Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದ್ಯ ಮಾರಾಟಗಾರರಿಂದ 700 ಕೋಟಿ ರೂ. ಸುಲಿಗೆ ಮಾಡಿದ ಕರ್ನಾಟಕ ಕೈ ಸರ್ಕಾರ: ಮೋದಿ ವಾಗ್ದಾಳಿ
ದೇಶಪ್ರಮುಖ

ಮದ್ಯ ಮಾರಾಟಗಾರರಿಂದ 700 ಕೋಟಿ ರೂ. ಸುಲಿಗೆ ಮಾಡಿದ ಕರ್ನಾಟಕ ಕೈ ಸರ್ಕಾರ: ಮೋದಿ ವಾಗ್ದಾಳಿ

Share
1 Min Read
SHARE

newsics.com

ಅಕೋಲಾ(ಮಹಾರಾಷ್ಟ್ರ): ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ‌ ಚುನಾವಣಾ ಖರ್ಚಿಗಾಗಿ ಮದ್ಯ ವ್ಯಾಪಾರಿಗಳಿಂದ ಹಣ ವಸೂಲಿಯಲ್ಲಿ ತೊಡಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಗುಡುಗಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕೋಲಾದಲ್ಲಿ ಪ್ರಚಾರ ನಡೆಸಿದ ಪ್ರಧಾನಿ ಮೋದಿ, ಕರ್ನಾಟಕ ಸರ್ಕಾರ ಮದಗಯ ವರ್ತಕರಿಂದ 700 ಕೋಟಿ ರೂ. ಸುಲಿಗೆ ಮಾಡಿದೆ ಎಂದು ಗಂಭೀರ ಆರೋಪ ಮಾಡಿದರು.

ಕಾಂಗ್ರೆಸ್ ಸರ್ಕಾರ ಎಲ್ಲೆಲ್ಲಿ ರಚನೆಯಾಗುತ್ತದೋ ಆ ರಾಜ್ಯವು ಪಕ್ಷದ ಶಾಹಿ ಪರಿವಾರ ಅಂದರೆ ರಾಜ ಕುಟುಂಬದ ಎಟಿಎಂ ಆಗುತ್ತದೆ. ಆದರೆ ನಾವು ಮಹಾರಾಷ್ಟ್ರವನ್ನು ಎಟಿಎಂ ಆಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ ಹೇಳಿದ್ದಾರೆ.

ಮಹಾರಾಷ್ಟ್ರ ಚುನಾವಣೆಗಾಗಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಿಂದ ಹಣ ಬರುತ್ತಿದೆ ಎಂದು ಮೋದಿ ಆರೋಪಿಸಿದ್ದಾರೆ. ಚುನಾವಣೆ ಗೆಲ್ಲಲು ಕಾಂಗ್ರೆಸ್ ಇಷ್ಟೊಂದು ಭ್ರಷ್ಟಾಚಾರ ನಡೆಸಿದರೆ, ಒಮ್ಮೆ ಅಧಿಕಾರಕ್ಕೆ ಬಂದರೆ ಆ ಪಕ್ಷ ಎಷ್ಟು ಭ್ರಷ್ಟವಾಗುತ್ತದೆ ಎಂದು ಊಹಿಸಬಹುದು ಎಂದು ಪ್ರಧಾನಿ ವಾಗ್ದಾಳಿ ನಡೆಸಿದರು.

ತೆಲಂಗಾಣ ಮತ್ತು ಹಿಮಾಚಲ ಪ್ರದೇಶಗಳೂ ಈ ಶಾಹಿ ಪರಿವಾರದ ಎಟಿಎಂಗಳಾಗಿ ಮಾರ್ಪಟ್ಟಿವೆ. ಮಹಾರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಣಾಳಿಕೆಯು ಮಹಿಳಾ ಭದ್ರತೆ, ಉದ್ಯೋಗಾವಕಾಶಗಳು, ಲಡ್ಕಿ ಬಹಿನ್ ಯೋಜನೆಯ ವಿಸ್ತರಣೆಯ ಮೇಲೆ ಕೇಂದ್ರೀಕರಿಸುತ್ತದೆ ಎಂದು ಪ್ರಧಾನಿ ಹೇಳಿದರು,

ಆದರೆ ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಶರದ್ ಪವಾರ್ ಅವರ ಎನ್‌ಸಿಪಿ ಒಳಗೊಂಡ ಮಹಾ ವಿಕಾಸ್ ಅಘಾಡಿ ಬಂದಿವೆ. ಎಂವಿಎ ಎಂದರೆ ಭ್ರಷ್ಟಾಚಾರ, ಟೋಕನ್ ಹಣ ಮತ್ತು ವರ್ಗಾವಣೆ ಪೋಸ್ಟಿಂಗ್ ವ್ಯವಹಾರ ಎಂದು ಇಡೀ ದೇಶಕ್ಕೆ ತಿಳಿದಿದೆ ಎಂದು ಮೋದಿ ಟಾಂಗ್ ಕೊಟ್ಟರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ, ತಾವು ಎಂದಾದರೂ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪಂಚತೀರ್ಥಕ್ಕೆ ಭೇಟಿ ನೀಡಿದ್ದರೆ ಅದನ್ನು ಸಾಬೀತುಪಡಿಸಲು ಪಕ್ಷದ ಶಾಹಿ ಪರಿವಾರಕ್ಕೆ ಧೈರ್ಯವಿದೆಯೇ ಎಂದು ಪ್ರಶ್ನಿಸಿದರು.

ಮದ್ಯಪ್ರಿಯರೇ ಎಚ್ಚರ!;ಅತಿಯಾದ ಸೇವನೆಯಿಂದ ಬರುತ್ತೆ ಈ ಮಾರಕ ಕಾಯಿಲೆ

ಯೋಗ ಶಿಕ್ಷಕಿ ಕಿಡ್ನ್ಯಾಪ್‌ ಕೇಸ್: ಟೆಂಪಲ್ ರನ್ ನಡೆಸಿದ್ದ ಆರೋಪಿಗಳು ಅಂದರ್ ಆಗಿದ್ದು ಹೇಗೆ..?

ರೆಸ್ಟೋರೆಂಟ್‌ಗಳ ಜತೆ ಒಳ ಒಪ್ಪಂದ: ಗ್ರಾಹಕರಿಗೆ ಮೋಸ, ಸ್ವಿಗ್ಗಿ, ಜೊಮಾಟೋಗೆ ಸಂಕಷ್ಟ

ವಿದ್ಯಾರ್ಥಿ ಖಾಸಗಿ ಅಂಗಕ್ಕೆ ಐರನ್ ಬಾಕ್ಸ್ ನಿಂದ ಬರೆ ಎಳೆದ ಶಿಕ್ಷಕ

ಎಷ್ಟೇ ಕ್ಲೀನ್‌ ಮಾಡಿದ್ರು ಮಿಕ್ಸಿ ಜಾರಿನ ಕೊಳೆ ಹೋಗ್ತಿಲ್ವಾ? ; ಈ ರೀತಿ ಸುಲಭವಾಗಿ ಕ್ಲೀನ್ ಮಾಡಿ

ಲಕ್ಕಿ ಕಾರ್ ಗೆ ಅಂತಿಮ ನಮನ; 1500 ಜನರ ಸಮ್ಮುಖದಲ್ಲಿ ಮಣ್ಣು ಮಾಡುವ ಕಾರ್ಯ..!

TAGGED:700 crores from liquor sellers. Extorted Karnataka government: Modi lashed out
Share This Article
Facebook Twitter Copy Link Print
Previous Article ಕುಡಿದ ಮತ್ತಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ಪತಿ
Next Article ಶುಭೋದಯ… ಕಾರ್ತೀಕ ಶುಕ್ಲ ಪಕ್ಷ ನವಮಿ, 10-11-2024, ಭಾನುವಾರ, ಕೂಷ್ಮಾಂಡ ನವಮಿ/ ಅಕ್ಷಯ ನವಮಿ, ಸಾರಿಗೆ‌ ದಿನ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?