Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ 34 ರೂ.ಗೆ ‘ಭಾರತ್ ಬ್ರಾಂಡ್’ ಅಕ್ಕಿ ಮಾರಾಟ ಆರಂಭ
ಕರ್ನಾಟಕದೇಶಪ್ರಮುಖ

ಬೆಂಗಳೂರಲ್ಲಿ 34 ರೂ.ಗೆ ‘ಭಾರತ್ ಬ್ರಾಂಡ್’ ಅಕ್ಕಿ ಮಾರಾಟ ಆರಂಭ

Share
1 Min Read
SHARE

newsics.com

ಬೆಂಗಳೂರು: ದೀಪಾವಳಿಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ನೀಡಿದ್ದು, ಭಾರತ ಬ್ರಾಂಡ್ ನ ಅಕ್ಕಿಯನ್ನು ಕೆಜಿಗೆ 34 ರೂಪಾಯಿಯಂತೆ ಬೆಂಗಳೂರಿನಲ್ಲಿ ಮತ್ತೆ ಮಾರಾಟವಾಗ್ತಿದೆ.

ದೀಪಾವಳಿ ಹಬ್ಬದ ಅಂಗವಾಗಿ ಎರಡನೇ ಹಂತದ ಭಾರತ್ ಬ್ರಾಂಡ್ ಯೋಜನೆ ಇಂದಿನಿಂದ ಪ್ರಾರಂಭವಾಗಿದ್ದು, ಈಗ ಬೆಂಗಳೂರಿನಲ್ಲಿ ಈ ಯೋಜನೆಯ ಉತ್ಪನ್ನಗಳು ಲಭ್ಯ ಇವೆ.

ಎಂಆರ್‌ಪಿ ದರದಲ್ಲಿ ಆಹಾರ ಧಾನ್ಯಗಳನ್ನು ವಿತರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕಡಿಮೆ ಬೆಲೆಯಲ್ಲಿ ಭಾರತ್ ಉತ್ಪನ್ನಗಳಾದ ಅಕ್ಕಿ, ಬೇಳೆ ಕಾಳುಗಳ ಪೂರೈಕೆಗೆ ಸರ್ಕಾರ ಕ್ರಮ ಕೈಗೊಂಡಿದೆ. ಇದೀಗ ಬೆಂಗಳೂರಿನಲ್ಲಿ ಈ ಉತ್ಪನ್ನಗಳ ಮಾರಾಟ ಮತ್ತೆ ಶುರುವಾಗಿದೆ. ಈ ಮೂಲಕ ದೀಪಾವಳಿಗೆ ಬೆಂಗಳೂರಿಗರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.

ಭಾರತ್ ಉತ್ಪನ್ನಗಳ ಹಂತ 2ರಲ್ಲಿ ಬೆಂಗಳೂರಿನಲ್ಲಿ ಈ ಉತ್ಪನ್ನಗಳು ಕಡಿಮೆ ದರದಲ್ಲಿ ಸಿಗುವಂತೆ ಮಾಡಲಾಗಿದೆ. ಕೇಂದ್ರ ಗ್ರಾಹಕ ವ್ಯವಹಾರ ಮತ್ತು ನಾಗರಿಕ ಪೂರೈಕೆ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದಿಂದ ಈ ಯೋಜನೆಯಡಿ ಬೆಂಗಳೂರಿನಲ್ಲಿ 34 ರೂ.ಗೆ ಅಕ್ಕಿ, 30 ರೂ.ಗೆ ಗೋಧಿ ಹಿಟ್ಟು, 70 ರೂ.ಗೆ ಕಡಲೆಬೇಳೆ, 107 ರೂ.ಗೆ ಹೆಸರುಬೇಳೆ ಲಭ್ಯವಾಗಲಿದೆ. ಮಾರುಕಟ್ಟೆಯಲ್ಲಿ ಅಕ್ಕಿ 55-60 ರೂ, ಗೋಧಿ 45-50 ರೂ, ಕಡಲೆಬೇಳೆ 90-100 ರೂ, ಹೆಸರುಬೇಳೆ 120-130 ರೂ.ಗೆ ಮಾರಾಟವಾಗುತ್ತಿದೆ.

TAGGED:'Bharat Brand' rice sales start at Rs 34 in Bangalore
Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ‌ ಪಟಾಕಿ ಅವಘಡ; 29 ಮಂದಿಗೆ ಗಾಯ!
Next Article ದೀಪಾವಳಿ ಆಚರಿಸುತ್ತಿದ್ದ ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?