Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚನ್ನಪಟ್ಟಣಕ್ಕೆ ಡಿಕೆ ಸುರೇಶ್, ಸಂಡೂರಿಗೆ ಅನ್ನಪೂರ್ಣ – ಶೀಘ್ರವೇ ಪ್ರಕಟಣೆ ಸಾಧ್ಯತೆ
ಕರ್ನಾಟಕಪ್ರಮುಖ

ಚನ್ನಪಟ್ಟಣಕ್ಕೆ ಡಿಕೆ ಸುರೇಶ್, ಸಂಡೂರಿಗೆ ಅನ್ನಪೂರ್ಣ – ಶೀಘ್ರವೇ ಪ್ರಕಟಣೆ ಸಾಧ್ಯತೆ

Share
0 Min Read
SHARE

newsics.com

ಬೆಂಗಳೂರು: ಚನ್ನಪಟ್ಟಣಕ್ಕೆ ಡಿಕೆ ಸುರೇಶ್ ಸ್ಪರ್ಧೆ ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಒಂದು ವೇಳೆ ಆಗದೇ ಇದ್ದರೆ ಮಾತ್ರ ಬೇರೆಯವರು ಸ್ಪರ್ಧೆ ಮಾಡುವ ಸಾಧ್ಯತೆಯಿದೆ.

ಭಾನುವಾರ ರಾತ್ರಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವರ ಸಭೆಯಲ್ಲಿ ಉಪಚುನಾವಣೆ ಅಭ್ಯರ್ಥಿ ಆಯ್ಕೆಯ ಬಗ್ಗೆ ಚರ್ಚೆ ನಡೆದಿದೆ. ಮೂರು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅಭಿಪ್ರಾಯ ಸಂಗ್ರಹಿಸಿದ್ದಾರೆ.

ಚನ್ನಪಟ್ಟಣಕ್ಕೆ ಡಿಕೆ ಸುರೇಶ್ 99% ಸ್ಪರ್ಧೆ ಮಾಡುತ್ತಾರೆ. ಒಂದು ವೇಳೆ ಕಣದಿಂದ ಹಿಂದಕ್ಕೆ ಸರಿದರೆ ಮಾತ್ರ ಬೇರೆಯವರು ಸ್ಪರ್ಧೆ ಮಾಡುತ್ತಾರೆ ಎಂದು ಸಭೆಯಲ್ಲಿ ಸಿಎಂ, ಡಿಸಿಎಂ ತಿಳಿಸಿದ್ದಾರೆ

TAGGED:Annapurna for Sanduri – likely to be announced soonDK Suresh for Channapatnam
Share This Article
Facebook Twitter Copy Link Print
Previous Article ಹುಷಾರು, ಮುಂದಿನ 3 ಗಂಟೆಯಲ್ಲಿ ಬೆಂಗಳೂರಲ್ಲಿ ಭಾರೀ‌ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ
Next Article ಅ.22ಕ್ಕೆ ಅತಿ ಎತ್ತರದ ಶ್ರೀರಾಮಾಂಜನೇಯ ಮೂರ್ತಿ ಲೋಕಾರ್ಪಣೆ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?