು ಮತ್ತು ಅದರ ಎಲೆಗಳನ್ನು ಗಟ್ಟಿ ಚಿನ್ನ ಎಂದು ಕರೆಯುವ ಪ್ರತೀತಿ ಇದೆ.

ಬನ್ನಿ ಮರಕ್ಕೆ ಉತ್ತರ ಕರ್ನಾಟಕದ ಭಾಗದಲ್ಲಿ ಪೂಜ್ಯನೀಯ ಸ್ಥಾನವನ್ನು ನೀಡಲಾಗಿದೆ. ವಿಜಯ ದಶಮಿಯಂದು ಸಂಜೆಯಾಗುತ್ತಿದ್ದಂತೆ ಬನ್ನಿ ಮರದ ಎಲೆಗಳನ್ನು ತಂದು ಪೂಜಿಸಲಾಗುತ್ತದೆ. ನಂತರ ಬನ್ನಿ ಮರದ ಎಲೆಗಳನ್ನು ಚಿನ್ನದ ಗಟ್ಟಿ ಎಂದು ಕೈಯಲ್ಲಿ ಹಿಡಿದು ಮನೆ-ಮನೆಗೆ ತೆರಳಿ ಗಟ್ಟಿಯನ್ನು ಪರಸ್ಪರ ಕೊಟ್ಟು- ತೆಗೆದುಕೊಂಡು ನಾವು ನೀವು ಬಂಗಾರದ ಹಾಗೆ ಇರೋಣ ಎಂದು ಶುಭಾಶಯಗಳನ್ನು ತಿಳಿಸುತ್ತಾರೆ.

.

TAGGED:We - you come and let's have a bangaradanga!
Share This Article
Facebook Twitter Copy Link Print
Previous Article ಕಾರ್ಖಾನೆ ಕಾಮಗಾರಿ ವೇಳೆ ಗೋಡೆ ಕುಸಿತ – 7 ಕಾರ್ಮಿಕರು ದುರ್ಮರಣ
Next Article ಬಿಗ್ ಬಾಸ್ ಸ್ಪರ್ಧಿಗಳಿಗೆ ಡಬಲ್ ಧಮಾಕಾ- ಈ ವಾರ ನೋ ಎಲಿಮಿನೇಷನ್?

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?