Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಉಗುರು ಬಿಟ್ಟು ಗಿನ್ನೆಸ್ ದಾಖಲೆ ಬರೆದ ಮಹಿಳೆ; 27 ವರ್ಷದಿಂದ ನೇಲ್ ಕತ್ತರಿಸಿಲ್ಲವಂತೆ!
ಪ್ರಮುಖವೈರಲ್ಸೌಂದರ್ಯ

ಉಗುರು ಬಿಟ್ಟು ಗಿನ್ನೆಸ್ ದಾಖಲೆ ಬರೆದ ಮಹಿಳೆ; 27 ವರ್ಷದಿಂದ ನೇಲ್ ಕತ್ತರಿಸಿಲ್ಲವಂತೆ!

Share
1 Min Read
SHARE

newsics.com
ಉಗುರು ಬಿಡುವುದು ಪ್ರಸ್ತುತ ಕಾಲದಲ್ಲಿ ಟ್ರೆಂಡ್ ಆಗಿ ಬಿಟ್ಟಿದೆ. ಆದರೆ ಈ ಉಗುರಿನಿಂದಲೇ ಮಹಿಳೆಯೊಬ್ಬರು ಗಿನ್ನೆಸ್ ದಾಖಲೆ ಬರೆದಿದ್ದಾರೆ.


ಹೆಸರು ಡಯಾನಾ ಆರ್ಮ್ಸ್ಟ್ರಾಂಗ್. ಈಕೆ ಬರೋಬ್ಬರಿ 27 ವರ್ಷದಿಂದ ಉಗುರನ್ನೇ ಕತ್ತರಿಸಿಲ್ಲವಂತೆ. ಇದೇ ವಿಚಾರವಾಗಿ ಡಯಾನಾ ಗಿನ್ನೆಸ್ ವಿಶ್ವ ದಾಖಲೆ ಪುಟ ಸೇರಿದ್ದಾರೆ. ಅಚ್ಚರಿಯ ಸಂಗತಿ ಎಂದರೆ ಈ ಮಹಿಳೆ 42 ಅಡಿ 10.4 ಇಂಚು ಉದ್ದದ ಉಗುರನ್ನು ಹೊಂದಿದ್ದಾರೆ. ಅಂದರೆ 1,306.58 ಸೆಂ.ಮೀ. ಉದ್ದದ ಉಗುರನ್ನು ಹೊಂದುವ ಮೂಲಕ ದಾಖಲೆ ಬರೆದಿದ್ದಾರೆ.
ಡಯಾನಾ ಆರ್ಮ್ಸ್ಟ್ರಾಂಗ್ 1997ರಿಂದ ಉಗುರನ್ನು ಕತ್ತರಿಸಿಲ್ಲವಂತೆ. ಡಯಾನಾ ತನ್ನ ಉಗುರನ್ನು ಪಾಲಿಶ್ ಮಾಡಲು ಹತ್ತು ಗಂಟೆ ತೆಗೆದುಕೊಳ್ಳುತ್ತಾರಂತೆ. ನಾಲ್ಕೈದು ವರ್ಷಗಳಿಗೊಮ್ಮೆ ತಪಾಸಣೆ ಮಾಡಿಸುತ್ತಾರೆ. ಈಕೆಯ ಉಗುರಿಗೆ ಹದಿನೈದರಿಂದ ಇಪ್ಪತ್ತು ಬಾಟಲಿ ನೇಲ್ ಪಾಲಿಶ್ (ಬಣ್ಣ) ಖರ್ಚಾಗುತ್ತಂತೆ.

TAGGED:The woman who left a nail wrote a Guinness record; It's as if he hasn't cut his nails since 27 years
Share This Article
Facebook Twitter Copy Link Print
Previous Article ಪತಿ ಎದುರೇ ಪತ್ನಿ ಮೇಲೆ ಗ್ಯಾಂಗ್‌ ರೇಪ್‌
Next Article ಚನ್ನಪಟ್ಟಣ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ– ರೋಡ್ ಶೋ ಮೂಲಕ ಶಕ್ತಿಪ್ರದರ್ಶನ

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖಪ್ರಮುಖ

ASTRO ಕರ್ಕಾಟಕ ರಾಶಿಗೆ ಶುಕ್ರ ಪ್ರವೇಶ: ಈಗಿನಿಂದಲೇ ಈ ನಾಲ್ಕು ರಾಶಿಯವರಿಗೆ ಬಂಪರ್ ಅದೃಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?