Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ತಲುಪಿದ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ ವಾಸ್ತವ್ಯ,‌ ಮೇರೆ ಮೀರಿದ ಅಭಿಮಾನಿಗಳ ಸಡಗರ
ಕರ್ನಾಟಕಪ್ರಮುಖಮನರಂಜನೆ

ಬೆಂಗಳೂರು ತಲುಪಿದ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ ವಾಸ್ತವ್ಯ,‌ ಮೇರೆ ಮೀರಿದ ಅಭಿಮಾನಿಗಳ ಸಡಗರ

Share
1 Min Read
SHARE

newsics.com

ಬಳ್ಳಾರಿ/ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರಿಗೆ ಬುಧವಾರ ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿದ್ದು, ಸಂಜೆ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದ ದರ್ಶನ್ ರಾತ್ರಿ 11.40ರ ವೇಳೆಗೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಮನೆ ತಲುಪಿದ್ದಾರೆ.

ಸಂಜೆ 6ಕ್ಕೆ ಜೈಲಿನಿಂದ ಹೊರಬಂದ ದರ್ಶನ್, ಪತ್ನಿ ವಿಜಯಲಕ್ಷ್ಮಿ ಜತೆ ಕಾರಿನಲ್ಲಿ ಹೊರಟರು. ಬಳ್ಳಾರಿಯಿಂದ ಆಂಧ್ರಪ್ರದೇಶದ ಗಡಿ‌ಯವರೆಗೂ ಪೊಲೀಸರು ಭದ್ರತೆ ನೀಡಿದ್ದಾರೆ. ಬಳಿಕ ಆಂಧ್ರದ ಅನಂತಪುರ ಮಾರ್ಗವಾಗಿ ಅವರು ಬೆಂಗಳೂರು ತಲುಪಿದ್ದಾರೆ.

ದಾರಿಯುದ್ದಕ್ಕೂ ದರ್ಶನ್ ಅಭಿಮಾನಿಗಳು ದರ್ಶನ್ ನೋಡಲು ಮುಗಿಬಿದ್ದಿದ್ದರು. ಮೊದಲು ಹೊಸಕೆರೆಹಳ್ಳಿಯಲ್ಲಿರುವ ಪತ್ನಿ ವಿಜಯಲಕ್ಷ್ಮಿ ಮನೆಗೆ ತೆರಳಿದರು. ಮನೆಯ ಬಳಿ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ದರ್ಶನ್‌ಗೆ ಜೈಕಾರ ಕೂಗಿದರು.

ಇಂದು ದರ್ಶನ್ ಮಗ ವಿನೀಶ್ ಹುಟ್ಟುಹಬ್ಬ ಇದ್ದು, ಮಗನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಅಭಿಮಾನಿಗಳೂ ವಿನೀಶ್‌ಗೆ ಶುಭಾಶಯ ಕೋರಿದರು. ರಾಜರಾಜೇಶ್ವರಿ ನಗರ ಹಾಗೂ ಹೊಸಕೆರೆಹಳ್ಳಿ ಮನೆ ಬಳಿ ಪೊಲೀಸ್ ಬಿಗಿಭದ್ರತೆ ನೀಡಲಾಗಿದೆ.

ಬಳ್ಳಾರಿಯಿಂದ ಪತ್ನಿ ವಿಜಯಲಕ್ಷ್ಮಿ, ನಟ ಧನ್ವರ್ ಜತೆ ದರ್ಶನ್ ಪ್ರಯಾಣಿಸಿದರು.

TAGGED:actor darshanstayed at his wife Vijayalakshmi's house and was surrounded by fans.who reached Bangalore
Share This Article
Facebook Twitter Copy Link Print
Previous Article ಆರ್ಡರ್ ಮಾಡಿದ್ದು 1 ಗ್ರಾಂ ಚಿನ್ನ, ಬ್ಲಿಂಕಿಟ್‌ ಕೊಟ್ಟಿದ್ದು ಅರ್ಧ ಗ್ರಾಂ ಚಿನ್ನ! ಮೋಸ ಹೋದ ವ್ಯಕ್ತಿ ಕಂಗಾಲು
Next Article ಅಯೋಧ್ಯೆಯಲ್ಲಿ ದೀಪಾವಳಿ ದೀಪೋತ್ಸವ: ಲಕ್ಷಾಂತರ ತೈಲ ದೀಪಗಳ ಪ್ರದರ್ಶನ, 2‌ ಹೊಸ ಗಿನ್ನೆಸ್ ವಿಶ್ವ ದಾಖಲೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?