Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪ್ರಭಾವ ಇದೆ ಎಂಬುದಕ್ಕೆ ದಾಖಲೆ ನೀಡಿದ ಸ್ನೇಹಮಯಿ‌‌ ಕೃಷ್ಣ, ಸಿಎಂಗೆ ತಲೆನೋವು
ಕರ್ನಾಟಕಪ್ರಮುಖ

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪ್ರಭಾವ ಇದೆ ಎಂಬುದಕ್ಕೆ ದಾಖಲೆ ನೀಡಿದ ಸ್ನೇಹಮಯಿ‌‌ ಕೃಷ್ಣ, ಸಿಎಂಗೆ ತಲೆನೋವು

Share
1 Min Read
SHARE

newsics.com

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಇದೀಗ ಮತ್ತೊಂದು ಸಾಕ್ಷಿ ಬಹಿರಂಗಪಡಿಸಿದ್ದು, ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಸಿಎಂ ಸಿದ್ದರಾಮಯ್ಯ ಪತ್ನಿ ವಿಚಾರದಲ್ಲಿ ತಹಸೀಲ್ದಾರ್ ಅವರೇ ಹಣ ಪಾವತಿಸಿದ್ದಾರೆ. ಮುದ್ರಾಂಕ ಶುಲ್ಕವನ್ನು ತಹಸೀಲ್ದಾರ್ ಅವರೇ ಪಾವತಿ ಮಾಡಿದ್ದಾರೆ ಎಂದು ಮತ್ತೊಂದು ಕ್ರಯಪತ್ರದ ಸಾಕ್ಷಿ ನೀಡಿದ್ದಾರೆ.

ಸ್ನೇಹಮಯಿ ಕೃಷ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು, ಮುಡಾ ಪ್ರಕರಣದಲ್ಲಿ ತಮ್ಮ ಪ್ರಭಾವ ಇಲ್ಲ ಎಂದು ಹೇಳುತ್ತಿರುವ ಸಿದ್ದರಾಮಯ್ಯನವರಿಗೆ, ನಿಮ್ಮ ಪ್ರಭಾವ ಇದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಕೊಡುತ್ತಿದ್ದೇನೆ. ಕ್ರಯಪತ್ರ ನೊಂದಣಿ ಮಾಡಿಸಿಕೊಳ್ಳುವವರು ನೋಂದಣಿಗೆ ಸಂಬಂಧಿಸಿದ ಶುಲ್ಕಗಳನ್ನು ಪಾವತಿ ಮಾಡಬೇಕು, ಅದೇ ರೀತಿ ಎನ್.ಮಂಜುನಾಥ್ ಅವರು ಮುದ್ರಾಂಕ ಶುಲ್ಕ ಪಾವತಿ ಮಾಡಿದ್ದಾರೆ. ಆದರೆ ಸಿದ್ದರಾಮಯ್ಯನವರ ಪತ್ನಿ ಶ್ರೀಮತಿ ಪಾರ್ವತಿ ಅವರ ಕ್ರಯಪತ್ರಕ್ಕೆ ಮುಡಾದ ವಿಶೇಷ ತಹಸೀಲ್ದಾರ್ ಮುದ್ರಾಂಕ ಶುಲ್ಕ ಪಾವತಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಪ್ರಭಾವ ಇದೆ ಎನ್ನುವ ನನ್ನ ವಾದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ಸ್ನೇಹಮಯಿ‌ ಕೃಷ್ಣ ಪ್ರಶ್ನಿಸಿದ್ದಾರೆ.

ಸಣಕಲು ಕಡ್ಡಿಯಂತಾದ ಸುನೀತಾ ವಿಲಿಯಮ್ಸ್; ಗಗನಯಾನಿ ಹೆಲ್ತ್ ಬಗ್ಗೆ ನಾಸಾ ಕಳವಳ!

ವಕ್ಫ್ ನೋಟಿಸ್ ವಾಪಸ್ ಗೆ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಇಂದು ಅಕ್ಷಯ ನವಮಿ: 3 ನಕ್ಷತ್ರಗಳ ಶುಭ ಸಂಯೋಗ, ಈ ಐದು ರಾಶಿಯವರಿಗೆ ಸುಯೋಗ

TAGGED:Snehamai Krishna has given a record that Siddaramaiah is involved in the Muda scam
Share This Article
Facebook Twitter Copy Link Print
Previous Article ಬಿಜೆಪಿ ಕಾರ್ಯಕರ್ತನ ಶವ ಪತ್ತೆ – ಮಹಿಳೆ ಅರೆಸ್ಟ್‌
Next Article ಮುಸ್ಲಿಂ ವಿದ್ಯಾರ್ಥಿಗಳ ಗಡ್ಡ ರಕ್ಷಣೆಗೂ ಸಿದ್ದರಾಮಯ್ಯ ಬೇಕಂತೆ! ಗಡ್ಡ ಉಳಿಸೋಕೆ‌ ಮುಂದಾಗ್ತಾರಾ ಸಿಎಂ?

Popular Posts

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

You Might Also Like

ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?