Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗುರುವಾಯೂರು ಶ್ರೀಕೃಷ್ಣನಿಗೆ ತುಳಸಿ ಅರ್ಪಿಸದಂತೆ ಭಕ್ತರಿಗೆ ಸೂಚನೆ: ಇಂಥ ಆದೇಶಕ್ಕೇನು ಕಾರಣ?
ದೇಶಪ್ರಮುಖ

ಗುರುವಾಯೂರು ಶ್ರೀಕೃಷ್ಣನಿಗೆ ತುಳಸಿ ಅರ್ಪಿಸದಂತೆ ಭಕ್ತರಿಗೆ ಸೂಚನೆ: ಇಂಥ ಆದೇಶಕ್ಕೇನು ಕಾರಣ?

Share
1 Min Read
SHARE

newsics.com

ತಿರುವನಂತಪುರಂ: ಅಧಿಕ ಕೀಟನಾಶಕ ಬಳಕೆ ಹಿನ್ನೆಲೆಯಲ್ಲಿ ತ್ರಿಶ್ಯೂರ್‌ನ ಗುರುವಾಯೂರು ಶ್ರೀಕೃಷ್ಣ ದೇಗುಲದಲ್ಲಿ ತುಳಸಿಯನ್ನು ನಿಷೇಧಿಸಲಾಗಿದೆ.

ಕೀಟನಾಶಕರಹಿತವಾಗಿ ಬೆಳೆದ ‘ತುಳಸಿ’ಯನ್ನು ಪೂಜೆಗಾಗಿ ಪಡೆಯಬಹುದಾದ ವ್ಯವಸ್ಥೆಯನ್ನು ಪರಿಚಯಿಸಿದೆ.

‘ತುಳಸಿ’ಯನ್ನು ಬಳಸದಂತೆ ಭಕ್ತರಿಗೆ ದೇಗುಲದ ಆಡಳಿತ ಮಂಡಳಿ ಸಲಹೆ ನೀಡಿದೆ. ಹೀಗಾಗಿ ಭಗವಾನ್ ಶ್ರೀಕೃಷ್ಣನಿಗೆ ‘ತುಳಸಿ’ ಪ್ರಿಯವಾಗಿದ್ದರೂ ಭಕ್ತರು ತುಳಸಿ ಅರ್ಪಿಸುವಂತಿಲ್ಲ.

‘ತುಳಸಿ’ಯನ್ನು ಬಳಸುತ್ತಿದ್ದ ದೇಗುಲದ ಸಿಬ್ಬಂದಿ ಅಲರ್ಜಿ, ತುರಿಕೆ ಇನ್ನಿತರೆ ಸಮಸ್ಯೆಗಳ ಬಗ್ಗೆ ಆಗಾಗ ದೂರುತ್ತಿದ್ದ ಹಿನ್ನೆಲೆಯಲ್ಲಿ ಗುರುವಾಯೂರು ದೇಗುಲದಲ್ಲಿ ತುಳಸಿ‌ ನಿಷೇಧಿಸಲಾಗಿದೆ.

‘ತುಳಸಿ’ ಬೆಳೆಯುವಾಗ ಅತಿಯಾಗಿ ಕೀಟನಾಶಕ ಬಳಸಲಾಗುತ್ತಿದೆ. ಹೆಚ್ಚು ದಿನ ಸಂರಕ್ಷಿಸಿ ಇಡಲೂ ಕ್ರಿಮಿನಾಶಕ ಬಳಕೆ ಆಗುತ್ತಿದೆ. ಅಂಗಡಿಗಳಲ್ಲಿ ಸಿಗುವ ಇಂತಹ ‘ತುಳಸಿ’ಯನ್ನೇ ಬಹುತೇಕ ಭಕ್ತರು ಖರೀದಿಸಿ, ಪೂಜೆಗಾಗಿ ಅರ್ಪಿಸುತ್ತಿದ್ದಾರೆ. ಇದನ್ನು ನಿರಂತರವಾಗಿ ಬಳಸುವ ಸಿಬ್ಬಂದಿಯು ಅನಾರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿರುವುದರಿಂದ ದೇಗುಲದಲ್ಲಿ ತುಳಸಿ ಬಳಕೆಗೆ ನಿರ್ಬಂಧ ಹೇರಲಾಗಿದೆ.

ಆದರೆ, ಈ ನಿರ್ಧಾರವನ್ನು ಕೆಲವು ಹಿಂದೂ ಸಂಘಟನೆಗಳು ಖಂಡಿಸಿದ್ದು, ಆಡಳಿತಾರೂಢ ಸಿಪಿಎಂ ಸರ್ಕಾರದ ವಿರುದ್ಧ ಕಿಡಿಕಾರಿವೆ.

‘ಹಲವು ತಿಂಗಳ ಹಿಂದೆಯೇ ‘ತುಳಸಿ’ ನಿರ್ಬಂಧ ಜಾರಿಗೊಳಿಸಲಾಗಿದೆ. ಕೆಲವರು ಇದೀಗ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರಷ್ಟೇ’ ಎಂದು ಗುರುವಾಯೂರು ದೇವಸ್ಥಾನದ ಅಧ್ಯಕ್ಷ ವಿ.ಕೆ. ವಿಜಯನ್‌ ತಿಳಿಸಿದ್ದಾರೆ.

ಸಂಚಲನ ಸೃಷ್ಟಿಸಿದ ಡಿಜಿಟಲ್ ಕಾಂಡೋಮ್! ಬಳಸೋದು ಹೇಗೆ?

ಭಾರತದಲ್ಲಿ ಮುಂದಿನ ದಿನಗಳಲ್ಲಿ ನಗದು ಹಣವೇ ಇರಲ್ಲ, ಡಿಜಿಟಲ್ ಕರೆನ್ಸಿ ಮಾತ್ರ: RBI ಗವರ್ನರ್ ಶಕ್ತಿಕಾಂತ ದಾಸ್

ಊಟ ಮಾಡಿದ ತಕ್ಷಣ ಮಲಗುತ್ತೀರಾ? ಹಾಗಾದರೆ ಇದನ್ನೊಮ್ಮೆ ಓದಿ…

ಚಿನ್ನ, ಬೆಳ್ಳಿ ದಾಖಲಾರ್ಹ ಏರಿಕೆ ನಿರೀಕ್ಷೆ, ಹೂಡಿಕೆಗಿದು ಅತ್ಯುತ್ತಮ ಮಾರ್ಗ

ಅಡುಗೆ ಎಣ್ಣೆ ಮತ್ತೆ ದುಬಾರಿ: ಬೆಲೆಯಲ್ಲಿ ಭಾರೀ ಹೆಚ್ಚಳ

TAGGED:Devotees advised not to offer tulsi to Lord Krishna on Guruvayur: What is the reason for such an order?
Share This Article
Facebook Twitter Copy Link Print
Previous Article ಸಂಚಲನ ಸೃಷ್ಟಿಸಿದ ಡಿಜಿಟಲ್ ಕಾಂಡೋಮ್! ಬಳಸೋದು ಹೇಗೆ?
Next Article ಜಲ ಜೀವನ್ ಅಕ್ರಮ ; ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆರೋಪ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?