Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕೀಟಗಳ ದಾಳಿಯಿಂದ ಭಾರತ-ಆಫ್ರಿಕಾ ಟಿ20 ಪಂದ್ಯ ತಾತ್ಕಾಲಿಕ ಸ್ಥಗಿತ
ಪ್ರಮುಖ

ಕೀಟಗಳ ದಾಳಿಯಿಂದ ಭಾರತ-ಆಫ್ರಿಕಾ ಟಿ20 ಪಂದ್ಯ ತಾತ್ಕಾಲಿಕ ಸ್ಥಗಿತ

Share
1 Min Read
SHARE

newsics.com
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯವನ್ನು ಕೀಟಗಳ ದಾಳಿಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಇನ್ನು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯ ಸೆಂಚೂರಿಯನ್‌ನಲ್ಲಿ ನಡೆಯುತ್ತಿದೆ.

ಹೌದು, ಭಾರತ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯಕ್ಕೆ ಕೀಟಗಳು ಅಡ್ಡಿಪಡಿಸಿದ್ದರಿಂದ ಪಂದ್ಯವನ್ನು ನಿಲ್ಲಿಸಬೇಕಾಗಿದೆ. ಮೈದಾನದಲ್ಲಿ ಕೀಟಗಳಿದ್ದು, ಇದರಿಂದ ಆಟಗಾರರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಹಾರುವ ಕೀಟಗಳಿಂದ ಮೊದಲ ಓವರ್ನಲ್ಲೇ ಅರ್ಷದೀಪ್ ಸಿಂಗ್ ಬೌಲಿಂಗ್ ಮಾಡಲು ಕಷ್ಟಪಡಬೇಕಾಯಿತು. ಆದಾಗ್ಯೂ ಎರಡನೇ ಓವರ್ ಆರಂಭವಾಗುವ ಮುನ್ನ ಈ ಕೀಟಗಳು ವಿಪರೀತ ಹೆಚ್ಚಾದ ಕಾರಣ ಅಂಪೈರ್ಗಳು ಆಟವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದಾರೆ. ಹೀಗಾಗಿ ಆಟಗಾರರೆಲ್ಲರು ಮೈದಾನದಿಂದ ತೆರಳಿದ್ದಾರೆ.

ಇನ್ನು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭದಲ್ಲೇ ಸಂಜು ಸ್ಯಾಮ್ಸನ್ ವಿಕೆಟ್ ಕಳೆದುಕೊಂಡಿತು. ಸ್ಯಾಮ್ಸನ್ ಸತತ ಎರಡನೇ ಪಂದ್ಯದಲ್ಲೂ ಖಾತೆ ತೆರೆಯದೆ ಔಟಾದರು. ಆದಾಗ್ಯೂ, ಅಭಿಷೇಕ್ ಮತ್ತು ತಿಲಕ್ ಇದಾದ ನಂತರ ಇನ್ನಿಂಗ್ಸ್ ಕೈಗೆತ್ತಿಕೊಂಡು ಎರಡನೇ ವಿಕೆಟ್‌ಗೆ 107 ರನ್‌ಗಳ ಜೊತೆಯಾಟ ನಡೆಸಿದರು. ಅರ್ಧಶತಕ ಗಳಿಸಿದ ನಂತರ ಅಭಿಷೇಕ್ 25 ಎಸೆತಗಳಲ್ಲಿ 50 ರನ್ ಗಳಿಸಿ ಔಟಾದರು.

TAGGED:India-Africa T20 match temporarily halted due to insect attack
Share This Article
Facebook Twitter Copy Link Print
Previous Article ವೇತನ ಬಾಕಿ ಹಿನ್ನೆಲೆ; ಮತ್ತೆ ಹೋರಾಟಕ್ಕಿಳಿದ ಅಂಬುಲೆನ್ಸ್‌ ಸಿಬ್ಬಂದಿ
Next Article ಬೆಂಗಳೂರಿನ ಭಕ್ತೆಯನ್ನೇ ಮದುವೆಯಾದ ಸ್ವಾಮೀಜಿ,‌ ಭಕ್ತರ ಆಕ್ರೋಶ, ಪೀಠತ್ಯಾಗಕ್ಕೆ ಒಪ್ಪದ ಮಠಾಧೀಶ!

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?