Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯೋತ್ಸವದಂದು ಕರಾಳ ದಿನ ಆಚರಿಸಿದ ಎಂಇಎಸ್ ಪುಂಡರ ವಿರುದ್ಧ ಬಿತ್ತು ಕೇಸ್
ಕರ್ನಾಟಕ

ರಾಜ್ಯೋತ್ಸವದಂದು ಕರಾಳ ದಿನ ಆಚರಿಸಿದ ಎಂಇಎಸ್ ಪುಂಡರ ವಿರುದ್ಧ ಬಿತ್ತು ಕೇಸ್

Share
1 Min Read
SHARE

newsics.com

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವಕ್ಕೆ ಪ್ರತಿಯಾಗಿ ಎಂಇಎಸ್ ನಡೆಸಿದ ಕರಾಳ ದಿನಾಚರಣೆ ಸಂಬಂಧ 45ಕ್ಕೂ ಹೆಚ್ಚು ಎಂಇಎಸ್ ನಾಯಕರು ಹಾಗೂ ಕಾರ್ಯಕರ್ತರ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನೀಡದಿದ್ದರೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ಮನವಿಗೆ ಸ್ಪಂದಿಸಿ ಕಾರ್ಯಕರ್ತರು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದರು.

ಮಾಜಿ ಶಾಸಕ ಮನೋಹರ ಕಿಣೇಕರ, ಮಾಜಿ ಮೇಯರ್ ಮಾಲೋಜಿ ಅಷ್ಟೇಕರ, ಪ್ರಕಾಶ ಮರಗಾಳೆ, ರಮಾಕಾಂತ ಕೊಂಡುಸ್ಕರ್, ರಂಜಿತ್ ಚವ್ಹಾಣ, ಅಮರ ಯಳೂರಕರ, ಗಜಾನನ ಪಾಟೀಲ, ನೇತಾಜಿ ಜಾಧವ, ಅಂಕುಶ ಕೇಸರಕರ, ವಿಕಾಸ ಕಲಘಟಗಿ, ಮದನ ಬಾಮನೆ, ಸಚಿನ ಕೇಳೇಕರ, ಪ್ರಶಾಂತ ಭಾಮನೆ, ಪ್ರಶಾಂತ್, ಕಿರಣ್ ಗಾವಡೆ, ಮಹಾದೇವ ಪಾಟೀಲ, ಶುಭಂ ಶೆಲ್ಕೆ, ರೇಣು ಕಿಲ್ಲೇಕರ್, ಸರಸ್ವತಿ ಪಾಟೀಲ, ಸರಿತಾ ಪಾಟೀಲ, ಕಿರಣ ಹುದ್ದಾರ್, ದತ್ತಾ ಉಘಾಡೆ, ಶ್ರೀಕಾಂತ ಕದಂ, ಚಂದ್ರಕಾಂತ ಕೊಂಡುಸ್ಕರ, ಸಂತೋಷ ಕೃಷ್ಣಾಚೆ, ಗುಂಡು ಕದಂ, ಸುನೀಲ ಬಾಳೇಕುಂದ್ರಿ, ಗಣೇಶ ದಡ್ಡಿಕರ, ಪ್ರಕಾಶ ಶಿರೋಲ್ಕರ್, ಆರ್. ಎಂ. ಚೌಗುಲೆ, ಸುಧೀರ ಚವ್ಹಾಣ, ಮಲ್ಲಪ್ಪ ಪಾಟೀಲ, ನಾಗೇಶ ಪಾಟೀಲ, ಸೂರಜ್ ಯಳ್ಳೂರಕರ, ಶ್ರೀಕಾಂತ ಚವ್ಹಾಣ, ಸದಾ ಚವ್ಹಾಣ, ಕಿರಣ ಮೋದಗೇಕರ, ಶಿವಾಜಿ ಮಂಡೋಳಕರ ಸೇರಿದಂತೆ ಹಲವು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.

Share This Article
Facebook Twitter Copy Link Print
Previous Article ಹೃದಯಾಘಾತವನ್ನು ತಪ್ಪಿಸಲು ರಾತ್ರಿಯಲ್ಲಿ ಇದನ್ನು ಮಾಡಿ..ಇಲ್ಲ ಅನಾರೋಗ್ಯಕ್ಕೆ ತುತ್ತಾಗೋದು ಖಂಡಿತ
Next Article ಹಾಸನಾಂಬೆ ಸಾರ್ವಜನಿಕ ದರ್ಶನ ಅಂತ್ಯ: ದಾಖಲೆಯ 9 ಕೋಟಿ ರೂ. ಸಂಗ್ರಹ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?