newsics.com
ಬೆಂಗಳೂರು: ಬೌದ್ಧ ಧರ್ಮ ಸ್ವೀಕರಿಸುವುದಾಗಿ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಘೋಷಿಸಿದ್ದಾರೆ
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ. ಏಕೆಂದರೆ ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ ಎಂದಿದ್ದಾರೆ.
ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಹೀಗಾಗಿ ನಾನು ಸಮಾನತೆ ಮತ್ತು ಶಾಂತಿಯ ರೂಪಕವಾದ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ ಮತ್ತು ಮುಂದೆ ಎಲ್ಲರೂ ಭಾರತದ ಮೂಲ ಧರ್ಮವಾಗಿದ್ದ ಬೌದ್ಧ ಧರ್ಮದ ಪ್ರಚಾರ ಮಾಡಬೇಕೆಂದು ಬಯಸುತ್ತೇನೆ ಎಂದು ಹೇಳಿದರು.
ಬಿಗ್ ಬಾಸ್ ಫ್ಯಾನ್ಸ್ಗೆ ಶಾಕ್.. ಅಪ್ಪನ ನಿರ್ಧಾರಕ್ಕೆ ಸಾನ್ವಿ ಸುದೀಪ್ ಏನಂದ್ರು?
ಬೆಳಗ್ಗಿನ ಉಪಹಾರ ಸೇವಿಸದೆ ಟೆನ್ಷನ್ನಲ್ಲಿ ಕುಳಿತ ದರ್ಶನ್; ಸಿಬ್ಬಂದಿ ಮುಂದೆ ಇಟ್ಟ ಬೇಡಿಕೆ ಏನು..?