Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರ್ಶನ್ ಚಿಕಿತ್ಸೆಗಾಗಿ ಕೋರ್ಟ್ ಏನೆಲ್ಲಾ ಅವಕಾಶ ನೀಡಿದೆ?; ನಟನಿಗೆ ಕೊಟ್ಟ ಕಾಲಾವಧಿ ಎಷ್ಟು ದಿನ?
ಕರ್ನಾಟಕಪ್ರಮುಖಮನರಂಜನೆ

ದರ್ಶನ್ ಚಿಕಿತ್ಸೆಗಾಗಿ ಕೋರ್ಟ್ ಏನೆಲ್ಲಾ ಅವಕಾಶ ನೀಡಿದೆ?; ನಟನಿಗೆ ಕೊಟ್ಟ ಕಾಲಾವಧಿ ಎಷ್ಟು ದಿನ?

Share
1 Min Read
SHARE

newsics.com
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಪಾಲಾಗಿದ್ದ ದರ್ಶನ್ ಗೆ ಕೊನೆಗೂ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ಮಧ್ಯಂತರವೆಂದರೆ ತಾತ್ಕಾಲಿಕ ಜಾಮೀನು ಆಗಿದ್ದು, ಕೋರ್ಟ್ ಆದೇಶದಂತೆ ಆರೋಪಿಯು ನಿರ್ದಿಷ್ಟ ಅವಧಿಯವರೆಗೆ ಈ ಜಾಮೀನು ನೀಡಿದೆ. ಅದರಂತೆಯೇ ದರ್ಶನ್ ವಿಚಾರದಲ್ಲಿ 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕಿದೆ.

ನ್ಯಾ. ವಿಶ್ವಜಿತ್ ಶೆಟ್ಟಿಯವರು ದರ್ಶನ್ ಆರೋಗ್ಯ ವರದಿಯನ್ನು ಪರಿಶೀಲಿಸಿ ಮೆಡಿಕಲ್ ಬೇಲ್ ಮಂಜೂರು ಮಾಡಿದ್ದಾರೆ. ಇನ್ನು ದರ್ಶನ್ ಆಯ್ಕೆಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ. ಆಡ್ಮಿಟ್ ಆಗಿ‌ ಒಂದು ವಾರದಲ್ಲಿ ವರದಿ ನೀಡಬೇಕು. ಯಾವ ಚಿಕಿತ್ಸೆ ಆಗಿದೆ ಅಂತಾ ರಿಪೋರ್ಟ್ ನೀಡಬೇಕು. ಯಾವ ಚಿಕಿತ್ಸೆ, ಏನ್ ಅವಶ್ಯಕತೆ ಇದೆ ಹಾಗೂ ಎಲ್ಲಾ ಡಿಟೇಲ್ಸ್ ನೀಡಬೇಕು. ಇದಲ್ಲದೆ ಚಿಕಿತ್ಸೆಗೂ ಮುನ್ನ ದರ್ಶನ್ ಪಾಸ್ಪೋರ್ಟನ್ನು ಕೋರ್ಟ್ ಗೆ ನೀಡಬೇಕು.

TAGGED:What has the court allowed for Darshan's treatment?; How much time is given to the actor?
Share This Article
Facebook Twitter Copy Link Print
Previous Article ಶುಭೋದಯ… ಇಂದಿನ ಪಂಚಾಂಗ, ಆಶ್ವಯುಜ ಕೃಷ್ಣ ಪಕ್ಷ ತ್ರಯೋದಶಿ, 30-10-2024, ಬುಧವಾರ, ಧನ ತ್ರಯೋದಶಿ
Next Article ದಿನ ಭವಿಷ್ಯ… 30-10-2024, ಬುಧವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

You Might Also Like

ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಪ್ರಮುಖಕರ್ನಾಟಕ

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read
ಪ್ರಮುಖ

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read
ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read

Social Networks

Facebook-f Instagram Twitter
Welcome Back!

Sign in to your account

Lost your password?