Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 10 ವರ್ಷ ಹಿಂದಿನ ಮರಕುಂಬಿ ದೌರ್ಜನ್ಯ ಪ್ರಕರಣ: 98 ಮಂದಿಗೆ ಜೀವಾವಧಿ, ಮೂವರಿಗೆ 5‌ ವರ್ಷ ಶಿಕ್ಷೆ
ಕರ್ನಾಟಕಪ್ರಮುಖ

10 ವರ್ಷ ಹಿಂದಿನ ಮರಕುಂಬಿ ದೌರ್ಜನ್ಯ ಪ್ರಕರಣ: 98 ಮಂದಿಗೆ ಜೀವಾವಧಿ, ಮೂವರಿಗೆ 5‌ ವರ್ಷ ಶಿಕ್ಷೆ

Share
1 Min Read
SHARE

newsics.com

ಕೊಪ್ಪಳ: ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, ಮೂವರಿಗೆ 5 ವರ್ಷ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು‌ನೀಡಿದೆ.

ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ (ಅ.24) ಮಹತ್ವದ ಆದೇಶ ಹೊರಡಿಸಿದೆ.

ಅಸ್ಪೃಶ್ಯತೆ ಆಚರಣೆ, ದಲಿತರ ಮೇಲಿನ ದೌರ್ಜನ್ಯ ಕಾರಣ ಪ್ರಕರಣ ದೇಶದ ಗಮನ ಸೆಳೆದಿತ್ತು. ಗಲಭೆಗೆ ಕಾರಣರಾದ 101 ಜನರ ವಿರುದ್ಧದ ಆರೋಪ ಸಾಬೀತಾಗಿದ್ದು, ನ್ಯಾಯಾಲಯ ಅಪರಾಧಿಗಳೆಂದು ತಿಳಿಸಿದೆ. 98 ಅಪರಾಧಿಗಳಿಗೆ ಜೀವಾವಧಿ ಜೈಲು ಶಿಕ್ಷೆ ಹಾಗೂ ತಲಾ 5 ಸಾವಿರ ರೂ. ದಂಡ ವಿಧಿಸಿದೆ.

ಮೂವರು ಎಸ್ಸಿ, ಎಸ್ಟಿ ವರ್ಗಕ್ಕೆ ಸೇರಿದ ಮೂವರು ಅಪರಾಧಿಗಳಿಗೆ ತಲಾ ಎರಡು ಸಾವಿರ ರೂ. ದಂಡ ಹಾಗೂ 5 ವರ್ಷ ಸಜೆ ವಿಧಿಸಲಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶ ಸಿ.ಚಂದ್ರಶೇಖರ್ ಅವರು ಅ.21ರಂದು 101 ಆರೋಪಿಗಳ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗಳೆಂದು ಘೋಷಿಸಿದ್ದರು. ಗುರುವಾರ ಶಿಕ್ಷೆ ಪ್ರಕಟಿಸಿ ಆದೇಶಿಸಿದರು.

ದೇಶಾದ್ಯಂತ ಗಮನ ಸೆಳೆದಿದ್ದ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ 2014ರಲ್ಲಿ ದಲಿತರು ಮತ್ತು ಸವರ್ಣೀಯರ ನಡುವೆ ಗಲಾಟೆಗೆ ಕಾರಣವಾಗಿತ್ತು. 2014ರ ಆಗಸ್ಟ್ 28ರಂದು ಗಂಗಾವತಿ ನಗರದ ಶಿವೆ ಟಾಕೀಸ್ನಲ್ಲಿ ‘ಪವರ್’ ಸಿನಿಮಾ ವೀಕ್ಷಣೆಗೆ ತೆರಳಿದ್ದ ಮರಕುಂಬಿ ಗ್ರಾಮದ ಸವರ್ಣೀಯ ಮಂಜುನಾಥ ಹಾಗೂ ಇತರರ ನಡುವೆ ಗಲಾಟೆ ನಡೆದಿತ್ತು.

ಇದೇ ವಿಚಾರಕ್ಕೆ ಗ್ರಾಮದಲ್ಲಿ ಸವರ್ಣೀಯರು ದಲಿತರ ಮೇಲೆ ಹಲ್ಲೆ ನಡೆಸಿ, ನಾಲ್ಕು ಗುಡಿಸಲಿಗೆ ಬೆಂಕಿ ಹಚ್ಚಿದ್ದರು‌. ಈ ಕುರಿತು 117 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪೈಕಿ ಕೆಲವರು ಮರಣ ಹೊಂದಿದ್ದು, ಕೆಲವರ ಹೆಸರು ಪುನರಾವರ್ತನೆ ಆಗಿವೆ ಎಂದು ಹೇಳಲಾಗಿದೆ.

ಗೋವಾ ಚಿತ್ರೋತ್ಸವದಲ್ಲಿ ಪ್ರದರ್ಶನ ಆಗಲಿದೆ ಕನ್ನಡದ ‘ಕೆರೆಬೇಟೆ’

ತೆರಿಗೆ ವಂಚನೆ: 700 GST ಅಧಿಕಾರಿಗಳಿಂದ 78 ಕಡೆ ದಾಳಿ, 75 ಕೋಟಿ ಮೌಲ್ಯದ 104 ಕೆಜಿ ಚಿನ್ನ ವಶ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕ

TAGGED:10 years ago Marakumbi riot case: 98 people get life imprisonmentthree get 5 years
Share This Article
Facebook Twitter Copy Link Print
Previous Article ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕ
Next Article ಸಿಪಿವೈ ವಿರುದ್ಧ ಪುತ್ರಿ ನಿಶಾ ಯೋಗೇಶ್ವರ್ ನಿಗಿನಿಗಿ, ವಿಡಿಯೋ‌ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?