Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ವೈದ್ಯರ ಕೈಸೇರಲಿದೆ ದರ್ಶನ್ ಮೆಡಿಕಲ್ ರಿಪೋರ್ಟ್
ಕರ್ನಾಟಕಪ್ರಮುಖಮನರಂಜನೆ

ಇಂದು ವೈದ್ಯರ ಕೈಸೇರಲಿದೆ ದರ್ಶನ್ ಮೆಡಿಕಲ್ ರಿಪೋರ್ಟ್

Share
1 Min Read
SHARE

newsics.com

ಬೆಂಗಳೂರು: ನಟ ದರ್ಶನ್ ಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಆಪರೇಷನ್ ಅವಶ್ಯಕತೆ ಇದೆಯೋ ಇಲ್ಲವೋ ಎಂಬುದನ್ನ ವೈದ್ಯರು ಇವತ್ತು ನಿರ್ಧರಿಸಲಿದ್ದಾರೆ.

ಬುಧವಾರದೊಳಗೆ ಕೋರ್ಟ್ ಗೆ ದರ್ಶನ್ ವೈದ್ಯಕೀಯ ರಿಪೋರ್ಟ್ ಗೆ ಸಲ್ಲಿಸುವ ಸಾಧ್ಯತೆ ಇದೆ. ನುರಿತ ವೈದ್ಯರ ತಂಡ ದರ್ಶನ್ ಗೆ ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯದ ಬಗ್ಗೆ ನಿಗಾ ಇಟ್ಟಿದ್ದಾರೆ.

ಫಿಸಿಯೋ ಥೆರಪಿ ಅಥವಾ ಶಸ್ತ್ರಚಿಕಿತ್ಸೆ ಮಾಡುವ ಬಗ್ಗೆ ವೈದ್ಯರು ತೀರ್ಮಾನ ಮಾಡಲಿದ್ದಾರೆ. ಎಲ್ಲಾ ರಿಪೋರ್ಟ್ ಸಿದ್ಧವಾದ ನಂತರ ಬಹುತೇಕ ಬುಧವಾರ ಕೋರ್ಟ್ ಗೆ ವರದಿ ಸಲ್ಲಿಸಲಾಗುತ್ತದೆ. ಕಳೆದ ವಾರವಷ್ಟೇ ಕೋರ್ಟ್ ನಟ ದರ್ಶನ್ ಗೆ 45 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಿತ್ತು.

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್ 131 ದಿನಗಳ ಕಾಲ ಜೈಲುವಾಸ ಅನುಭವಿಸಿದ್ದರು. ತೀವ್ರ ಬೆನ್ನು ನೋವು ಅನುಭವಿಸಿದ ನಂತರ ಆಸ್ಪತ್ರೆಗೆ ಅಡ್ಮಿಟ್ ಅನಿವಾರ್ಯ ಎಂದು ಡಾಕ್ಟರ್ ವರದಿ ನೀಡಿದ್ದರು.

TAGGED:Darshan Medical Report which will be in the hands of the doctor today
Share This Article
Facebook Twitter Copy Link Print
Previous Article ಕ್ಯಾಂಡಲ್ ಲೈಟ್ ಡಿನ್ನರ್‌ನಲ್ಲಿ ಹೀಗೆಲ್ಲಾ ಮಾಡ್ತಾರಂತೆ!
Next Article ಬಸ್ ಬಿದ್ದು 36 ಮಂದಿ ಸಾವು; 4 ಲಕ್ಷ ರೂ. ಪರಿಹಾರ ಘೋಷಣೆ

Popular Posts

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

You Might Also Like

ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಪ್ರಮುಖಕರ್ನಾಟಕ

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?