Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬೆಂಗಳೂರು ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಮೋದಿ
ಪ್ರಮುಖ

ಬೆಂಗಳೂರು ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಮೋದಿ

Share
1 Min Read
SHARE

newsics.com

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿದ ಬಿದ್ದ ಪ್ರಕರಣದಲ್ಲಿ ಸಾವನ್ನಪ್ಪಿದ್ದ ಕಾರ್ಮಿಕರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮೋದಿ, ಸಾವನ್ನಪ್ಪಿದ ಕಾರ್ಮಿಕರಿಗೆ ಸಂತಾಪ ಸೂಚಿಸಿದ್ದಾರೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರಿಗೆ ದುಃಖ ಭರಿಸುವ ಶಕ್ತಿ ನೀಡಲಿ, ಹಾಗೂ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಸಾವನ್ನಪ್ಪಿದ ಕಾರ್ಮಿಕರ ಕುಟುಂಬಕ್ಕೆ 2 ಲಕ್ಷ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ ಪರಿಹಾರವನ್ನು ಪಿಎಂಎನ್‌ಆರ್‌ಎಫ್‌ನಿಂದ ನೀಡಲಾಗುತ್ತದೆ ಎಂದು ಘೋಷಿಸಿದ್ದಾರೆ.


ಭಾರೀ ಮಳೆಯ ನಡುವೆಯೇ ಈ ಕಟ್ಟಡ ಕುಸಿತ ಸಂಭವಿಸಿತ್ತು. ದುರಂತ ನಡೆದ ಸಂದರ್ಭದಲ್ಲಿ ಬಿಹಾರ, ಆಂಧ್ರಪ್ರದೇಶದ ಚಿತ್ತೂರು ಮತ್ತು ಕರ್ನಾಟಕದ ಯಾದಗಿರಿಯ ಒಟ್ಟು 21 ಕಾರ್ಮಿಕರು ಇದ್ದರು ಎನ್ನಲಾಗಿದೆ.

TAGGED:Bangalore building collapse case: Modi announced compensation to the family of the deceased
Share This Article
Facebook Twitter Copy Link Print
Previous Article ರಂಗೇರಿದ ಚನ್ನಪಟ್ಟಣ ಎಲೆಕ್ಷನ್ ಅಖಾಡ; ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರಿಲೀಸ್
Next Article ಬೆಂಗಳೂರಿನಲ್ಲಿ ಕಟ್ಟಡ ಕುಸಿದು 8 ಕಾರ್ಮಿಕರು ಮೃತ: ಎಇಇ ಅಮಾನತು

Popular Posts

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

You Might Also Like

ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?