Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರ್ಶನ್ ಅಭಿಮಾನಿಗಳಿಂದ ಶ್ರವಣ ಶಕ್ತಿ ಕಳೆದುಕೊಂಡ ಹಿರಿಯ ಸಾಹಿತಿ
ಕರ್ನಾಟಕಮನರಂಜನೆ

ದರ್ಶನ್ ಅಭಿಮಾನಿಗಳಿಂದ ಶ್ರವಣ ಶಕ್ತಿ ಕಳೆದುಕೊಂಡ ಹಿರಿಯ ಸಾಹಿತಿ

Share
1 Min Read
SHARE

newsics.com

ಬೆಂಗಳೂರು : ದರ್ಶನ್ ಅಭಿಮಾನಿಗಳ ಹುಚ್ಚಾಟದಿಂದಾಗಿ ನಾನು ನನ್ನ ಶ್ರವಣ ಶಕ್ತಿಯನ್ನೇ ಕಳೆದುಕೊಂಡೆ ಎಂದು ಗದಗನಲ್ಲಿ ನಾಡೋಜ ಡಾ. ಗೊರರೂರು ಚೆನ್ನಬಸಪ್ಪ ಹೇಳಿದ್ದಾರೆ.

ಲಿಂ.ತೋಂಟದ ಸಿದ್ದಲಿಂಗ ಸ್ವಾಮಿಗಳ 6ನೇ ಪುಣ್ಯಸ್ಮರಣೆ, ಮರಣವೇ ಮಹಾನವಮಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ವೇಳೆ ಮಾತನಾಡಿದ ಡಾ.ಗೊರೂರು ಚೆನ್ನಬಸಪ್ಪನವರು,ಇಂದು ಮಾಧ್ಯಮದಲ್ಲಿ ಪ್ರಚಲಿತದಲ್ಲಿರುವ ಪುಣ್ಯಾತ್ಮ ದರ್ಶನ್ ಜನ್ಮದಿನದ ಸಂದರ್ಭ ಅದು. ಬೆಂಗಳೂರಿನ ನನ್ನ ನಿವಾಸದ ಪಕ್ಕವೇ ದರ್ಶನ್ ಮನೆಯಿದೆ.

ನನಗೀಗ 97 ವಯಸ್ಸು. ಈ ವಯಸ್ಸಿನಲ್ಲಿಯೂ ಕೂಡ ಸ್ಪಷ್ಟವಾಗಿ ಮಾತನಾಡಬಲ್ಲೆ, ನಡೆದಾಡಬಲ್ಲೆ. ಆದರೆ, ತಾವೆಲ್ಲರೂ ಮಾತನಾಡುವ ಪದಗಳನ್ನು ಕೇಳಿಸಿಕೊಳ್ಳಲಾಗದಷ್ಟು ಶ್ರವಣದೋಷ ಅನುಭವಿಸುತ್ತಿದ್ದೇನೆ. ಇದೆಲ್ಲಾ ಆ ಪುಣ್ಯಾತ್ಮ ದರ್ಶನ್ ಅಭಿಮಾನಿಗಳಿಂದಾಗಿದ್ದು ಎಂದು ತಮ್ಮ ತಮ್ಮ ಭಾಷಣದಲ್ಲಿ ನೋವನ್ನು ತೋಡಿಕೊಂಡರು

ಪುಣ್ಯಾತ್ಮನ ಜನ್ಮದಿನ ಹಿನ್ನೆಲೆ ಸಹಸ್ರಾರು ಅಭಿಮಾನಿಗಳು ಸೇರಿದ್ದರು. ಭಾರೀ ಪ್ರಮಾಣದಲ್ಲಿ ಸಿಡಿಮದ್ದು ಹಾರಿಸಿದ್ರು. ಆ ಭಾರಿ ಪ್ರಮಾಣದ ಸಿಡಿಮದ್ದಿನ ಕರ್ಕಶ ಸದ್ದಿನಿಂದಾಗಿ ನಾನು ನನ್ನ ಶ್ರವಣ ಶಕ್ತಿಯನ್ನೇ ಕಳೆದುಕೊಳ್ಳಬೇಕಾಯ್ತು ಎಂದು ಚೆನ್ನಬಸಪ್ಪನವರು ಹೇಳಿದ್ದಾರೆ.

Share This Article
Facebook Twitter Copy Link Print
Previous Article ಮಾರ್ಟಿನ್ ಸಿನಿಮಾ ಬಗ್ಗೆ ಕೆಟ್ಟದಾಗಿ ವಿಮರ್ಶೆ ಮಾಡಿದ್ದ ಸುಧಾಕರ್ ಅರೆಸ್ಟ್
Next Article ಆರು ವರ್ಷದಲ್ಲಿ 5 ಲಕ್ಷ ಉದ್ಯೋಗ ಸೃಷ್ಟಿಗೆ ಮುಂದಾದ ಟಾಟಾ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?