Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕ
ಕರ್ನಾಟಕ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕ

Share
1 Min Read
SHARE

newsics.com

ನವದೆಹಲಿ : ಹಾಲಿ ಸಿಜೆಐ ಡಿ.ವೈ.ಚಂದ್ರಚೂಡ್ ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ನೂತನ ಸಿಜೆಐ ಆಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಹಾಗಾದ್ರೆ, ಮುಂದಿನ ಸಿಜೆಐ ನ್ಯಾ. ಸಂಜೀವ್ ಖನ್ನಾ ಹಿನ್ನೆಲೆ ಏನು? ಎನ್ನುವ ವಿವರ ಇಲ್ಲಿದೆ.

ಇನ್ನು ಸಂಜೀವ್ ಖನ್ನಾ ಅವರು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನವೆಂಬರ್ 11ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

2005ರಲ್ಲಿ ದೆಹಲಿ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ನ್ಯಾ. ಸಂಜೀವ್‌ ಖನ್ನಾ ಅವರನ್ನು ಒಂದು ವರ್ಷದ ಬಳಿಕ ಖಾಯಂ ನ್ಯಾಯಮೂರ್ತಿಯಾಗಿ ನೇಮಿಸಲಾಯಿತು. ಬಳಿಕ ಅವರು 2019, ಜನವರಿ 18ರಂದು ಸುಪ್ರೀಂ ಕೋರ್ಟ್‌ಗೆ ಪದೋನ್ನತಿ ಪಡೆದಿದ್ದರು.

Share This Article
Facebook Twitter Copy Link Print
Previous Article ಮದುಮಗಳು ಭರತನಾಟ್ಯ ದಿರಿಸಿನಲ್ಲಿ, ಮದುಮಗ ಯಕ್ಷಗಾನ ವೇಷಧಾರಿ…ಗಮನಸೆಳೆದ ನವಜೋಡಿಯ ವಿಶಿಷ್ಟ ‘ಪ್ರೀ ವೆಡ್ಡಿಂಗ್’ ಶೂಟ್
Next Article 10 ವರ್ಷ ಹಿಂದಿನ ಮರಕುಂಬಿ ದೌರ್ಜನ್ಯ ಪ್ರಕರಣ: 98 ಮಂದಿಗೆ ಜೀವಾವಧಿ, ಮೂವರಿಗೆ 5‌ ವರ್ಷ ಶಿಕ್ಷೆ

Popular Posts

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

2 Min Read

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

You Might Also Like

ಕರ್ನಾಟಕಪ್ರಮುಖ

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read
ಪ್ರಮುಖಕರ್ನಾಟಕ

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?