Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಲ್‌ನ ಲಿಫ್ಟ್ ಒಳಗೆ ಬಿಡದೆ ಫುಡ್ ಡೆಲಿವರಿ ಬಾಯ್‌ಗೆ ಅವಮಾನ!
ಕರ್ನಾಟಕಪ್ರಮುಖ

ಮಾಲ್‌ನ ಲಿಫ್ಟ್ ಒಳಗೆ ಬಿಡದೆ ಫುಡ್ ಡೆಲಿವರಿ ಬಾಯ್‌ಗೆ ಅವಮಾನ!

Share
1 Min Read
SHARE

newsics.com

ಬೆಂಗಳೂರು: ಫುಡ್ ಡೆಲಿವರಿ ಬಾಯ್‌ನನ್ನು ಲಿಫ್ಟ್ ಒಳಗಡೆ ಬಿಡದೆ ಮಂತ್ರಿ ಮಾಲ್ ಸಿಬ್ಬಂದಿ ಅವಮಾನಿಸಿದ್ದಾನೆ. ಈ ಹಿಂದೆ ಪಂಚೆ ತೊಟ್ಟ ರೈತನಿಗೆ ಮಾಲ್ ಒಳಗಡೆ ಬಿಡದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ.

ಇದೀಗ ಮಂತ್ರಿ ಮಾಲ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅಂದು ಪಂಚೆ ತೊಟ್ಟು ಬಂದ ರೈತನಿಗೆ, ಇಂದು ಡೆಲಿವರಿ ಹುಡುಗರಿಗೆ ಅಪಮಾನ ಎಂದು ಜನ ಕೆಂಡಕಾರುತ್ತಿದ್ದಾರೆ.

ಡೆಲಿವರಿ ಹುಡುಗರು ಲಿಫ್ಟ್ ಒಳಗೆ ಬಂದ್ರೆ ನಿಮ್ಮ ಮಾಲ್‌ನ ಘನತೆ ಹಾಳಾಗುತ್ತದೆಯೇ ಎಂದು ಮಂತ್ರಿಮಾಲ್ ವಿರುದ್ದ ನೆಟ್ಟಿಗರು ಅಭಿಯಾನ ಶುರು ಮಾಡಿದ್ದಾರೆ. ಈ ಹಿಂದೆ ಮಾಲ್ ಸಿಬ್ಬಂದಿ ರೈತನಿಗೆ ಅವಮಾನ ಮಾಡಿದ ವಿಚಾರ ವಿಧಾನಸೌಧದಲ್ಲೂ ಸದ್ದು ಮಾಡಿತ್ತು. ಆ ಮಾಲ್ ವಿರುದ್ಧ ಕ್ರಮ ಕೂಡ ತೆಗೆದುಕೊಳ್ಳಲಾಗಿತ್ತು. ಆದರೂ ಮಾಲ್‌ಗಳು ಎಚ್ಚೆತ್ತುಕೊಳ್ಳದೇ ತಮ್ಮ ದುರಹಂಕಾರವನ್ನು ಮುಂದುವರೆಸಿದ್ದಾರೆ.

TAGGED:Shame on the food delivery boy for not letting him inside the lift of the mall!
Share This Article
Facebook Twitter Copy Link Print
Previous Article ಶುಭ ದಿನ… ಇಂದಿನ ಭವಿಷ್ಯ, 15-11-2024, ಶುಕ್ರವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ‘ಮುಡಾ’ ಹಗರಣ: ಗುತ್ತಿಗೆ ನೌಕರರನ್ನು ವಜಾ ಮಾಡಿದ ಮೈಸೂರು ಪಾಲಿಕೆ!

Popular Posts

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

You Might Also Like

ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?