Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮೊದಲ ಬಾರಿ ಚುನಾವಣಾ ಅಖಾಡಕ್ಕೆ ಎಂಟ್ರಿಯಾದ ಪ್ರಿಯಾಂಕಾ ಗಾಂಧಿ
ಪ್ರಮುಖ

ಮೊದಲ ಬಾರಿ ಚುನಾವಣಾ ಅಖಾಡಕ್ಕೆ ಎಂಟ್ರಿಯಾದ ಪ್ರಿಯಾಂಕಾ ಗಾಂಧಿ

Share
1 Min Read
SHARE

newsics.com
ನವದೆಹಲಿ: ಕೊನೆಗೂ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಕಾಲಿಟ್ಟಿದ್ದಾರೆ. ಅಣ್ಣ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ವಯನಾಡ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಹೆಸರು ಘೋಷಣೆಯಾಗಿದೆ.

ಕೇಂದ್ರ ಚುನಾವಣಾ ಆಯೋಗ ವಯನಾಡ್ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಿದ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಅವರ ಹೆಸರನ್ನು ಕಾಂಗ್ರೆಸ್ ಘೋಷಣೆ ಮಾಡಿದೆ. ಈ ಬಗ್ಗೆ ಎಐಸಿಸಿ ಜನರಲ್ ಸೆಕ್ರೆಟರಿ ವೇಣುಗೋಪಾಲ್ ಅವರು ಅಧಿಕೃತ ಪ್ರಕಟಣೆ ನೀಡಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ವಯನಾಡ್ ಹಾಗೂ ರಾಯ್ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಅವರು 2 ಕಡೆ ಗೆಲುವು ಸಾಧಿಸಿದ್ದರು. ಎರಡು ಕ್ಷೇತ್ರ ಗೆದ್ದ ರಾಹುಲ್ ಗಾಂಧಿ ರಾಯ್ಬರೇಲಿ ಕ್ಷೇತ್ರವನ್ನ ಉಳಿಸಿಕೊಂಡು ವಯನಾಡ್‌ಗೆ ರಾಜೀನಾಮೆ ನೀಡಿದ್ದರು. ಅಣ್ಣ ರಾಹುಲ್ ಗಾಂಧಿ ಸ್ಥಾನಕ್ಕೆ ತಂಗಿ ಪ್ರಿಯಾಂಕಾ ಗಾಂಧಿ ಎಂಟ್ರಿ ಆಗಿದ್ದಾರೆ.

TAGGED:Priyanka Gandhi entered the election arena for the first time
Share This Article
Facebook Twitter Copy Link Print
Previous Article ಹುಡುಗಿಯರು ಪ್ರೀತಿಯ ಭಾವನೆಯನ್ನು ಮುಚ್ಚಿಡ್ತಾರಾ? ಈ ಬಗ್ಗೆ ಯೋಚನೆ ಮಾಡಿದ್ದೀರಾ?
Next Article ವೈಯಕ್ತಿಕ ಸ್ಕಾಲರ್ಶಿಪ್ ಸ್ಕೀಂ ಘೋಷಿಸಿದ ಶಾಸಕ ಪ್ರದೀಪ್ ಈಶ್ವರ್

Popular Posts

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

You Might Also Like

ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?