Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನ. 15ರಿಂದ ಕಡಲೆಕಾಯಿ ಪರಿಷೆ, 8 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ
ಕರ್ನಾಟಕಪ್ರಮುಖ

ನ. 15ರಿಂದ ಕಡಲೆಕಾಯಿ ಪರಿಷೆ, 8 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ

Share
1 Min Read
SHARE

newsics.com

ಬೆಂಗಳೂರು: ಬಸವನಗುಡಿ ಕಡಲೆಕಾಯಿ ಪರಿಷೆಗೂ ಮುನ್ನ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ನಡೆಯಲಿದೆ.

ಹೌದು, ಕಾಡುಮಲ್ಲೇಶ್ವರ ಗೆಳೆಯರ ಬಳಗವು ನವೆಂಬರ್ 15 ರಿಂದ 18 ರವರೆಗೆ ಮಲ್ಲೇಶ್ವರಂನಲ್ಲಿ ನಾಲ್ಕು ದಿನಗಳ ಕಡಲೆಕಾಯಿ ಪರಿಷೆಯನ್ನು ಆಯೋಜಿಸಿದೆ. ಇನ್ನು ಈ ವರ್ಷ ಪ್ಲಾಸ್ಟಿಕ್ ಬದಲಿಗೆ ಕಾಗದ ಮತ್ತು ಬಟ್ಟೆಯ ಚೀಲಗಳನ್ನೇ ಬಳಸಲು ನಿರ್ಧರಿಸಲಾಗಿದೆಯಂತೆ.

ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಿಂದ ಹಾಗೂ ತಮಿಳುನಾಡು, ಆಂಧ್ರಪ್ರದೇಶದ ರೈತರು ಕೂಡ ಪರಿಷೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಅಂದಹಾಗೆ, ಬಸವನಗುಡಿಯ ಕಡಲೆಕಾಯಿ ಪರಿಷೆ ನವೆಂಬರ್ 25ರಿಂದ ಆರಂಭವಾಗಲಿದೆ.

ಇನ್ನು ಕಡಲೆಕಾಯಿ ಪರಿಷೆ ಹಿನ್ನೆಲೆ ನೋಡುವುದಾದ್ರೆ, ಕಡಲೆಕಾಯಿ ರೈತರು ತಮ್ಮ ಬೆಳೆಯನ್ನು ಜಾನುವಾರುಗಳಿಂದ ರಕ್ಷಿಸಿಕೊಳ್ಳಲು ಬಸವನನ್ನು ಪೂಜಿಸುತ್ತಾರೆ. ಜಾನುವಾರುಗಳು ಜಮೀನಿಗೆ ಬರುವಂತೆ ಮಾಡುವ ಶಕ್ತಿಗಳನ್ನು ಹತ್ತಿಕ್ಕಲು ರೈತರು ಸಾಂಪ್ರದಾಯಿಕವಾಗಿ ತಮ್ಮ ಮೊದಲ ಬೆಳೆಯನ್ನು ಬಸವ ದೇವರಿಗೆ ಅರ್ಪಿಸುತ್ತಾರೆ. ಇದರಿಂದ ಬೆಳೆ ರಕ್ಷಣೆಯಾಗುತ್ತದೆ ಎಂಬ ನಂಬಿಕೆ. ಈ ಬಾರಿ ಕಡಲೆಕಾಯಿ ಪರಿಷೆಯಲ್ಲಿ ಎಂಟು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ.

TAGGED:more than 8 lakh people are expected to participateof 15 to Kaladekai Parishad
Share This Article
Facebook Twitter Copy Link Print
Previous Article ರಾಜ್ಯದ 3 ಕ್ಷೇತ್ರಗಳಿಗಿಂದು ಉಪ‌ ಚುನಾವಣೆ: 45 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
Next Article ಶೀಘ್ರದಲ್ಲಿಯೇ ಹೈಡ್ರೋಜನ್ ರೈಲಿಗೆ ಚಾಲನೆ; ಇದರ ವಿಶೇಷತೆ..?

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?