Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತಿ ಸಂಶಯಕ್ಕೆ ಬೇಸತ್ತು, ಮಗುವಿನ ಕತ್ತು ಸೀಳಿದ ತಾಯಿ!
ಕರ್ನಾಟಕಪ್ರಮುಖ

ಪತಿ ಸಂಶಯಕ್ಕೆ ಬೇಸತ್ತು, ಮಗುವಿನ ಕತ್ತು ಸೀಳಿದ ತಾಯಿ!

Share
1 Min Read
SHARE

newsics.com

ಬೆಳಗಾವಿ : ಗಂಡ ತನ್ನ ಮೇಲೆ ಸಂಶಯ ಪಡುತ್ತಾನೆ ಎಂದು ಬೇಸತ್ತು ಮನನೊಂದ ತಾಯಿಯೊಬ್ಬಳು ಮಗುವಿನ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿಯ ಉಗಾರ ಖುರ್ದ್ ದಲ್ಲಿ ನಡೆದಿದೆ.

ಸಾತ್ವಿಕ್ ಕೊಲೆಯಾದ ಮಗು ಎಂದು ತಿಳಿದು ಬಂದಿದೆ. ಹತ್ಯೆಗೈದ ತಾಯಿಯನ್ನು ಭಾಗ್ಯಶ್ರೀ. ಕಳೆದ 7 ವರ್ಷಗಳ ಹಿಂದೆ ರಾಹುಲ್ ಕಟಗೇರಿ ಎಂಬಾತನೊಂದಿಗೆ ಮದುವೆಯಾಗಿದ್ದ ಭಾಗ್ಯಶ್ರಿ. ಮದುವೆಯಾದ ನಂತರವೂ ಸುಖವಾಗಿಲ್ಲ. ಗಂಡನೊಂದಿಗೆ ದಿನನಿತ್ಯ ಜಗಳ. ಜಗಳಕ್ಕೆ ಬೇಸತ್ತು ತವರುಮನೆಗೆ ಹೋಗಿದ್ದಳು. ಬಳಿಕ ಪತಿ ಹೆಂಡತಿಯ ತವರು ಮನೆ ಹಿರಿಯರೊಂದಿಗೆ ಮಾತಾಡಿ ವಾಪಸ್ ಮನೆಗೆ ಕರೆದುಕೊಂಡು ಬಂದಿದ್ದ. ಆದರೆ ಇಂದು ಮತ್ತೆ ಗಲಾಟೆ ಶುರುವಾಗಿದ್ದು ಜಗಳ ವಿಕೋಪಕ್ಕೆ ತಿರುಗಿ ಕೋಪದಲ್ಲಿ ತಾಯಿ ಮಗುವಿನ ಕತ್ತು ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಸದ್ಯ ಘಟನೆ ಸಂಬಂಧ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

TAGGED:the child's throat is slit by the mother!The husband is tired of suspicion
Share This Article
Facebook Twitter Copy Link Print
Previous Article ಯೋಗ ಶಿಕ್ಷಕಿ ಕಿಡ್ನ್ಯಾಪ್‌ ಕೇಸ್: ಟೆಂಪಲ್ ರನ್ ನಡೆಸಿದ್ದ ಆರೋಪಿಗಳು ಅಂದರ್ ಆಗಿದ್ದು ಹೇಗೆ..?
Next Article ಕುಡಿದ ಮತ್ತಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ಪತಿ

Popular Posts

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

You Might Also Like

ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?