Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಗ ಸತ್ತಿದ್ದೂ ಗೊತ್ತಾಗದೆ 4 ದಿನಗಳಿಂದ ಹೆಣದ ಜೊತೆಗೇ ಇದ್ದ ಅಂಧ ದಂಪತಿ!
ದೇಶ

ಮಗ ಸತ್ತಿದ್ದೂ ಗೊತ್ತಾಗದೆ 4 ದಿನಗಳಿಂದ ಹೆಣದ ಜೊತೆಗೇ ಇದ್ದ ಅಂಧ ದಂಪತಿ!

Share
1 Min Read
SHARE

newsics.com

ತೆಲಂಗಾಣ: ವ್ಯಕ್ತಿಯೊಬ್ಬರು ರಾತ್ರಿ ನಿದ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ. ಅವರ ಪೋಷಕರು ಅಂಧರಾಗಿದ್ದರಿಂದ ಅವರಿಗೆ ತಮ್ಮ ಮಗನ ಸಾವಿನ ಬಗ್ಗೆ ತಿಳಿದಿರಲಿಲ್ಲ. ನಾಗೋಲ್‌ನಲ್ಲಿ ದಾರುಣ ಘಟನೆಯೊಂದು ನಡೆದಿದೆ.

ಅಂಧ ದಂಪತಿಗಳಾದ ಕೆ. ರಮಣ ಮತ್ತು ಕೆ. ಶಾಂತಾ ಕುಮಾರಿ ಅವರಿಗೆ 4 ದಿನಗಳ ಹಿಂದೆ ಅವರ ಮಗ ಪ್ರಮೋದ್ ರಾತ್ರಿ ಊಟ ಬಡಿಸಿದ್ದರು. ನಂತರ ಮಗ ಮಲಗಿದ್ದನು. ದುರದೃಷ್ಟವಶಾತ್, ಆತ ನಿದ್ರೆ ಮಾಡುತ್ತಿದ್ದಾಗಲೇ ಸಾವನ್ನಪ್ಪಿದ್ದನು. ಆದರೆ, ಅವರ ಕುರುಡುತನದಿಂದಾಗಿ ಅವರಿಗೆ ತಮ್ಮ ಮಗ ತೀರಿಕೊಂಡಿದ್ದಾನೆ ಎಂದು ಅವನ ಹೆತ್ತವರಿಗೆ ತಿಳಿಯಲೇ ಇಲ್ಲ.

ನೆರೆಹೊರೆಯವರು ದಂಪತಿಯ ಮನೆಗೆ 4 ದಿನಗಳ ನಂತರ ಪ್ರವೇಶಿಸಿದರು. ಪೋಲೀಸ್ ಅಧಿಕಾರಿಯ ಪ್ರಕಾರ, ತಮ್ಮ ಮಗನ ಸಾವಿನ ಬಗ್ಗೆ ತಿಳಿದ ನಂತರ, ಪೋಷಕರು ಆಘಾತಕ್ಕೊಳಗಾದರು. ಅಲ್ಲದೆ ಮಗ ಊಟ ಬಡಿಸಿದ ಬಳಿಕ 4 ದಿನಗಳ ಕಾಲ ಅವರು ಆಹಾರ ಅಥವಾ ನೀರು ಏನೂ ಸೇವಿಸದೆ ರೂಂನಲ್ಲೇ ಇದ್ದರು. ಅವರ ಸ್ಥಿತಿ ಕೈಕಾಲು ಕೂಡ ಚಲಿಸಲಾರದಂತಾಗಿತ್ತು.

ನಾಲ್ಕು ದಿನಗಳ ನಂತರ, ಮನೆಯಿಂದ ದುರ್ವಾಸನೆ ಬರುತ್ತಿದ್ದು, ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿ ಒಳಪ್ರವೇಶಿಸಿದಾಗ ದಂಪತಿಗಳ ಬಾಯಿಯಿಂದ ನೊರೆ ಬರುತ್ತಿದ್ದುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಆ ಮನೆಯಲ್ಲಿ ಮಗನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

Share This Article
Facebook Twitter Copy Link Print
Previous Article ಟಾಕ್ಸಿಕ್ ಚಿತ್ರತಂಡದಿಂದ ಮರಗಳ ಮಾರಣಹೋಮ
Next Article ರಂಗೋಲಿ ಹಾಕುತ್ತಿದ್ದ ಇಬ್ಬರ ಮೇಲೆ ಕಾರು ಚಲಾಯಿಸಿದ ಬಾಲಕ! ಬಾಲಕಿಯರ ಸ್ಥಿತಿ ಚಿಂತಾಜನಕ

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?