Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನ.30 ರೊಳಗೆ `e-KYC’ ಮಾಡದಿದ್ದರೆ ಮುಂದಿನ ತಿಂಗಳು `ರೇಷನ್’ ಸಿಗಲ್ಲ ..!
ಕರ್ನಾಟಕಪ್ರಮುಖ

ನ.30 ರೊಳಗೆ `e-KYC’ ಮಾಡದಿದ್ದರೆ ಮುಂದಿನ ತಿಂಗಳು `ರೇಷನ್’ ಸಿಗಲ್ಲ ..!

Share
1 Min Read
SHARE

newsics.com

ಬೆಂಗಳೂರು : ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ನಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು. ಹಾಗಾಗಿ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಸಹ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಹೆಬ್ಬೆರಳು ನೀಡಿ ಹೆಸರು ಮರು ನೋಂದಾವಣೆ (ಇ-ಕೆವೈಸಿ) ಮಾಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಈ ದಾಖಲೆಗಳು ಕಡ್ಡಾಯ

ಪಡಿತರ ಚೀಟಿಯ ಒರಿಜಿನಲ್ ಪ್ರತಿ

ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ

ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ

ಬ್ಯಾಂಕ್ ಪಾಸ್‌ಬುಕ್‌ನ ಫೋಟೋಕಾಪಿ

ಪಡಿತರ ಚೀಟಿ ಮತ್ತು ಆಧಾರ್ ಅನ್ನು ಆನ್ ಲೈನ್ ನಲ್ಲಿ ಈ ರೀತಿ ಲಿಂಕ್ ಮಾಡಿ

TAGGED:``ration'' will not be available next month..!If ``e-KYC'' is done by Nov. 30
Share This Article
Facebook Twitter Copy Link Print
Previous Article ಮೊಬೈಲ್‌ನಲ್ಲಿ ಹೀಗೆ ಮಾಡಿ, ನಿಮ್ಮ ಗೌಪ್ಯತೆ ಕಾಪಾಡಿಕೊಳ್ಳಿ
Next Article ಪಟಾಕಿ ಅಕ್ರಮ ಮಾರಾಟ: 56 ವ್ಯಾಪಾರಿಗಳ ವಿರುದ್ಧ FIR

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?