Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ‘ಖಬರಸ್ತಾನಗಳಿಗೆ’ ಸರ್ಕಾರಿ ಭೂಮಿ ನೀಡಲು ಮುಂದಾದ ರಾಜ್ಯ ಸರ್ಕಾರ!
ಕರ್ನಾಟಕಪ್ರಮುಖ

‘ಖಬರಸ್ತಾನಗಳಿಗೆ’ ಸರ್ಕಾರಿ ಭೂಮಿ ನೀಡಲು ಮುಂದಾದ ರಾಜ್ಯ ಸರ್ಕಾರ!

Share
1 Min Read
SHARE

newsics.com

ಬೆಂಗಳೂರು : ಖಬರಸ್ಥಾನಗಳಿಗೆ ಸರ್ಕಾರಿ ಕಂದಾಯ ಭೂಮಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ವಕ್ಫ್ ವಿವಾದ ಬೆನ್ನಲ್ಲೇ ಇದೀಗ ಈ ಒಂದು ವಿಚಾರ ಮುನ್ನೆಲ್ಲೆಗೆ ಬಂದಿದೆ.

ಹೌದು,ರಾಜ್ಯದ 328 ಖಬರಸ್ಥಾನಗಳಿಗೆ ಭೂಮಿ ನೀಡಲು ಸರ್ಕಾರ ಮುಂದಾಗಿದೆ. ಸರ್ಕಾರಿ ಜಮೀನನ್ನು ಮಂಜೂರಾತಿ ನೀಡಲು ಸರ್ಕಾರ ಮುಂದಾಗಿದೆ. ಸುಮಾರು 2075 ಎಕರೆ ಭೂಮಿಯನ್ನು ಮಂಜೂರಾತಿ ನೀಡಲು ಸರ್ಕಾರಿ ಸಿದ್ಧತೆ ಮಾಡಿಕೊಂಡಿದೆ. ಸರ್ಕಾರಿ ಭೂಮಿಯನ್ನು ಖಬರಸ್ಥಾನವಾಗಿ ಪರಿವರ್ತಿಸುವ ಯೋಜನೆ ಇದಾಗಿದೆ.

ಬೆಂಗಳೂರು, ರಾಯಚೂರು, ಕಲಬುರ್ಗಿ, ಹಾಸನ, ದಕ್ಷಿಣ ಕನ್ನಡ ಹಾಗೂ ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭೂಮಿ ನೀಡಲು ಸರ್ಕಾರ ಮುಂದಾಗಿದೆ. ವಕ್ಫ್ ಅಧೀನದ ಮಸೀದಿಯಲ್ಲಿರುವ ಖಬರಸ್ತಾನಗಳು ಹಾಗೂ ಪ್ರಾರ್ಥನಾ ಮಂದಿರದ ಅಧೀನದಲ್ಲಿರುವ ಖಬರಸ್ಥಾನಗಳಿಗೆ ಜಮೀನು ನೀಡಲು ಮುಂದಾಗಿದೆ.

ಈ ಕುರಿತು ಖಬರಸ್ಥಾನಗಳಿಗೆ ಭೂಮಿ ನೀಡುವಂತೆ ಸರ್ಕಾರ ಹಿಂದೆಯೇ ಆದೇಶ ನೀಡಿತ್ತು. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸರ್ಕಾರ ಆದೇಶ ನೀಡಿತ್ತು. ಏಪ್ರಿಲ್ 16 ರಂದು ಸರ್ಕಾರದ ಅಂದಿನ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸೂಚಿಸಿದ್ದರು. ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಸೂಚನೆ ನೀಡಿದ್ದರು.

ರಾಜ್ಯ ಮಟ್ಟದ ವಕ್ಫ್ ಆಸ್ತಿಗಳ ಕಾರ್ಯಪಡೆಯು ಈ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರ್ಕಾರವನ್ನು 328 ಖಬರಸ್ತಾನಗಳಿಗೆ ಕಂದಾಯ ಭೂಮಿಯನ್ನು ಮಂಜುರಾತಿ ಮಾಡುವಂತೆ ಕೋರಿದ್ದರು. ಹಾಗಾಗಿ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಡಾ. ಶಾಲಿನೀ ರಜನಿಶ್ ಸೂಚನೆ ನೀಡಿದ್ದರು. ಸರ್ಕಾರಿ ಭೂಮಿ ಇಲ್ಲದಿದ್ದರೆ ಖಾಸಗಿ ಜಮೀನು ಖರೀದಿಸಿ ವಿತರಿಸಲು ಸೂಚನೆ ನೀಡಿದ್ದರು.

TAGGED:The state government is ready to give government land to 'graveyards'!
Share This Article
Facebook Twitter Copy Link Print
Previous Article ‘ಮುಡಾ’ ಹಗರಣ: ಗುತ್ತಿಗೆ ನೌಕರರನ್ನು ವಜಾ ಮಾಡಿದ ಮೈಸೂರು ಪಾಲಿಕೆ!
Next Article ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕರಾಗಿ ತುಳಸಿ ಗಬ್ಬಾರ್ಡ್‌ ನೇಮಕ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?