Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದೂ ಭಾರೀ ಮಳೆ ಸಾಧ್ಯತೆ, ಕಟ್ಟಡ ಕುಸಿತದಲ್ಲಿ ಮೃತರ ಸಂಖ್ಯೆ ಐದಕ್ಕೇರಿಕೆ
ಕರ್ನಾಟಕಪ್ರಮುಖ

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದೂ ಭಾರೀ ಮಳೆ ಸಾಧ್ಯತೆ, ಕಟ್ಟಡ ಕುಸಿತದಲ್ಲಿ ಮೃತರ ಸಂಖ್ಯೆ ಐದಕ್ಕೇರಿಕೆ

Share
1 Min Read
SHARE

newsics.com

ಬೆಂಗಳೂರು: ಕಳೆದೊಂದು ವಾರದಿಂದ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಬುಧವಾರವೂ(ಅ.23) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ ಸೇರಿ ರಾಜ್ಯದ 12ಕ್ಕೂ ಹೆಚ್ವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರದ ದಕ್ಷಿಣ ಭಾಗದಲ್ಲಿ ಬುಧವಾರ ಮಧ್ಯಾಹ್ನ ಬಳಿಕ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಸುರಿದ ಭಾರೀ‌ ಮಳೆಯಿಂದಾಗಿ ಬೆಂಗಳೂರಿನ ಬಹುತೇಕ ಭಾಗದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. 10 ಸಾವಿರಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಕೇಂದ್ರೀಯ ವಿಹಾರ ಸೇರಿದಂತೆ ಹಲವು ಅಪಾರ್ಟ್‌ಮೆಂಟ್‌ಗಳು, ಕ್ವಾಟ್ರರ್ಸ್‌ಗಳು ಜಲಾವೃತವಾಗಿವೆ.

ಇನ್ನು, ಭಾರೀ ಮಳೆ ಹಿನ್ನೆಲೆಯಲ್ಲಿ ಮಂಗಳವಾರ ಸಂಭವಿಸಿದ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೇರಿಕೆಯಾಗಿದೆ. ಕಟ್ಟಡ ಅವಶೇಷಗಳ ಅಡಿ ಸಿಲುಕಿರುವ 21 ಕಾರ್ಮಿಕರ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿದಿದೆ.

ನಗರದ ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಮಂಗಳವಾರ ನಾಲ್ವರ ಶವ ಹೊರತೆಗೆಯಲಾಗಿತ್ತು. ರಕ್ಷಣೆ ಮಾಡಲಾಗಿದ್ದ ಇಬ್ಬರು ಕಾರ್ಮಿಕರ ಪೈಕಿ ಓರ್ವ ಸಾವನ್ನಪ್ಪಿದ್ದಾನೆ.

21 ಕಾರ್ಮಿಕರ ರಕ್ಷಣೆಗೆ ಎನ್‌ಡಿಆರ್‌ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸತತವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪಿಲ್ಲರ್ ಹಾಗೂ ಕಟ್ಟಡದ ಅವಶೇಷಗಳನ್ನು ಗ್ಯಾಸ್ ಕಟರ್ ಮೂಲಕ ಒಡೆದು ಕಾರ್ಮಿಕರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಅವೈಜ್ಞಾನಿಕವಾಗಿ ಕಟ್ಟಡ ನಿರ್ಮಿಸಿದ ಹಿನ್ನೆಲೆ ಕಟ್ಟಡ ಮಾಲೀಕ ಸೇರಿ ಹಲವರ ವಿರುದ್ಧ ಹೆಣ್ಣೂರು ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ನಾಲ್ಕು ಅಂತಸ್ತಿನ ಕಟ್ಟಡಕ್ಕೆ ಅನುಮತಿ ಪಡೆದು 7 ಅಂತಸ್ತಿನ ಕಟ್ಟಡ ನಿರ್ಮಿಸಲಾಗಿತ್ತು.

ಬೆಂಗಳೂರಲ್ಲಿ ಭಾರೀ‌ ಮಳೆ, ಕಟ್ಟಡ ಕುಸಿತ: ಐವರ ಸಾವು? ಮೂವರ ಶವ ಹೊರಕ್ಕೆ, ಅವಶೇಷಗಳಡಿ 17ಕ್ಕೂ ಹೆಚ್ಚು ಕಾರ್ಮಿಕರು

ಸಲ್ಮಾನ್ ಬೆನ್ನತ್ತಿರುವ ಲಾರೆನ್ಸ್ ಬಿಷ್ಣೋಯಿ ಕೊಂದರೆ 1,11,11,111 ರೂ. ಬಹುಮಾನ! ಯಾರು ಈ ಘೋಷಣೆ ಮಾಡಿದ್ದು?

ಕಾಮನ್ವೆಲ್ತ್ ಕ್ರೀಡಾಕೂಟ: 9 ಆಟಗಳಿಗೆ ಗೇಟ್‌ಪಾಸ್, ಭಾರತಕ್ಕೆ ಗ್ರೇಟ್ ಲಾಸ್

ಕನ್ನಡ ಕಲಿಸುವ ಆಟೋ ಡ್ರೈವರ್‌ ಐಡಿಯಾಗೆ ನೆಟ್ಟಿಗರ ಮೆಚ್ಚುಗೆ

ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್ ಮೂಲಕ ದರ್ಶನ್ ಶಿಫ್ಟ್

TAGGED:and the death toll in building collapse has risen to fiveHeavy rain is likely in many parts of the stateincluding Bangalore
Share This Article
Facebook Twitter Copy Link Print
Previous Article 5 ವರ್ಷಗಳ ಬಳಿಕ ಮೋದಿ- ಜಿನ್ ಪಿಂಗ್ ಮಾತುಕತೆ..!
Next Article newsics ದಿನ ಭವಿಷ್ಯ… 23-10-2024, ಬುಧವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?