Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿಗರೇ ಎಚ್ಚರ! ಹಾಡಹಗಲೇ ಮಗು ಕಿಡ್ನ್ಯಾಪ್! ಪತ್ತೆ
ಕರ್ನಾಟಕಪ್ರಮುಖ

ಬೆಂಗಳೂರಿಗರೇ ಎಚ್ಚರ! ಹಾಡಹಗಲೇ ಮಗು ಕಿಡ್ನ್ಯಾಪ್! ಪತ್ತೆ

Share
1 Min Read
SHARE

newsics.com

ಬೆಂಗಳೂರು: ಮನೆ ಮುಂದೆ ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ಬಳಿ ನಡೆದಿದೆ.

ಮನೆ ಹೊರಗೆ ಆಟವಾಡುತ್ತಿದ್ದ ಮಗುವನ್ನು ಕಳ್ಳಿಯೊಬ್ಬಳು ಅಪರಹರಿಸಿ ಎಸ್ಕೇಪ್ ಆಗಿದ್ದಳು. ಇತ್ತ ಮಗಳಿಗಾಗಿ ಹೆತ್ತವರು ಬೆಳಗ್ಗೆಯಿಂದ ರಾತ್ರಿವರೆಗೂ ಬೆಂಗಳೂರಿನ ಬೀದಿ ಬೀದಿಯಲ್ಲಿ ಸುತ್ತಾಡಿದ್ದರು. ಆದರೆ ಕೊನೆಗೆ ಪೊಲೀಸರು ದೇವಯ್ಯ ಪಾರ್ಕ್ ಬಳಿ ಮಗುವನ್ನ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಮಕ್ಕಳನ್ನು ಕಣ್ಣಿನ ರೆಪ್ಪೆಯಂತೆ ಕಾಪಾಡಿಕೊಳ್ಳಬೇಕು. ಅಪರಿಚಿತರ ಜೊತೆ ಮಾತನಾಡಬಾರದು, ಹೋಗಬಾರದು ಅಂತೆಲ್ಲ ಹೆತ್ತವರು ತಿಳಿ ಹೇಳಬೇಕು. ಇಲ್ಲದಿದ್ರೆ ಈ ರೀತಿ ಕಳ್ಳರು ನಿಮ್ಮ ಮಕ್ಕಳನ್ನು ಕದ್ದು ತಪ್ಪು ದಾರಿಗೆ ಬಳಸಿಕೊಳ್ಳುತ್ತಾರೆ. ಸದ್ಯ ಘಟನೆ ಸಂಬಂಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಹುಡುಕಾಟ ನಡೆಸಿದ್ದ ಪೊಲೀಸರು ಆರೋಪಿ ಸುಜಾತಳನ್ನ ಬಂಧಿಸಿದ್ದಾರೆ.

ಸಿಸಿಟಿವಿ ಆಧರಿಸಿ ಮಹಿಳೆಯನ್ನು ಪೊಲೀಸರು ಟ್ರ್ಯಾಕ್ ಮಾಡಿದ್ದರು. ದೆವಯ್ಯ ಪಾರ್ಕ್ ಬಳಿ ಸುಜಾತ ಪತ್ತೆ ಆಗಿದ್ದು ಮಗು ಕೂಡ ಸಿಕ್ಕಿದೆ. ಸದ್ಯ ಮಗುವನ್ನ ರಕ್ಷಣೆ ಮಾಡಲಾಗಿದ್ದು ಸುಜಾತಳನ್ನ ವಿಚಾರಣೆ ಮಾಡಲಾಗುತ್ತಿದೆ. ಆದರೆ ಆಕೆ ಮಾನಸಿಕ ಅಸ್ವಸ್ಥೆ ಅನ್ನೋದು ವಿಚಾರಣೆಯಿಂದ ಗೊತ್ತಾಗಿದೆ.

TAGGED:Bangaloreans beware of child thieves!; Kidnapped in the morning!
Share This Article
Facebook Twitter Copy Link Print
Previous Article ನಟ ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ ಸಂದೇಶ
Next Article ಜಮಖಂಡಿ ಓಲೆಮಠದ ಅಭಿನವ ಕುಮಾರ ಚೆನ್ನಬಸವ ಸ್ವಾಮೀಜಿ ಲಿಂಗೈಕ್ಯ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?