Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದರ್ಶನ್‌ಗೆ ಜೈಲೇಗತಿ – ನುಚ್ಚು ನೂರಾಯ್ತು ದಾಸನ ಬೇಲ್ ಕನಸು!
ಪ್ರಮುಖಮನರಂಜನೆ

ದರ್ಶನ್‌ಗೆ ಜೈಲೇಗತಿ – ನುಚ್ಚು ನೂರಾಯ್ತು ದಾಸನ ಬೇಲ್ ಕನಸು!

Share
1 Min Read
SHARE

newsics.com

ಬೆಂಗಳೂರು: ನಟ ದರ್ಶನ್‌ ಮತ್ತು ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್‌ ನ್ಯಾಯಾಲಯ ವಜಾಗೊಳಿಸಿದೆ.

ರೇಣುಕಾಸ್ವಮಿ ಕೊಲೆ ಪ್ರಕರಣದಲ್ಲಿ ಜೂನ್‌ 11ರಂದು ದರ್ಶನ್ ಅವರನ್ನು ಬಂಧಿಸಲಾಗಿತ್ತು. ಸದ್ಯ ದರ್ಶನ್‌ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ ಪರ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಆಗಿ ಪ್ರಸನ್ನಕುಮಾರ್‌ ಅವರು ವಾದ ಮಂಡಿಸಿದ್ದಾರೆ. ದರ್ಶನ್‌ ಪರವಾಗಿ ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಗೂ ಪವಿತ್ರಾ ಗೌಡ ಪರವಾಗಿ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದ್ದರು. ದರ್ಶನ್ ಸೇರಿ ನಾಲ್ವರಿಗೆ ಜಾಮೀನು ಮಂಜೂರು ಮಾಡದಂತೆ ಎಸ್‌ಪಿಪಿ ಆಕ್ಷೇಪಣೆ ಸಲ್ಲಿಸಿದ್ದರು.

ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಕೋರ್ಟ್ ಆದೇಶ ಪ್ರಕಟಿಸಿದೆ. ಎ1 ಪವಿತ್ರಾ ಗೌಡ ಮತ್ತು ಎ2 ದರ್ಶನ್ ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್ ತೀರ್ಪು ನೀಡಿದೆ. ಜೊತೆಗೆ ಎ11 ನಾಗರಾಜ್, ಎ12 ಲಕ್ಷ್ಮಣ್ ಜಾಮೀನು ಅರ್ಜಿ ಸಹ ವಜಾ ಆಗಿದೆ. ಎ8 ರವಿಶಂಕರ್ ಹಾಗೂ ಎ13 ದೀಪಕ್‌ಗೆ ಕೋರ್ಟ್ ಜಾಮೀನು ನೀಡಲು ಒಪ್ಪಿದೆ. ಸದ್ಯ ಬೇಲ್ ಅದೇಶ ಹೊರಬಿದ್ದಿದ್ದು, ದರ್ಶನ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ದರ್ಶನ್ ಗೆ ಜೈಲೇ ಗತಿ ಆಗಿದೆ.

ಪ್ರಾಂಶುಪಾಲರಿಂದ ಕಿರುಕುಳ ಆರೋಪ: ಕಾಲೇಜಿನಲ್ಲೇ ಮಹಿಳಾ ಪ್ರೊಫೆಸರ್ ಆತ್ಮಹತ್ಯೆ ಯತ್ನ

ಫಸ್ಟ್ ನೈಟ್ ವಿಡಿಯೋ ಹಂಚಿಕೊಂಡ ನವಜೋಡಿ!

TAGGED:Jail for Darshan – Dasana Bale's dream has been dashed!
Share This Article
Facebook Twitter Copy Link Print
Previous Article ಪ್ರಾಂಶುಪಾಲರಿಂದ ಕಿರುಕುಳ ಆರೋಪ: ಕಾಲೇಜಿನಲ್ಲೇ ಮಹಿಳಾ ಪ್ರೊಫೆಸರ್ ಆತ್ಮಹತ್ಯೆ ಯತ್ನ
Next Article ನಟ ದರ್ಶನ್, ಪವಿತ್ರಾ ಗೌಡಗಿಲ್ಲ ಜಾಮೀನು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?