Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರ್ಶನ್ ಕೇಸ್‌ ಗೆ ಟ್ವಿಸ್ಟ್; ತನಿಖೆ ಮೇಲೆಯೇ ಹೊಸ ಅನುಮಾನ!
ಕರ್ನಾಟಕಪ್ರಮುಖಮನರಂಜನೆ

ದರ್ಶನ್ ಕೇಸ್‌ ಗೆ ಟ್ವಿಸ್ಟ್; ತನಿಖೆ ಮೇಲೆಯೇ ಹೊಸ ಅನುಮಾನ!

Share
1 Min Read
SHARE

newsics.com

ಬೆಂಗಳೂರು: ಜೈಲಿನಿಂದ ರಿಲೀಸ್ ಆಗಿರುವ ದರ್ಶನ್ ಸದ್ಯ BGS ಆಸ್ಪತ್ರೆಯ ಸ್ಪೇಷಲ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ. ಆದ್ರೆ ಆಸ್ಪತ್ರೆ ಬೆಡ್‌ನಲ್ಲಿದ್ದರೂ ನಟನಿಗೆ ಖಾಕಿ ಟೆನ್ಶನ್ ತಪ್ಪಿಲ್ಲ.

ಹೌದು, ರೇಣುಕಾಸ್ವಾಮಿ ಕೊಲೆ ಕೇಸ್‌ನ ತನಿಖೆ ಮೇಲೆ ಹೊಸ ಅನುಮಾನ ಶುರುವಾಗಿದೆ. ಬೆನ್ನು ನೋವಿನ ಕಾರಣಕ್ಕೆ ಜೈಲಿನಿಂದ ಮಧ್ಯಂತರ ಬೇಲ್‌ ಮೇಲೆ ಹೊರ ಬಂದಿರುವ ನಟ ಸದ್ಯ ಆಸ್ಪತ್ರೆಯಲ್ಲಿದ್ದಾರೆ. ಈಗಾಗಲೇ ಎಲ್ಲಾ ರೀತಿಯ ಟೆಸ್ಟ್‌ಗಳನ್ನು ಮಾಡಿದ್ದು, ರಿಪೋರ್ಟ್‌ ಬಗ್ಗೆ ಚರ್ಚೆ ನಡೆಸಿ ವೈದ್ಯರ ತಂಡ ಟ್ರೀಟ್‌ಮೆಂಟ್‌ ಬಗ್ಗೆ ನಿರ್ಧಾರ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಒಂದು ವಾರದಲ್ಲಿ ವೈದ್ಯಕೀಯ ವರದಿ ಕೊಡುವಂತೆ ಹೈಕೋರ್ಟ್‌ ಸೂಚನೆ ಕೊಟ್ಟಿದ್ದು, ಮಂಗಳವಾರ ಅಥವಾ ಬುಧವಾರ ನ್ಯಾಯಾಲಯಕ್ಕೆ ವೈದ್ಯಕೀಯ ವರದಿ ಸಲ್ಲಿಕೆ ಆಗುವ ಸಾಧ್ಯತೆ ಇದೆ. ಈ ಮಧ್ಯೆ ರೇಣುಕಾಸ್ವಾಮಿ ಕೊಲೆ ತನಿಖೆ ಮಾಡಿದ ಪೊಲೀಸರು, ಸಾಕಷ್ಟು ಲೋಪ ಮಾಡಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ. ಮುಡಾ ಹಗರಣ ಕುರಿತು ಹೋರಾಟ ಮಾಡುತ್ತಿರುವ ಸ್ನೇಹಮಹಿ ಕೃಷ್ಣ, ತನಿಖಾಧಿಕಾರಿ ACP ಚಂದನ್‌ ವಿರುದ್ಧ ಆರೋಪ ಮಾಡಿದ್ದಾರೆ.

TAGGED:actor darshanTwist to Renukaswamy murder case; Doubt on the investigation!
Share This Article
Facebook Twitter Copy Link Print
Previous Article ಜೈಲಿನಲ್ಲಿರುವ ಪವಿತ್ರಾ ಗೌಡಗೆ ಟೆನ್ಶನ್ ಕಡಿಮೆ ಆಯ್ತಾ?
Next Article ಬೆಂಗಳೂರಲ್ಲಿ ಫುಲ್‌ ಟ್ರಾಫಿಕ್‌ ಜಾಮ್‌; ಮೆಟ್ರೋ ರೈಲಿಗಾಗಿ 1 ಕಿ.ಮೀ ಸರತಿ ಸಾಲು

Popular Posts

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

You Might Also Like

ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಪ್ರಮುಖಕರ್ನಾಟಕ

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read
ಪ್ರಮುಖ

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read
ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read

Social Networks

Facebook-f Instagram Twitter
Welcome Back!

Sign in to your account

Lost your password?