Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗ್ರೀನ್ ಸೆಸ್ ವಿಧಿಸಲು ರಾಜ್ಯ ಸರ್ಕಾರ ಪ್ಲಾನ್..!
ಕರ್ನಾಟಕಪ್ರಮುಖ

ಗ್ರೀನ್ ಸೆಸ್ ವಿಧಿಸಲು ರಾಜ್ಯ ಸರ್ಕಾರ ಪ್ಲಾನ್..!

Share
1 Min Read
SHARE

newsics.com

ಬೆಂಗಳೂರು; ರಾಜ್ಯದ ಜನರಿಗೆ ಮತ್ತೊಂದು ಸೆಸ್ ಸಂಕಷ್ಟ ಎದುರಾಗೋದು ಬಹುತೇಕ ಖಚಿತವಾಗಿದೆ. ಹೌದು, ಕುಡಿಯೋ ನೀರಿಗೂ ರಾಜ್ಯ ಸರ್ಕಾರ ಸೆಸ್ ವಿಧಿಸೋಕೆ ಪ್ಲಾನ್ ಮಾಡಿರೋದು ನಗರವಾಸಿಗಳ ಜೇಬಿಗೆ ಕತ್ತರಿ ಹಾಕೋ ಮುನ್ಸೂಚನೆ ನೀಡಿದೆ.

ತಿನ್ನೋ ಆಹಾರ, ಕುಡಿಯೋ ಎಣ್ಣೆ ಹೀಗೆ ಇನ್ನೂ ಹಲವು ವಸ್ತುಗಳ ಮೇಲೆ ಸೆಸ್ ವಿಧಿಸುತ್ತಿದ್ದ ಸರ್ಕಾರ, ಸದ್ಯ ನೀರಿನ ಬಿಲ್ನಲ್ಲೂ ಸೆಸ್ ಹಾಕಲು ಪ್ಲಾನ್ ಮಾಡಿದೆ. ಇನ್ನು ಜೀವವೈವಿಧ್ಯತೆಯ ತಾಣ ಪಶ್ಚಿಮಘಟ್ಟ ಹಲವು ನದಿಗಳ ಮೂಲವಾಗಿದ್ದು, ಈ ನದಿಗಳ ನೀರು ಪೂರೈಕೆಯಾಗುವ ನಗರಗಳಿಗೆ ಹಸಿರು ಸೆಸ್ ವಿಧಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ದೇಶದಾದ್ಯಂತ ವ್ಯಾಪಕ ಮಳೆ ಆಗುವಂತೆ ಮಾಡುವಲ್ಲಿ ಪಶ್ಚಿಮಘಟ್ಟಗಳು ಮಹತ್ವದ ಪಾತ್ರ ವಹಿಸುತ್ತವೆ. ಈ ನಿಟ್ಟಿನಲ್ಲಿ ನೀರಿನ ಬಳಕೆಯ ಬಿಲ್ನಲ್ಲಿ ಕೆಲವೇ ಕೆಲವು ರೂಪಾಯಿ ಹಸಿರು ಸೆಸ್ ವಿಧಿಸಿ, ಕಾಪು ನಿಧಿ ಸ್ಥಾಪಿಸಿದರೆ, ಈ ಹಣವನ್ನ ಪಶ್ಚಿಮಘಟ್ಟ ಅಭಿವೃದ್ಧಿ ವೃಕ್ಷ ಸಂವರ್ಧನೆಗಾಗಿ ಅರಣ್ಯದಂಚಿನ ರೈತರು ಸ್ವಯಂ ಪ್ರೇರಿತವಾಗಿ ಅರಣ್ಯ ಇಲಾಖೆಗೆ ಮಾರಾಟಕ್ಕೆ ಇಚ್ಛಿಸುವ ಕೃಷಿ ಭೂಮಿ ಖರೀದಿಸಲು ಬಳಸಬಹುದು ಎಂಬುದು ಅರಣ್ಯ ಇಲಾಖೆ ಪ್ಲಾನ್ ಆಗಿದೆ.

TAGGED:State government plan to levy green cess..!
Share This Article
Facebook Twitter Copy Link Print
Previous Article ಚಿಲ್ಡ್ರನ್ಸ್ ಡೇಗೆ ಮಗುವಿನ ಫೋಟೋ ರಿವೀಲ್ ಮಾಡಿದ ನೇಹಾ ಗೌಡ!
Next Article ತಲೆ ನೋವಿಗೆ ಮಾತ್ರೆ ನುಂಗುತ್ತೀರಾ..? ಎಚ್ಚರವಹಿಸಿ

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?