Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಾಯುಪಡೆಯ ಯುದ್ಧ ವಿಮಾನ ಮಿಗ್ 29‌ ಪತನ, ಜಿಗಿದು ಜೀವ ಉಳಿಸಿಕೊಂಡ ಪೈಲಟ್
ದೇಶಪ್ರಮುಖ

ವಾಯುಪಡೆಯ ಯುದ್ಧ ವಿಮಾನ ಮಿಗ್ 29‌ ಪತನ, ಜಿಗಿದು ಜೀವ ಉಳಿಸಿಕೊಂಡ ಪೈಲಟ್

Share
0 Min Read
SHARE

newsics.com

ಆಗ್ರಾ: ಭಾರತೀಯ ವಾಯಪಡೆಯ ಮಿಗ್-29 ಯುದ್ಧ ವಿಮಾನವು ಉತ್ತರ ಪ್ರದೇಶದ ಆಗ್ರಾದಲ್ಲಿ ಪತನಗೊಂಡಿದೆ.

ಜೆಟ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಹಾರಾಟದ ವೇಳೆ ಜೆಟ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪತನಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಜೆಟ್‌ನಲ್ಲಿದ್ದ ಪೈಲಟ್ ಜನವಸತಿ ಪ್ರದೇಶದ ಮೇಲೆ ವಿಮಾನ ಬೀಳದಂತೆ ತಡೆದು ಕೆಳಗೆ ಜಿಗಿದಿದ್ದಾರೆ. ಹೀಗಾಗಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಆಂತರಿಕ ತನಿಖೆಗೆ ಆದೇಶಿಸಿದ್ದಾರೆ.

ಈ ಹಿಂದೆ ಸೆ.2 ರಂದು ಮಿಗ್ -29 ಯುದ್ಧವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ರಾಜಸ್ಥಾನದ ಬಾಢಮೇರ್ ನಲ್ಲಿ ಪತನಗೊಂಡಿತ್ತು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ, ತಹಸೀಲ್ದಾರ್ ಕಿರುಕುಳ ಆರೋಪ: ಕಚೇರಿಯಲ್ಲೇ ಸರ್ಕಾರಿ ನೌಕರ ಆತ್ಮ*ಹತ್ಯೆ

ಎಡಿಜಿಪಿ ಚಂದ್ರಶೇಖರ್ ದೂರು: ಎಚ್‌ಡಿಕೆ, ನಿಖಿಲ್, ಸುರೇಶ್‌ಬಾಬು ವಿರುದ್ಧ ಎಫ್ಐಆರ್

ಮಾರುಕಟ್ಟೆಗೆ ಬಂತು ಹೊಸ ರೂಪದ ಟಾಟಾ ನ್ಯಾನೋ ಕಾರು, ಫುಲ್ ಡಿಫರೆಂಟ್ ಲುಕ್

TAGGED:Air force MiG 29 fighter plane crashpilot jumped to save his life
Share This Article
Facebook Twitter Copy Link Print
Previous Article ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ, ತಹಸೀಲ್ದಾರ್ ಕಿರುಕುಳ ಆರೋಪ: ಕಚೇರಿಯಲ್ಲೇ ಸರ್ಕಾರಿ ನೌಕರ ಆತ್ಮ*ಹತ್ಯೆ
Next Article ಶೀಘ್ರ ಸಿಗಲಿದೆ ಟೆಸ್ಲಾ ಮೊಬೈಲ್ ಪೈ: ಏನಿದರ ವಿಶೇಷ? ಬೆಲೆ ಎಷ್ಟು?

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?