Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಲ್ಮಾನ್‌ ಖಾನ್‌ಗೆ ಕೊಲೆ ಬೆದರಿಕೆ: ಹಾವೇರಿಯಲ್ಲಿ ಓರ್ವನ ಬಂಧನ
ಕರ್ನಾಟಕದೇಶ

ಸಲ್ಮಾನ್‌ ಖಾನ್‌ಗೆ ಕೊಲೆ ಬೆದರಿಕೆ: ಹಾವೇರಿಯಲ್ಲಿ ಓರ್ವನ ಬಂಧನ

Share
0 Min Read
SHARE

newsics.com

ಹಾವೇರಿ:‌ ಬಾಲಿವುಡ್ ನಟ ಸಲ್ಮಾನ್‌ಖಾನ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ, ರಾಜಸ್ಥಾನ ಮೂಲದ ಬಿಕಾರಾಮ್‌ನನ್ನು ಹಾವೇರಿ ನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗಷ್ಟೇ ಅಂದರೆ ಸುಮಾರು ಒಂದೂವರೆ ತಿಂಗಳ ಹಿಂದೆ ಹಾವೇರಿ ನಗರಕ್ಕೆ ಬಂದಿದ್ದ ಎನ್ನಲಾಗಿದೆ. ಇಲ್ಲಿ ನಗರದ ಗೌಡರ ಓಣಿಯಲ್ಲಿ ಕೂಲಿಕಾರರೊಂದಿಗೆ ರೂಮ್ ಮಾಡಿಕೊಂಡಿದ್ದು, ಕಬ್ಬಿಣದ ಗ್ರಿಲ್ ಕೆಲಸ ಮಾಡಿಕೊಂಡು ಕೂಲಿಕಾರರಂತೆ ವಾಸವಾಗಿದ್ದ.

ಮುಂಬೈ ಪೊಲೀಸರ ಮಾಹಿತಿ ಮೇರೆಗೆ ಆರೋಪಿಯನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದು ಮುಂಬೈ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ರಸ್ತೆಯಲ್ಲಿ ವ್ಲಾಗ್ ಮಾಡುತ್ತ ಸಾಗುತ್ತಿದ್ದ ಯುವತಿಯ ಎದೆ ಭಾಗ ಮುಟ್ಟಿ ಪರಾರಿಯಾದ ಹುಡುಗ! ವೈರಲ್ ವಿಡಿಯೋ ನೋಡಿ

ನಟಿ ಚಂದನಾ ಅನಂತಕೃಷ್ಣಗೆ ಕೂಡಿ ಬಂತು ಕಂಕಣ ಭಾಗ್ಯ

TAGGED:Death threat to Salman Khan: One arrested in Haveri
Share This Article
Facebook Twitter Copy Link Print
Previous Article ಮೋದಿ ಸರ್ಕಾರದಿಂದ ಬಡ ವಿದ್ಯಾರ್ಥಿಗಳಿಗೆ ಬಿಗ್ ಗಿಫ್ಟ್..!
Next Article ಬಾದಾಮಿಯ ಮಿನಿ ವಿಧಾನಸೌಧ ಜಾಗವೂ ವಕ್ಫ್ ಆಸ್ತಿಯಂತೆ!

Popular Posts

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

You Might Also Like

ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?