Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗೋವಾ ಚಿತ್ರೋತ್ಸವದಲ್ಲಿ ಪ್ರದರ್ಶನ ಆಗಲಿದೆ ಕನ್ನಡದ ‘ಕೆರೆಬೇಟೆ’
ಕರ್ನಾಟಕಮನರಂಜನೆವೈರಲ್

ಗೋವಾ ಚಿತ್ರೋತ್ಸವದಲ್ಲಿ ಪ್ರದರ್ಶನ ಆಗಲಿದೆ ಕನ್ನಡದ ‘ಕೆರೆಬೇಟೆ’

Share
1 Min Read
SHARE

newsics.com

ಬೆಂಗಳೂರು : ಗೋವಾ ಫಿಲ್ಮ್ ಫೆಸ್ಟಿವಲ್ನ ‘ಭಾರತೀಯ ಪನೋರಮಾ’ ವಿಭಾಗದಲ್ಲಿ ಈ ಸಿನಿಮಾಗಳು ಪ್ರದರ್ಶನ ಕಾಣಲಿವೆ.

ಗೋವಾದಲ್ಲಿ 55ನೇ ‘ಭಾರತೀಯ ಅಂತಾರಾಷ್ಟ್ರೀಯಾ ಸಿನಿಮೋತ್ಸವ’ ನವೆಂಬರ್ 20ರಿಂದ 28ರ ತನಕ ನಡೆಯಲಿದೆ. ಗೋವಾದ ಪಣಜಿಯಲ್ಲಿ ನಡೆಯುವ ಚಿತ್ರೋತ್ಸವದಲ್ಲಿ ದೇಶ ವಿದೇಶದ ಹಲವರು ಭಾಗಿ ಆಗಲಿದ್ದಾರೆ.

ಜಾಗತಿಕ ಮಟ್ಟದಲ್ಲಿ ಮನ್ನಣೆ ಹೊಂದಿರುವ ಈ ಸಿನಿಮೋತ್ಸವದಲ್ಲಿ ಕನ್ನಡ ಸಿನಿಮಾಗಳಾದ ‘ಕೆರೆಬೇಟೆ’ ಹಾಗೂ ‘ವೆಂಕ್ಯಾ’ ಪ್ರದರ್ಶನ ಕಾಣಲಿವೆ.

. ಇಂಡಿಯನ್ ಪನೋರಮಾ ವಿಭಾಗದ ಆರಂಭಿಕ ಸಿನಿಮಾವಾಗಿ ಬಾಲಿವುಡ್ನ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾ ಪ್ರದರ್ಶನ ಆಗಲಿದೆ. ಎರಡನೇ ಸಿನಿಮಾವಾಗಿ ಕನ್ನಡದ ‘ಕೆರೆಬೇಟೆ’ ಆಯ್ಕೆ ಆಗಿದೆ.

ಆಯ್ಕೆದಾದ ಸಿನಿಮಾಗಳ ಪಟ್ಟಿಯ 3ನೇ ಸ್ಥಾನದಲ್ಲಿ ಕನ್ನಡದ ‘ವೆಂಕ್ಯಾ’ ಸಿನಿಮಾ ಇದೆ. ಈ ಸಿನಿಮಾಗೆ ಸಾಗರ್ ಪುರಾಣಿಕ್ ಅವರು ನಿರ್ದೇಶನ ಮಾಡಿದ್ದಾರೆ.

Share This Article
Facebook Twitter Copy Link Print
Previous Article ಹೆಚ್ಚು ಹೊತ್ತು ಬ್ರೇಕ್ ತೆಗೆದುಕೊಳ್ತಾರೆ ಎಂದು ಸಹೋದ್ಯೋಗಿಯನ್ನೇ ಕೊಂದ
Next Article ತೆರಿಗೆ ವಂಚನೆ: 700 GST ಅಧಿಕಾರಿಗಳಿಂದ 78 ಕಡೆ ದಾಳಿ, 75 ಕೋಟಿ ಮೌಲ್ಯದ 104 ಕೆಜಿ ಚಿನ್ನ ವಶ

Popular Posts

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

2 Min Read

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

You Might Also Like

ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read
ಕರ್ನಾಟಕಪ್ರಮುಖ

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read
ಪ್ರಮುಖಕರ್ನಾಟಕ

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?