Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಗುಜರಾತ್‌ ವಿವಿ ಮಾನಹಾನಿ ಕೇಸ್‌ – ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಜಾ
ಪ್ರಮುಖ

ಗುಜರಾತ್‌ ವಿವಿ ಮಾನಹಾನಿ ಕೇಸ್‌ – ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಜಾ

Share
1 Min Read
SHARE

newsics.com

ನವದೆಹಲಿ: ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಹೌದು,ಪ್ರಧಾನಿ ಮೋದಿ ಶೈಕ್ಷಣಿಕ ಪದವಿ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ಗುಜರಾತ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಕೊರ್ಟ್ ವಜಾಗೊಳಿಸಿದೆ.

ಇನ್ನು ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಹೃಷಿಕೇಶ್ ರಾಯ್ ನೇತೃತ್ವದ ದ್ವಿ ಸದಸ್ಯ ಪೀಠ ಅರ್ಜಿ ವಜಾ ಮಾಡಿದೆ.

ಇದೇ ಪ್ರಕರಣದಲ್ಲಿ ಎಎಪಿ ನಾಯಕ ಸಂಜಯ್ ಸಿಂಗ್ ಸಲ್ಲಿಸಿದ್ದ ಮನವಿಯನ್ನೂ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಋಷಿಕೇಶ್ ರಾಯ್ ಮತ್ತು ಎಸ್‌.ವಿ.ಎನ್ ಭಟ್ಟಿ ಅವರಿದ್ದ ಪ್ರತ್ಯೇಕ ಪೀಠ ರದ್ದುಗೊಳಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ಶೈಕ್ಷಣಿಕ ಪದವಿಗಳ ಬಗ್ಗೆ ಪ್ರಶ್ನಿಸಿದ್ದ ಕೇಜ್ರವಾಲ್ ಮತ್ತು ಸಂಜಯ್ ಸಿಂಗ್ ವಿರುದ್ಧ ಗುಜರಾತ್ ವಿಶ್ವವಿದ್ಯಾಲಯ ಮಾನನಷ್ಟ ಮೊಕದ್ದಮೆ ಹೂಡಿತ್ತು. ಈ ಸಂಬಂಧ ಸೆಷನ್ಸ್‌ ನ್ಯಾಯಾಲಯ ಸಮನ್ಸ್ ನೀಡಿತ್ತು. ಕೆಳ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸುವಂತೆ ಉಭಯ ನಾಯಕರು (ಸಂಜಯ್ ಸಿಂಗ್ ಹಾಗೂ ಕೇಜ್ರವಾಲ್) ಗುಜರಾತ್ ಹೈಕೋರ್ಟ್ ಮೊರೆ ಹೋಗಿದ್ದರು. ವಾದ ಆಲಿಸಿದ ಬಳಿಕ ಕೋರ್ಟ್ ಕೇಜ್ರಿವಾಲ್ ಅರ್ಜಿ ವಜಾಗೊಳಿಸಿದೆ

TAGGED:Gujarat University defamation case – Petition filed by Kejriwal dismissed
Share This Article
Facebook Twitter Copy Link Print
Previous Article ಅತ್ಯಾಚಾರ ಕೇಸ್‌- ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ
Next Article ಹಲ್ಲಿನ ಮೇಲಿನ ಹಳದಿ ಕಲೆಯಿಂದ ಮುಜುಗರವಾಗ್ತಿದ್ಯಾ? ಈ ರೀತಿ ಮಾಡಿ ಪಳಪಳ ಹೊಳೆಯುತ್ತೆ

Popular Posts

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

You Might Also Like

ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?